Breaking News

ಗೋಳಸಾರ ಗ್ರಾಮದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ಮಹಾಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಮಾಸಿಕ ಶಿವಾನುಭವ ಗೋಷ್ಠಿ

ಗೋಳಸಾರ ಗ್ರಾಮದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ಮಹಾಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಮಾಸಿಕ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಇಂಡಿ: ೧೨ ನೇ ಶತಮಾನದಲ್ಲಿ ಶರಣರು ನಿಜವಾದ ವ್ಯಕ್ತಿತ್ವ ವಿಕಸನವನ್ನು ತಮ್ಮ ವಚನಗಳ ಮೂಲಕ ತೋರಿಸಿದ್ದಾರೆ.ಬಸವಣ್ಣನವರು ಕಳಬೇಡ,ಕೊಲಬೇಡ ಎಂಬ ಏಳು ಅನುಶಾಸನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ವಿಜಯಪುರದ ಗೆಜ್ಜಿ ಕರಿಯರ ಅಕಾಡೆಮಿ ಮುಖ್ಯಸ್ಥ ಸುರೇಶ ಗೆಜ್ಜಿ ಹೇಳಿದರು. ಅವರು ಸೋಮವಾರ ತಾಲೂಕಿನ ಗೋಳಸಾರ ಗ್ರಾಮದ …

Read More »

ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.

ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷö್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …

Read More »

ಬಿಲ್ಲವ / ಈಡಿಗ  ಸಮಾಜಕ್ಕೆ ಗುಡ್ ನ್ಯೂಸ್ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ

ಬಿಲ್ಲವ / ಈಡಿಗ  ಸಮಾಜಕ್ಕೆ ಗುಡ್ ನ್ಯೂಸ್ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸರಕಾರ ಕೊನೆಗೂ ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿದೆ. ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದು ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ಈಡಿಗ/ಬಿಲ್ಲವ ಸೇರಿದಂತೆ …

Read More »

ಮುಕ್ತಾಯದ ಹಂತದಲ್ಲಿ 18 ಕೋಟಿ ರಸ್ತೆ ಕಾಮಗಾರಿ : ಬಾಲಚಂದ್ರ ಜಾರಕಿಹೊಳಿ

ಮುಕ್ತಾಯದ ಹಂತದಲ್ಲಿ 18 ಕೋಟಿ ರಸ್ತೆ ಕಾಮಗಾರಿ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ …

Read More »

ಕನ್ನಡ ಚಿತ್ರರಂಗದ ಪ್ರಸಿದ್ದ ಹಿರಿಯ ನಿರ್ದೇಶಕ ಎಸ್ .ಕೆ. ಭಗವಾನ್ (95) ನಿಧನರಾಗಿದ್ದಾರೆ

ಕನ್ನಡ ಚಿತ್ರರಂಗದ ಪ್ರಸಿದ್ದ ಹಿರಿಯ ನಿರ್ದೇಶಕ ಎಸ್ .ಕೆ. ಭಗವಾನ್ (95) ನಿಧನರಾಗಿದ್ದಾರೆ ಸುಮಾರು 20 ವರ್ಷದಿಂದ ಹೃದಯದ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ, ಸೋಮವಾರ ಬೆಳಗ್ಗೆ 6.10ರಲ್ಲಿ ಅವರು ಇಹಲೋಕ ತ್ಯಜಿಸಿದರು. ಮಧ್ಯಾಹ್ನ 12.30ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಭಗವಾನ್‌ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಗಣ್ಯರು, ಅಭಿಮಾನಿಗಳು ಕಂಬನಿ …

Read More »

ಹೊಸ ಸರ್ವೆ ನಂತರ 7,000ಕ್ಕೂ ಹೆಚ್ಚು ಹೊಸ ಅಜ್ಞಾತ ದ್ವೀಪಗಳನ್ನು ಪತ್ತೆ ಮಾಡಿದ ಜಪಾನ್‌…!

ಹೊಸ ಸರ್ವೆ ನಂತರ 7,000ಕ್ಕೂ ಹೆಚ್ಚು ಹೊಸ ಅಜ್ಞಾತ ದ್ವೀಪಗಳನ್ನು ಪತ್ತೆ ಮಾಡಿದ ಜಪಾನ್‌…! ಯುವ ಭಾರತ ಸುದ್ದಿ ಟೋಕಿಯೋ : ಕ್ಯೋಡೋ ನ್ಯೂಸ್ ಪ್ರಕಾರ, 1987ರ ನಂತರ ಜಪಾನ್‌ ಸರ್ಕಾರವು ತನ್ನ ಪ್ರಾದೇಶಿಕ ಜಲಪ್ರದೇಶದಲ್ಲಿ ಮೊದಲ ಸಮೀಕ್ಷೆಯನ್ನು ನಡೆಸಿದ ನಂತರ ಜಪಾನ್‌ನಲ್ಲಿನ ಅಧಿಕೃತ ದ್ವೀಪಗಳ ಸಂಖ್ಯೆಯು 6,852 ರಿಂದ 14,125 ಕ್ಕೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ. ಅಂದರೆ ಹೊಸದಾಗಿ 7,273 ದ್ವೀಪಗಳನ್ನು ಪತ್ತೆ ಮಾಡಿದೆ. ಜಪಾನ್, ಸುಮಾರು 1,46,000 ಚದರ …

Read More »

ಮುಂದಿನ ಸೋಮವಾರ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ?

