Breaking News

ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ(ಎಸ್.ಟಿ)ಗೆ ಆಗ್ರಹಿಸಿ ದಿ.21 ಮುಖ್ಯಮಂತ್ರಿಗಳಿಗೆ ಮನವಿ!!

Spread the love

ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ(ಎಸ್.ಟಿ)ಗೆ ಆಗ್ರಹಿಸಿ ದಿ.21 ಮುಖ್ಯಮಂತ್ರಿಗಳಿಗೆ ಮನವಿ!!

ಯುವ ಭಾರರ ಸುದ್ದಿ ಗೋಕಾಕ: ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ (ಎಸ್.ಟಿ) ಮೀಸಲಾತಿಗೆ ಒಳಪಡಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಿದ್ದು, ಜಿಲ್ಲೆಯ ಎಲ್ಲ ಸಮಾಜ ಭಾಂದವರು ಶುಕ್ರವಾರ ದಿ.21-10-2022ರಂದು ಮುಂಜಾನೆ 11ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್ ಎಸ್ ನಸಲಾಪೂರೆ ಹಾಗೂ ಅಧ್ಯಕ್ಷ ಮಡ್ಡೆಪ್ಪ ತೋಳಿನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

10 + 20 =