Breaking News

ಕಡಾಡಿ ಅವರಿಗೆ ಅದೃಷ್ಟದ ಮೇಲೆ ಅದೃಷ್ಟ ಬಾಗಿಲು ತೆರೆದಿದೆ : ಭೀಮಶಿ ಮಗದುಮ್

Spread the love

ಮೂಡಲಗಿ : ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕ್ರತನಾಗಿ, ಮುಖಂಡರಾಗಿ ಪಕ್ಷದ ಸಂಘಟನೆಗೆ ನಿರಂತರ ಶ್ರಮಿಸುತ್ತಾ ಕಾಯಕವೇ ಕೈಲಾಸಾ ಎಂಬ ಹಾದಿಯಲ್ಲಿ ನಡೆಯುವುತ್ತಿರುವ ಈರಣ್ಣ ಕಡಾಡಿ ಅವರಿಗೆ ಅದೃಷ್ಟದ ಮೇಲೆ ಅದೃಷ್ಟದ ಬಾಗಿಲು ತೆರೆದು ಬರುತ್ತಿದೆ ಎಂದು ಮೂಡಲಗಿ ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ ಮಗದುಮ್ ಹೇಳಿದರು.

ಕಲ್ಲೋಳಿ ಪಟ್ಟಣದಲ್ಲಿ ಇಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರಿಗೆ ಸನ್ಮಾನಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಉಪಾಧ್ಯಕ್ಷ ಉಮೇಶ್ ಸಂತಿ, ಗ್ರಾಪಂ ಸದಸ್ಯ ಲಕ್ಷ್ಮಣ ಕತ್ತಿ, ಶಂಕರ ಬೋಳನ್ನವರ, ನಾರಾಯಣ ಪೂಜೇರಿ,ಶ್ರೀಕಾಂತ ಕೌಜಲಗಿ, ಕುಡಚಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹಾಲಳ್ಳಿ, ಸಚಿನ ಕೋಹಳ್ಳಿ, ಅಪೋಜಿ ಬೋಳನ್ನವರ, ಮಲ್ಲಿಕಾರ್ಜುನ ಖೇತಗೌಡರ ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ …

Leave a Reply

Your email address will not be published. Required fields are marked *

5 × four =