ಮುಂದಿನ ಸೋಮವಾರ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ? ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಸದ್ಯವೇ ಭೇಟಿ ನೀಡುವ ಸಾಧ್ಯತೆ ಇದೆ. ಫೆಬ್ರವರಿ 27ರಂದು ಸಂಜೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ. ಬೆಳಗಾವಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ನಿಲ್ದಾಣದ ನೂತನ ಕಟ್ಟಡದ ಉದ್ಘಾಟನೆಗೆ ಅವರು ಆಗಮಿಸಲಿದ್ದಾರೆ …

Read More »

ಹಿಂದೂ ಸಂಸ್ಕೃತಿ ಮತ್ತು ಧಾರ್ಮಿಕ ಕೇಂದ್ರ ರಕ್ಷಣೆಗೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರ : ಡಾ. ಗಜಾನನ ನಾಯಕ

ಹಿಂದೂ ಸಂಸ್ಕೃತಿ ಮತ್ತು ಧಾರ್ಮಿಕ ಕೇಂದ್ರ ರಕ್ಷಣೆಗೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರ : ಡಾ. ಗಜಾನನ ನಾಯಕ ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ತಮ್ಮದೇ ಆದ ಯುದ್ಧ ತಂತ್ರದಿಂದ ಹಾಗೂ ಗೆರಿಲ್ಲಾ ಯುದ್ಧ ಮಾದರಿ ಮೂಲಕ ನಮ್ಮ ದೇಶವನ್ನು ಹಿಂದೂ ಸಾಮ್ರಾಜ್ಯ, ಸ್ವರಾಜ್ಯ ಸಾಮ್ರಾಜ್ಯವನ್ನಾಗಿ ಮಾಡಬೇಕು ಎಂಬ ಕನಸು ಕಂಡಿದ್ದವರು. ಹಿಂದೂ ಸಾಮ್ರಾಜ್ಯ, ಸಂಸ್ಕೃತಿ ಮತ್ತು ಧಾರ್ಮಿಕ ಕೇಂದ್ರಗಳ ರಕ್ಷಣೆಯಲ್ಲಿ …

Read More »

ಬೆಳಗಾವಿಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ಜೀವನಾಧಾರಿತ ನಾಟಕ

ಬೆಳಗಾವಿಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ಜೀವನಾಧಾರಿತ ನಾಟಕ ಯುವ ಭಾರತ ಸುದ್ದಿ ಬೆಳಗಾವಿ : ಡಾ.ರವಿ ಪಾಟೀಲ ಮತ್ತು ವಿಜಯ ಆರ್ಥೋ ಟ್ರಾಮಾ ಸೆಂಟರ್ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಜೀವನಾಧರಿತ ನಾಟಕ ಫೆಬ್ರವರಿ 23 ಮತ್ತು 24ರ ಸಂಜೆ 5:30ಕ್ಕೆ ನಡೆಯಲಿದೆ. ನಗರದ ಸಿಪಿಎಡ್ ಮೈದಾನದಲ್ಲಿ ಈ ನಾಟಕ ನಡೆಯಲಿದೆ. ವೀರರಾಣಿ ಕಿತ್ತೂರು ಚನ್ನಮ್ಮ ಅವರ ಸಾಹಸಗಾಥೆ ವರ್ಣಿಸುವ ಹೃದಯಂಗಮ ನಾಟಕ ಇದಾಗಿದೆ. ಬೆಳಗಾವಿಯ ನಾಟಕ ಪ್ರಿಯರಿಗೆ …

Read More »

ಸಚಿನ್‌ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಸಚಿನ್‌ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ ಯುವ ಭಾರತ ಸುದ್ದಿ ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗದ 25,000 ರನ್ ಗಳಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ದಾಖಲೆ ಮುರಿದು ವಿರಾಟ್‌ ಕೊಹ್ಲಿ ಭಾನುವಾರ ಇತಿಹಾಸ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ದೆಹಲಿಯಲ್ಲಿ ಎರಡನೇ ಟೆಸ್ಟ್‌ನ 3ನೇ ದಿನವಾದ ಭಾನುವಾರ ಈ ಸಾಧನೆ ಮಾಡಿದ್ದಾರೆ. ಸಚಿನ್ 577 ಪಂದ್ಯಗಳಲ್ಲಿ 25,000 ರನ್ ಗಳಿಸಿದ್ದರು, ವಿರಾಟ್ 549 ಪಂದ್ಯಗಳಲ್ಲಿ ಇದನ್ನು ತಲುಪಿದ್ದಾರೆ. …

Read More »