Breaking News

ಸಂಪುಟದಲ್ಲಿ ಹತ್ತಿರದ ಸಂಬಂಧಿಗಳು

Spread the love

ಸಂಪುಟದಲ್ಲಿ ಹತ್ತಿರದ ಸಂಬಂಧಿಗಳು

ಬೆಂಗಳೂರು :
ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಹತ್ತಿರದ ಸಂಬಂಧಿಗಳು ಸ್ಥಾನ ಪಡೆದುಕೊಂಡಿದ್ದಾರೆ.
ಚಿಂತಾಮಣಿ ಕ್ಷೇತ್ರದಲ್ಲಿ ಮೂರನೇ ಸಲ ಗೆದ್ದಿರುವ ಎಂ.ಪಿ.ಸುಧಾಕರ ಹಾಗೂ ಬ್ಯಾಟರಾಯನಪುರ ಕ್ಷೇತ್ರ ಪ್ರತಿನಿಧಿಸಿರುವ ಕೃಷ್ಣ ಬೈರೇಗೌಡ ಸಂಬಂಧಿಗಳು. ಕೃಷ್ಣ ಬೈರೇಗೌಡ ಅವರ ತಂದೆ ಮಾಜಿ ಸಚಿವ ಸಿ.ಬೈರೇಗೌಡ ಅವರ ಅಕ್ಕ ಶಾಂತಮ್ಮ ಅವರು ಸುಧಾಕರ್ ಅವರ ತಾಯಿ. ಹೀಗಾಗಿ ಇಬ್ಬರು ಹತ್ತಿರದ ಸಂಬಂಧಿಗಳಾಗಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

five − one =