Breaking News

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!

Spread the love

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರುಗಳಾದ ಅಶೋಕ ಗೋಣಿ, ಲಕ್ಷಿö್ಮÃಕಾಂತ ಎತ್ತಿನಮನಿ, ಸುರೇಶಸನದಿ, ಲಕ್ಷö್ಮಣ ಖಡಕಭಾಂವಿ, ನಾಗರಾಜ ತಹಶೀಲ್ದಾರ, ಪ್ರದೀಪ ನಾಗನೂರ, ಸತೀಶ ಮನ್ನಿಕೇರಿ, ಮಲ್ಲಿಕಜಾನ ತಳವಾರ, ಪವನ ಮಹಾಲಿಂಗಪೂರ ಸೇರಿದಂತೆ ಅನೇಕರು.

 


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

six + 15 =