Breaking News

ಸನಾತನ ಸಂಸ್ಕೃತಿ ಉತ್ಸವ ಯಶಸ್ವಿ

ಸನಾತನ ಸಂಸ್ಕೃತಿ ಉತ್ಸವ ಯಶಸ್ವಿ ಯುವ ಭಾರತ ಸುದ್ದಿ ಇಟಗಿ : ಮಕ್ಕಳಿಗೆ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳನ್ನು ತಿಳಿಸಿಕೊಡುವ ಗುರುತರ ಜವಾಬ್ದಾರಿ ನಮ್ಮ ತಾಯಿಂದಿರ ಮೇಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರೊಳ್ಳಿ-ಬೀಳಕಿಯ ಶ್ರೀ ರುದ್ರಸ್ವಾಮಿ ಮಠದ ಲಿಂಗೈಕ್ಯ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ ಆರನೇ ಪುಣ್ಯಾರಾಧನೆ ಅಂಗವಾಗಿ ಯುವಕರಿಗಾಗಿ ನಡೆದ ಸನಾತನ ಸಂಸ್ಕೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಇವು ಮುಂದಿನ ಜನಾಂಗಕ್ಕೆ ಸಾಗಬೇಕಾಗಿದೆ. ಖಾನಾಪುರ ತಾಲೂಕ ಹಿಂದೂಳಿದು …

Read More »

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ 15 ದಿನ ವಿಸ್ತರಣೆ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ 15 ದಿನ ವಿಸ್ತರಣೆ ಯುವ ಭಾರತ ಸುದ್ದಿ ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆಯ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ನೀಡಲಾಗಿದ್ದು ರಿಯಾಯಿತಿಯನ್ನು ಸಾರಿಗೆ ಇಲಾಖೆ ವಿಸ್ತರಿಸಿದೆ. ಬಾಕಿ ಇರುವ ದಂಡ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ಅವಧಿ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಈ ರಿಯಾಯಿತಿಯು ಮಾರ್ಚ್ 4 ರಿಂದ ಅನ್ವಯವಾಗಲಿದ್ದು 15 ದಿನಗಳ ಕಾಲಾವಕಾಶ …

Read More »

ಇವೇ ನೋಡಿ ‘ಕರ್ನಾಟಕದ 7 ಅದ್ಭುತಗಳು’ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಘೋಷಣೆ

ಇವೇ ನೋಡಿ ‘ಕರ್ನಾಟಕದ 7 ಅದ್ಭುತಗಳು’ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಘೋಷಣೆೆ ಯುವ ಭಾರತ ಸುದ್ದಿ ಬೆಂಗಳೂರು : ಸಮಸ್ತ ಕನ್ನಡಿಗರು ಸಂಭ್ರಮಿಸಿ ಹೆಮ್ಮೆಪಡುವಂತಹ ಆ ದಿನ ಬಂದೇ ಬಿಟ್ಟಿದೆ. ಜಾಗತಿಕ ಹೆಗ್ಗುರುತುಗಳಾಗಿ ‘ಪ್ರಪಂಚದ 7 ಅದ್ಭುತಗಳು’ ಇರುವ ರೀತಿಯಲ್ಲೇ ಇದೀಗ ಕರುನಾಡಿನ ಹೆಗ್ಗುರುತುಗಳಾಗಿ ‘ಕರ್ನಾಟಕದ 7 ಅದ್ಭುತಗಳು’ ಘೋಷಣೆಯಾಗಿದೆ. ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟ …

Read More »

