ಬೆಳಗಾವಿಯಲ್ಲಿ ಇನ್ನೂ ಇಬ್ಬರು ಮನೆಗಳ್ಳರ ಬಂಧನ ; 3 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿಯ ಆಭರಣಗಳು ವಶಕ್ಕೆ ಯುವ ಭಾರತ ಸುದ್ದಿ ಬೆಳಗಾವಿ: 2-11-2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಹದ್ದಿಯ ಮಚ್ಚೆ ಗ್ರಾಮದ ಲಕ್ಷ್ಮೀನಗರದಲ್ಲಿ ಮನೆ ಮತ್ತು ಕಾರು ಕಳ್ಳತನವಾದ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಸಿಕೊಂಡು ತನಿಖೆ ಕೈಗೊಂಡಿದ್ದರು. ಹಿರಿಯ ಪೊಲೀಸ್ ಅಧಿಕಾರಗಳ ಆದೇಶದಂತೆ ಎಸ್.ವಿ.ಗಿರೀಶ , ಎಸಿಪಿ , ಬೆಳಗಾವಿ …
Read More »ಕಿತ್ತೂರು ಕ್ಲಸ್ಟರ್ ನ ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿದ ಬಿಇಒ ಆರ್.ಟಿ.ಬಳಿಗಾರ
ಕಿತ್ತೂರು ಕ್ಲಸ್ಟರ್ ನ ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿದ ಬಿಇಒ ಆರ್.ಟಿ.ಬಳಿಗಾರ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಬಣ್ಣ ಬಣ್ಣದ ವೇಷಭೂಷಣ, ವಿದ್ಯಾರ್ಥಿಗಳಲ್ಲಿ ಸಂತಸ, ಸಂಭ್ರಮ, ವಿವಿಧ ಹಾಡುಗಳಗೆ ನರ್ತನ, ದಾರಿಯೂದ್ದಕ್ಕೂ ಹಬ್ಬದ ವಾತಾವರಣ ಕಂಡು ಬಂದಿದ್ದು ಸರ್ಕಾರಿ ಶಾಲಾ ಮಕ್ಕಳ ಕಲಿಕಾ ಹಬ್ಬದಲ್ಲಿ. ಹೌದು ! ಕಳೆದೆರೆಡು ವರ್ಷಗಳ ಹಿಂದೆ ಕೊರೊನಾ ಮಹಾಮಾರಿಯ ಹೊಡೆತಕ್ಕೆ ಶೈಕ್ಷಣಕ ರಂಗದಲ್ಲಿಯೂ ಸಾಕಷ್ಟು ಏರುಪೇರಾಗಿವೆ, ಮಕ್ಕಳ ಮನದಲ್ಲಿ ಕಲಿಕಾ ಉತ್ಸಾಹ …
Read More »ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ವರ್ಗಾವಣೆ !
ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ವರ್ಗಾವಣೆ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್. ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.
Read More »ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪಿತನ ಬಂಧನ !
ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪಿತನ ಬಂಧನ ! ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಶ್ರೀರಾಮಚಂದ್ರ, ಲಕ್ಷ್ಮಣ, ಸೀತೆ, ಶ್ರೀ ಹನುಮಾನ ದೇವತೆಗಳ ಪೋಟೊಗಳನ್ನು ಬಳಸಿ ಎಲೆಕ್ಟ್ರಾನಿಕ್ ಉಪಕರಣಗಳಿಂದ ಅಶ್ಲೀಲವಾಗಿ ಮಾರ್ಪಡಿಸಿ ಹಿಂದೂ ದೇವತೆಗಳಿಗೆ ಅವಮಾನವಾಗುವ ರೀತಿಯಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಪ್ರಸಾರವಾಗುವಂತೆ ಮಾಡಿ ದೇವತೆಗಳ ಆರಾಧಕರಿಗೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗುವಂತೆ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು …
Read More »ಗ್ರಾಮ ಪಂಚಾಯತಿಗಳಿಗೆ ಸ್ವಚ್ಛವಾಹಿನಿ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗ್ರಾಮ ಪಂಚಾಯತಿಗಳಿಗೆ ಸ್ವಚ್ಛವಾಹಿನಿ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿಡಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ ಅಧಿಕಾರಿಗಳು ಸ್ಪಂದಿಸುವ ಕಾರ್ಯ ಮಾಡುವಂತೆ ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ ನೀಡಿದರು. ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ …
Read More »ಬೆಳಗಾವಿಯಿಂದ ಇಬ್ಬರ ಗಡಿಪಾರು !
ಬೆಳಗಾವಿಯಿಂದ ಇಬ್ಬರ ಗಡಿಪಾರು ! ಯುವ ಭಾರತ ಸುದ್ದಿ ಬೆಳಗಾವಿ : ನಗರದಲ್ಲಿ ಅಕ್ರಮ ಚಟುವಟಿಕೆಗಳಾದ ಮಟಕಾ, ಅಕ್ರಮ ಸಾರಾಯಿ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಗಳ ಮೇಲೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಉಪವಿಭಾಗದ ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯ ಬಾದರವಾಡಿ ಗ್ರಾಮದ ಲಕ್ಷಣ @ ಬಾಳು ಸಾತೇರಿ ಪಾಟೀಲ ಹಾಗೂ ಮಾರಿಹಾಳ ಠಾಣೆ ವ್ಯಾಪ್ತಿಯ ಹುದಲಿ ಗ್ರಾಮದ ನಾಗಪ್ಪ ಶಾಂತಪ್ಪ …
Read More »ರಮೇಶ ಜಾರಕಿಹೊಳಿ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ?
