Breaking News

ವರ್ಗಾವಣೆಯಲ್ಲಿ ದಂಧೆ ಆರೋಪ ಸತ್ಯಕ್ಕೆ ದೂರ

ವರ್ಗಾವಣೆಯಲ್ಲಿ ದಂಧೆ ಆರೋಪ ಸತ್ಯಕ್ಕೆ ದೂರ ಬೆಂಗಳೂರು, ಜುಲೈ13: “ನನ್ನ ಸುದೀರ್ಘ ರಾಜಕಾರಣ ಜೀವನದಲ್ಲಿ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂಬ ಯಾವ ಹಗರಣ, ಆರೋಪಗಳೂ ಇಲ್ಲ. ಸರ್ಕಾರ ರಚನೆಯಾದ ಮೊದಲನೇ ದಿನವೇ ಯಾವ ಕಾರಣಕ್ಕೂ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೀಬಾರದು ಎಂದು ಸ್ಪಷ್ಟವಾಗಿ ನಮ್ಮ ಸಚಿವರಲ್ಲಿ ಮನವಿ ಮಾಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಯಾರಾದರೂ ಒಬ್ಬರು, ನನ್ನ ಮೇಲೆ ಈವರೆಗೆ ಆರೋಪ ಮಾಡಿಲ್ಲ. ಲಂಚ ತೆಗೆದುಕೊಂಡಿದ್ದೇನೆ ಎಂದು ಯಾರಾದರೂ ಸಾಬೀತು ಮಾಡಿದರೆ ರಾಜಕೀಯ …

Read More »

ಸಂಪನ್ಮೂಲ ವ್ಯಕ್ತಿಗಳ ಹುದ್ದೆ: ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನ

ಸಂಪನ್ಮೂಲ ವ್ಯಕ್ತಿಗಳ ಹುದ್ದೆ: ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನ ಬೆಳಗಾವಿ : ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಸಿ ಗೌರಧನದ ಆಧಾರದ ಮೇಲೆ ೧(ಒಂದು) ವರ್ಷದ ಅವಧಿಗೆ ೧ ಹುದ್ದೆ ನೇಮಕಾತಿ ಮಾಡಿಕೊಳ್ಳಲು ಪುರಸಭೆಯಲ್ಲಿ ನೊಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜು.೨೭ …

Read More »

ಸರ್ಕಾರಿ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸೆಲಿಂಗ್ ಜು.18 ರಿಂದ 25 ರವರೆಗೆ

ಸರ್ಕಾರಿ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸೆಲಿಂಗ್ ಜು.18 ರಿಂದ 25 ರವರೆಗೆ ಬೆಳಗಾವಿ : 2022-23 ನೇ ಸಾಲಿನ ಬೆಳಗಾವಿ ವಿಭಾಗದ ಜಿಲ್ಲೆಯ ಹೊರಗಿನ ವಿಭಾಗದೊಳಗಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲಾ ಶಿಕ್ಷಕರ ಕೋರಿಕೆ/ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಲಿಂಗ ಜುಲೈ 18 ರಿಂದ ಜು.25 ರವರೆಗೆ ಬೆಳಗಾವಿಯ ಕೇಂದ್ರ ಅಂಚೆ ಕಚೇರಿ ಹತ್ತಿರದ ಬಿ.ಕೆ ಮಾಡೆಲ್ …

Read More »

ಅಜಿತ ಪವಾರ್ ಗೆ ಹಣಕಾಸು ಖಾತೆ

ಅಜಿತ ಪವಾರ್ ಗೆ ಹಣಕಾಸು ಖಾತೆ ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ (ಎನ್‌ಸಿಪಿ), ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು ಮತ್ತು ಯೋಜನಾ ಖಾತೆ ಲಭಿಸಿದೆ. ಛಗನ್‌ ಭುಜಬಲ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ನೀಡಲಾಗಿದೆ. ಅನಿಲ್ ಪಾಟೀಲ್‌ಗೆ ಪರಿಹಾರ ಮತ್ತು ಪುನರ್ವಸತಿ, ವಿಪತ್ತು ನಿರ್ವಹಣಾ ಇಲಾಖೆ, ಅದಿತಿ ಸುನೀಲ್ ತಟ್ಕರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಧನಂಜಯ್ ಮುಂಡೆಗೆ ಕೃಷಿ, ದಿಲೀಪ್ …

Read More »

ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ” ಜು.15 ರಂದು

ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ” ಜು.15 ರಂದು ಬೆಳಗಾವಿ : ಬೆಳಗಾವಿಯ ನೆಹರು ನಗರದ ಉಪ ವಿಭಾಗ-೩ರ ನಗರ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆಯನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ಅಧ್ಯಕ್ಷತೆಯಲ್ಲಿ ಶನಿವಾರ (ಜು.15) ಮುಂಜಾನೆ 10.30 ಗಂಟೆಗೆ ಆಯೋಜಿಸಲಾಗಿದೆ. ಸದರಿ ಸಭೆಯಲ್ಲಿ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆ/ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹುವಿಸಕಂನಿ ನೆಹೆರು ನಗರ ಉಪ ವಿಭಾಗ-೦೩ ಸಹಾಯಕ …