ಶನಿ ಪ್ರದೋಷದಂದು ಶನಿ ಮಂದಿರದಲ್ಲಿ ವಿವಿಧ ಕಾರ್ಯಕ್ರಮ

ಶನಿ ಪ್ರದೋಷದಂದು ಶನಿ ಮಂದಿರದಲ್ಲಿ ವಿವಿಧ ಕಾರ್ಯಕ್ರಮ ಯುವ ಭಾರತ ಸುದ್ದಿ ಬೆಳಗಾವಿ : ಮಾರ್ಚ್ 4 ರ ಶನಿವಾರದಂದು ಶನಿ ಪ್ರದೋಷವಿದ್ದು, ಈ ನಿಮಿತ್ತ ನಗರದ ಪಾಟೀಲ ಗಲ್ಲಿಯಲ್ಲಿರುವ ಶ್ರೀ ಶನಿ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿ ಪ್ರದೋಷದ ಸಂದರ್ಭದಲ್ಲಿ ರುದ್ರಾಭಿಷೇಕ ನಡೆಯಲಿದೆ. ಸಂಜೆ 6:00 ಗಂಟೆಗೆ ಶನಿ ಹೋಮ, ಶನಿ ಶಾಂತಿ ಏರ್ಪಡಿಸಲಾಗಿದೆ. ರಾತ್ರಿ 7:30 ಕ್ಕೆ ದೇವಸ್ಥಾನದಲ್ಲಿ ಭಕ್ತಾದಿಗಳಿಂದ ಪಲ್ಲಕಿ ಸೇವೆ, ದಿನವಿಡೀ …

Read More »

ಗೋಕಾಕನಲ್ಲಿ “ವಿಜಯ ಸಂಕಲ್ಪ ಯಾತ್ರೆ” ರವಿವಾರ ದಿ,5ರಂದು

  ಗೋಕಾಕನಲ್ಲಿ “ವಿಜಯ ಸಂಕಲ್ಪ ಯಾತ್ರೆ” ರವಿವಾರ ದಿ,5ರಂದು ಯುವ ಭಾರತ ಸುದ್ದಿ ಗೋಕಾಕ: ವಿಜಯ ಸಂಕಲ್ಪ ಯಾತ್ರೆ ನಿಮಿತ್ಯ ಮಾ.೦5ರಂದು ನಗರದ ಕೊಳವಿ ಹನುಮಾನ ದೇವಸ್ಥಾನದಿಂದ ಬಸವೇಶ್ವರ ವೃತ್ತದ ವರೆಗೆ ಬೃಹತ್ ರೋಡ ಶೋ ಜರುಲಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ತಿಳಿಸಿದ್ದಾರೆ. ಗೋಕಾಕ ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ …

Read More »

ವಿಧಾನಸಭೆ ಚುನಾವಣೆ: ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಾಗಾರ-ಚುನಾವಣಾ ಕರ್ತವ್ಯ ಅಚ್ಚುಕಟ್ಟು ನಿರ್ವಹಣೆಗೆ ಡಿಸಿ ನಿತೇಶ ಪಾಟೀಲ ಸೂಚನೆ

ವಿಧಾನಸಭೆ ಚುನಾವಣೆ: ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಾಗಾರ-ಚುನಾವಣಾ ಕರ್ತವ್ಯ ಅಚ್ಚುಕಟ್ಟು ನಿರ್ವಹಣೆಗೆ ಡಿಸಿ ನಿತೇಶ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಶಾಂತಿಯುತ ಮತದಾನಕ್ಕೆ ಅಧಿಕಾರಿಗಳು ಶ್ರಮಿಸಬೇಕು. ಯಾವುದೇ ಗೊಂದಲಕ್ಕೆ ಒಳಗಾಗದೆ, ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಚುನಾವಣಾ ಮಾರ್ಗ ಸೂಚಿಯಂತೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಮಾ.3) …

Read More »

