Breaking News

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!

Spread the love

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರುಗಳಾದ ಅಶೋಕ ಗೋಣಿ, ಲಕ್ಷಿö್ಮÃಕಾಂತ ಎತ್ತಿನಮನಿ, ಸುರೇಶಸನದಿ, ಲಕ್ಷö್ಮಣ ಖಡಕಭಾಂವಿ, ನಾಗರಾಜ ತಹಶೀಲ್ದಾರ, ಪ್ರದೀಪ ನಾಗನೂರ, ಸತೀಶ ಮನ್ನಿಕೇರಿ, ಮಲ್ಲಿಕಜಾನ ತಳವಾರ, ಪವನ ಮಹಾಲಿಂಗಪೂರ ಸೇರಿದಂತೆ ಅನೇಕರು.

 


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

ten − 5 =