Breaking News

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!

Spread the love

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರುಗಳಾದ ಅಶೋಕ ಗೋಣಿ, ಲಕ್ಷಿö್ಮÃಕಾಂತ ಎತ್ತಿನಮನಿ, ಸುರೇಶಸನದಿ, ಲಕ್ಷö್ಮಣ ಖಡಕಭಾಂವಿ, ನಾಗರಾಜ ತಹಶೀಲ್ದಾರ, ಪ್ರದೀಪ ನಾಗನೂರ, ಸತೀಶ ಮನ್ನಿಕೇರಿ, ಮಲ್ಲಿಕಜಾನ ತಳವಾರ, ಪವನ ಮಹಾಲಿಂಗಪೂರ ಸೇರಿದಂತೆ ಅನೇಕರು.

 


Spread the love

About Yuva Bharatha

Check Also

ಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು!

Spread the loveಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು! ಗೋಕಾಕ: ಶ್ರೀ ಗುರು ಮಹಾದೇವ ಆಶ್ರಮ ಕಪರಟ್ಟಿ, ಕಳ್ಳಿಗುದ್ದಿ, …

Leave a Reply

Your email address will not be published. Required fields are marked *

15 + nine =