Breaking News

ಅಮಾವಾಸ್ಯೆಯ ಅನುಭಾವ ಗೋಷ್ಠಿ

Spread the love

ಅಮಾವಾಸ್ಯೆಯ ಅನುಭಾವ ಗೋಷ್ಠಿ

ಯುವ ಭಾರತ ಸುದ್ದಿ ಬೆಳಗಾವಿ :
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಿಲ್ಲಾ ಘಟಕ ಅಮವಾಸ್ಯೆಯ ಅನುಭಾವಗೋಷ್ಠಿ ಸೋಮವಾರ ಫೆ.20 ರಂದು ಸಾಯಂಕಾಲ 5 ಗಂಟೆಗೆ, ಲಿಂಗಾಯತ ಭವನ, ಶಿವಬಸವ ನಗರ ಬೆಳಗಾವಿಯಲ್ಲಿ ಜರುಗುವುದು.

ಶ್ರೀ ಗುರುಸಿದ್ಧ ಸ್ವಾಮೀಜಿ, ಕಾರಂಜಿಮಠ, ಬೆಳಗಾವಿ ಇವರು ಸಾನಿಧ್ಯ ವಹಿಸುವರು. ರತ್ನಾ ಬೆಣಚನಮರಡಿ ಬೆಳಗಾವಿ ಅವರು ಲಿಂಗ ಪೂಜೆಯ ವೈಜ್ಞಾನಿಕತೆ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸುವರು.

ಕಾರಣ ಎಲ್ಲ ಬಸವಾಭಿಮಾನಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಅಮವಾಸ್ಯೆಯ ಅನುಭಾವಗೋಷ್ಟಿ ಕಾರ್ಯಕ್ರಮದಲ್ಲಿ ಭಾಗವಹಿಬೇಕೆಂದು ಪ್ರಧಾನಕಾರ್ಯದರ್ಶಿಗಳು ವಿನಂತಿಕೊಂಡಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

15 − 11 =