ರಮೇಶ ಜಾರಕಿಹೊಳಿ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ? ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸೋಮವಾರ ಬೆಳಗಾವಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕೆಂಡ ಕಾರಿದ್ದಾರೆ. ಡಿ.ಕೆ.ಶಿವಕುಮಾರ್ ರಾಜಕೀಯ ಮಾಡಲು ನಾಲಾಯಕ್. ಒಂದೂವರೆ ವರ್ಷದಿಂದ ಸಮಾಧಾನದಿಂದ ಇದ್ದೆ. ವೈಯಕ್ತಿಕ ರಾಜಕೀಯ ಮಾಡಬಾರದು. ರಾಜಕಾರಣದಲ್ಲಿ ಷಡ್ಯಂತ್ರ ಮಾಡಿದ್ದಾನೆ. ವೈಯಕ್ತಿಕ ಟೀಕೆ ಮಾಡಿ ಜೀವನ ಹಾಳು ಮಾಡುತ್ತಿದ್ದಾರೆ ಎಂದು …
Read More »ಮಹಾ ನಾಯಕನನ್ನು ಮನೆಗೆ ಕಳಿಸಿಯೇ ನಾನು ರಾಜಕೀಯ ನಿವೃತ್ತಿನಾಗುವೆ -ಮತ್ತೆ ಶಪಥಗೈದ ರಮೇಶ ಜಾರಕಿಹೊಳಿ!
ಮಹಾ ನಾಯಕನನ್ನು ಮನೆಗೆ ಕಳಿಸಿಯೇ ನಾನು ರಾಜಕೀಯ ನಿವೃತ್ತಿನಾಗುವೆ – ಮತ್ತೆ ಶಪಥಗೈದ ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಶನಿವಾರ ಬೆಳಗಾವಿಗೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ ಶಾ ಜಿಲ್ಲೆಯ ಎಲ್ಲ ನಾಯಕರ ಸಭೆ ನಡೆಸಿ, ಬೂಸ್ಟರ್ ಡೋಸ್ ನೀಡಿದ್ದಾರೆ. ಎಲ್ಲ ನಾಯಕರು ವೈಮನಸ್ಸು ಬಿಟ್ಟು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ತಿಳಿಸಿದ್ದು, ಬೆಳಗಾವಿಯಲ್ಲಿ ಕನಿಷ್ಠ ಹದಿನೈದು ಸ್ಥಾನ ತರಲು ಪ್ರಯತ್ನಿಸುವುದಾಗಿ ವರಿಷ್ಠರಿಗೆ ತಿಳಿಸಿರುವದಾಗಿ ಶಾಸಕ …
Read More »ಮಹಿಳೆಯರಿಗೆ ದೊಡ್ಡ ಮೊತ್ತ ಘೋಷಣೆ ಮಾಡಿದ ಬಿಸಿಸಿಐ !
ಮಹಿಳೆಯರಿಗೆ ದೊಡ್ಡ ಮೊತ್ತ ಘೋಷಣೆ ಮಾಡಿದ ಬಿಸಿಸಿಐ ! ಯುವ ಭಾರತ ಸುದ್ದಿ ನವದೆಹಲಿ: ಚೊಚ್ಚಲ ಪ್ರಯತ್ನದಲ್ಲೇ ಭಾರತೀಯ ವೀರ ಮಹಿಳೆಯರು ಅಪ್ರತಿಮ ಸಾಧನೆಗೈದಿದ್ದಾರೆ. ಇವರ ಸಾಧನೆಗೆ ಭಾರತೀಯ ಕ್ರಿಕೆಟ್ ಜಗತ್ತು ದೊಡ್ಡ ಸಲಾಂ ಹೇಳಿದೆ. ವಿಶ್ವ ಕಪ್ ಜಯಿಸುತ್ತಲೇ ಭಾರತೀಯ ಮಹಿಳಾ ತಂಡಕ್ಕೆ ಇದೀಗ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಜೊತೆಗೆ ಬಹುಮಾನ ಸಹ ಘೋಷಣೆಯಾಗುತ್ತಿದೆ. 19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್ನಲ್ಲಿ ಶಫಾಲಿ ವರ್ಮಾ ನಾಯಕತ್ವದ …
Read More »ಟಿ20 : ಪರದಾಡಿ ಬ್ಯಾಟಿಂಗ್ ನಡೆಸಿದ ನ್ಯೂಜಿಲ್ಯಾಂಡ್ !
ಟಿ20 : ಪರದಾಡಿ ಬ್ಯಾಟಿಂಗ್ ನಡೆಸಿದ ನ್ಯೂಜಿಲ್ಯಾಂಡ್ ! ಯುವ ಭಾರತ ಸುದ್ದಿ ಲಖನೌ: ಭಾರತೀಯರು ಇಂದು ಬೀಗು ಬೌಲಿಂಗ್ ನಡೆಸಿದರು. ಇದರಿಂದಾಗಿ ನ್ಯೂಜಿಲ್ಯಾಂಡ್ ಬ್ಯಾಟ್ಸ್ಮನ್ ಗಳು ಒಂದೊಂದು ರನ್ ಕಲೆ ಹಾಕಲು ಪರದಾಟ ನಡೆಸಬೇಕಾಯಿತು. ನ್ಯೂಜಿಲ್ಯಾಂಡ್ ಈಗ ಭಾರತಕ್ಕೆ ಗೆಲುವಿಗೆ 100 ರನ್ ಗಳ ಗುರಿ ನೀಡಿದೆ. ಭಾರತ ವಿರುದ್ಧದ ಎರಡನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಹಿನ್ನಡೆ ಅನುಭವಿಸಿತು. ಇಲ್ಲಿನ …
Read More »
YuvaBharataha Latest Kannada News