Breaking News

ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ

Spread the love

ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ

ಯುವ ಭಾರತ ಸುದ್ದಿ ಬೆಂಗಳೂರು :
ಸಚಿವ ಅಶೋಕ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.

ಪದ್ಮನಾಭನಗರದಲ್ಲಿ ಬಿಜೆಪಿಯಿಂದ ಅಶೋಕ ಕಣಕ್ಕಿಳಿದಿದ್ದು ಅವರಗೆ ತಿರುಗೇಟು ನೀಡಲು ಸಂಸದ ಡಿ.ಕೆ. ಸುರೇಶ್ ಸಜ್ಜಾಗಿದ್ದಾರೆ. ಅಶೋಕ್ ಅವರನ್ನು ಬಿಜೆಪಿ
ಕನಕಪುರದಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣೆಗೆ ನಿಲ್ಲಿಸಿದೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

thirteen − 9 =