ಅಭಿನವ ಶ್ರೀಗಳಿಂದ ಯೋಗ

ಅಭಿನವ ಶ್ರೀಗಳಿಂದ ಯೋಗ ಯುವ ಭಾರತ ಸುದ್ದಿ ರಡ್ಡೆರಹಟ್ಟಿ : ಅಥಣಿ ತಾಲ್ಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳ್ಳಗ್ಗೆ 5 :30 ರಿಂದ 6 :30 ವರಗೆ ಪರಮ ಪೂಜ್ಯ ಶ್ರೊತ್ರೀಯ ಬ್ರಹ್ಮನಿಷ್ಠ ಸದ್ಗುರು ಶ್ರೀಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಷಣ್ಮೂಖಾರೂಢಮಠ ವಿಜಯಪುರ, ಶಾಂತಾಶ್ರಮ ಹುಬ್ಬಳ್ಳಿ ಇವರು ಅಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಶುಕ್ರವಾರ ಬೆಳಿಗ್ಗೆ 5:30 ಕ್ಕೆ ಪ್ರಾರಂಭಿಸಿದರು. ಮೊದಲನೇ ದಿನವಾದರೂ ಸಹ ಇಲ್ಲಿ ಯೋಗಾಸನ …

Read More »

ಎಸ್‌ಪಿ ಕಿರುಕುಳ ಖಂಡಿಸಿ ಸಿಡಿದೆದ್ದ ಪತ್ರಕರ್ತರು

ಎಸ್‌ಪಿ ಕಿರುಕುಳ ಖಂಡಿಸಿ ಸಿಡಿದೆದ್ದ ಪತ್ರಕರ್ತರು ಯುವ ಭಾರತ ಸುದ್ದಿ ಶಿವಮೊಗ್ಗ : ಪತ್ರಕರ್ತ ಹಾಲಸ್ವಾಮಿ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರುಕುಳ ನೀಡಿರುವ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಕ್ಷಮೆ ಕೇಳದಿದ್ದಲ್ಲಿ ಶಿವಮೊಗ್ಗದಲ್ಲಿ ನಡೆವ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಎಚ್ಚರಿಸಿವೆ. ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆಗಳು, ದಿನಾಂಕ ೨೭-೨-೨೦೨೩ ರಂದು ಶಿವಮೊಗ್ಗ ಹೊರವಲಯದ …

Read More »

ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿ, ಇನ್ಮುಂದೆ 10 ನಿಮಿಷದಲ್ಲಿ ಆಸ್ತಿ ನೋಂದಣಿ : ಸಚಿವ ಆರ್ ಅಶೋಕ

ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿ, ಇನ್ಮುಂದೆ 10 ನಿಮಿಷದಲ್ಲಿ ಆಸ್ತಿ ನೋಂದಣಿ : ಸಚಿವ ಆರ್ ಅಶೋಕ ಕಾವೇರಿ ತಂತ್ರಜ್ಞಾನ 2.0 ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಲಿದೆ. ಇದನ್ನು ಬೆಳಗಾವಿ ದಕ್ಷಿಣ, ಚಿಂಚೋಳಿಯಲ್ಲಿ ಪ್ರಾಯೋಗಿಕವಾಗಿ ಮಾಡಲಾಗಿದೆ. ಯುವ ಭಾರತ  ಸುದ್ದಿ ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿಗೆ ತಂದಿದ್ದು, ಹತ್ತು ನಿಮಿಷಗಳಲ್ಲಿ ಆಸ್ತಿ ನೋಂದಣಿ ಕಾರ್ಯ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮೂಹ ವಿಮೆ: ಕುಲಸಚಿವೆ ರಾಜಶ್ರೀ ಜೈನಾಪುರ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮೂಹ ವಿಮೆ: ಕುಲಸಚಿವೆ ರಾಜಶ್ರೀ ಜೈನಾಪುರ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿಗೆ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ರೂ. 1,83,04,710/-ಗಳ ವೆಚ್ಚದಲ್ಲಿ ಸಮೂಹ ವಿಮೆಯನ್ನು ವಿದ್ಯಾರ್ಥಿಗಳ ಅಧ್ಯಯನ ಮತ್ತು ಭವಿಷ್ಯತ್ತಿನ ಜವಾಬ್ದಾರಿಗಾಗಿ ಮಾಡಿರುತ್ತದೆ. ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳ ಪಾಲಕರು ಈ ಸಮೂಹ ವಿಮೆಯ (ಅವಶ್ಯಕತೆಯಿದ್ದ ಪಕ್ಷದಲ್ಲಿ) ಲಾಭವನ್ನು …

Read More »