Breaking News

ಕುಂದರನಾಡೋತ್ಸವ-2022ಕ್ಕೆ ಶ್ರೀಮ.ನಿ.ಪ್ರ ಅಮರಸಿದ್ದೇಶ್ವರ ಮಹಾಸ್ವಾಮಿಗಳವರಿಂದ ಚಾಲನೆ.!

Spread the love

ಕುಂದರನಾಡೋತ್ಸವ-2022ಕ್ಕೆ ಶ್ರೀಮ.ನಿ.ಪ್ರ ಅಮರಸಿದ್ದೇಶ್ವರ ಮಹಾಸ್ವಾಮಿಗಳವರಿಂದ ಚಾಲನೆ.!


ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಕುಂದರನಾಡೋತ್ಸವ-೨೦೨೨ಕ್ಕೆ ಮಠದ ಪೀಠಾಧಿಪತಿ ಶ್ರೀಮ.ನಿ.ಪ್ರ ಅಮರಸಿದ್ದೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಿದರು.


ಬೆಳಗ್ಗೆ ಶ್ರೀ ಅಡವಿಸಿದ್ದೇಶ್ವರ ಗದ್ದುಗೆಗೆ ರುದ್ರಾಭಿಷೇಕ, ತೆಂಗಿನಕಾಯಿ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು. ನಂತರ ಶ್ರೀಗಳ ನೇತೃತ್ವ, ಊರಿನ ಮುಖಂಡರ ಸಮ್ಮುಖದಲ್ಲಿ ಷಟಸ್ಥಲ ಧ್ವಜಾರೋಹಣ ನೆರವೇರಿಸಿ, ರಥೋತ್ಸವಕ್ಕೆ ಬಂಗಾರದ ಕಳಸಾರೋಹಣ ಮಾಡುವುದರ ಮೂಲಕ ಜಾತ್ರ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ನಂತರ ಜಾನುವಾರಗಳ ಜಾತ್ರೆ ಉದ್ಘಾಟನೆ ಮಾಡಲಾಯಿತು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

14 − 8 =