Read More »

5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಕುಮಾರಸ್ವಾಮಿ

5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಕುಮಾರಸ್ವಾಮಿ ಬೆಂಗಳೂರು: 5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಇಂದು ನಡೆದ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ ಅವರು, ಅನ್ನಭಾಗ್ಯದಲ್ಲಿ ಐದು ಕೆಜಿ ಅಕ್ಕಿಗೆ ಕೊರತೆ ಇದೆ. ಪೌಷ್ಠಿಕ ಆಹಾರದ ಕೊರತೆ ಇರುವವರಿಗೆ …

Read More »

ಉದ್ಯೋಗ ಮೇಳ 15 ರಂದು

ಉದ್ಯೋಗ ಮೇಳ 15 ರಂದು   ಬೆಳಗಾವಿ : ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು.15 ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 1 ಗಂಟೆಯವರೆಗೆ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಯಿಂದ ನೇರ ಸಂದರ್ಶನವನ್ನು ಕೋಟೆ ರಸ್ತೆಯ ಪುಲ್‌ಬಾಗ್ ಗಲ್ಲಿಯಲ್ಲಿಯ ಬ್ರಹ್ಮ ಸರ್ಜಿಕಲ್ ಫಾರ್ಮಾ ಅವರ ಸಾಯಿ ನಿಲಯದ ಮೊದಲನೆ ಮಹಡಿಯಲ್ಲಿ ಆಯೋಜಿಸಲಾಗುವುದು. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ …

Read More »

ಆಮ್ ಆದ್ಮಿ ಪಕ್ಷದ ಅಧ್ಯಕ್ಷರಾಗಿ  ಖ್ಯಾತ ನಟ ನೇಮಕ

ಆಮ್ ಆದ್ಮಿ ಪಕ್ಷದ ಅಧ್ಯಕ್ಷರಾಗಿ  ಖ್ಯಾತ ನಟ ನೇಮಕ ಬೆಂಗಳೂರು: ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ(ಎಎಪಿ) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಚಂದ್ರು ಅವರು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಿ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿರೆಡ್ಡಿ …

Read More »

ಮುರಗೋಡ : ಆತ್ಮೀಯ ಸನ್ಮಾನ

ಮುರಗೋಡ : ಆತ್ಮೀಯ ಸನ್ಮಾನ ಮುರಗೋಡ: ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಸಿಆರ್‌ಪಿಎಸ್.ಎಸ್. ಮಲ್ಲಣ್ಣವರ ಹೇಳಿದರು. ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಮುಖ್ಯಾಧ್ಯಾಪಕ ಡಿ.ವೈ. ಹೊಂಗಲ ಹಾಗೂಬೇರೆಡೆ ವರ್ಗಾವಣೆಗೊಂಡ ಶಿಕ್ಷಕಿ ಅಶ್ವಿನಿ ಕುಲಕರ್ಣಿ ಅವರಿಗೆ ಸಿಆರ್‌ಪಿ ಮತ್ತು ಶಿಕ್ಷಕರ ಸಿಬ್ಬಂದಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರನ್ನು ಸತ್ಕರಿಸಿ ಮಾತನಾಡಿದರು. ಶಿಕ್ಷಕ ವೃತ್ತಿಯಲ್ಲಿ ಮಕ್ಕಳಿಗೆ ಒಳ್ಳೆಯ …

Read More »

ಹಿರೇಬೂದನೂರ : ಭಕ್ತರ ಸನ್ಮಾನ

ಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ ಜೀರ್ಣೋದ್ದಾರಕ್ಕೆ ಒಂದು ಲಕ್ಷ ಐವತ್ತು ಸಾವಿರ ರೂ. ಹಾಗೂಮೂರು ಕಿಲೋ ಬೆಳ್ಳಿ ಮೂರ್ತಿ ದೇಣಿಗೆ ನೀಡಿದ ವೀರಪ್ಪ ಉಣ್ಣಿಯವರನ್ನು ಹಾಗೂ ಸೇವೆ ಸಲ್ಲಿಸಿದ್ದ ಇನ್ನಿತರರನ್ನು ಬುಧವಾರ ಸನ್ಮಾನಿಸಲಾಯಿತು. ಪ್ರಗತಿಪರ ರೈತ ಮುಖಂಡ ನಾಗರಾಜ ದೇಸಾಯಿ, ರಾಜು ಕೋಲಕಾರ, ಲೋಕೇಶ ಧರ್ಮಶಾಲಿ, ರಾಯಪ್ಪ ಹುಣಸಿಕಟ್ಟಿ, ಮಹಾದೇವಿ ಸೂರಣ್ಣವರ, ಮಂಜುಳಾ ನಾಯ್ಕರ, ಯಲ್ಲಪ್ಪ ನಾಯ್ಕರ, …

Read More »