Breaking News

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!

Spread the love

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರುಗಳಾದ ಅಶೋಕ ಗೋಣಿ, ಲಕ್ಷಿö್ಮÃಕಾಂತ ಎತ್ತಿನಮನಿ, ಸುರೇಶಸನದಿ, ಲಕ್ಷö್ಮಣ ಖಡಕಭಾಂವಿ, ನಾಗರಾಜ ತಹಶೀಲ್ದಾರ, ಪ್ರದೀಪ ನಾಗನೂರ, ಸತೀಶ ಮನ್ನಿಕೇರಿ, ಮಲ್ಲಿಕಜಾನ ತಳವಾರ, ಪವನ ಮಹಾಲಿಂಗಪೂರ ಸೇರಿದಂತೆ ಅನೇಕರು.

 


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

18 − 12 =