ಬೆಳಗಾವಿ: ಕನ್ನಡ ಗೀತೆಗಳ ಸ್ಪರ್ಧೆ ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಮಹಿಳಾ ಸಂಘದ ಸಾಹಿತ್ಯ ಕಲಾ ವೇದಿಕೆ ವತಿಯಿಂದ ಫೆಬ್ರವರಿ 5ರಂದು ಕನ್ನಡ ಗೀತೆಗಳ ಸ್ಪರ್ಧೆಯ ಸ್ವರ ಪರೀಕ್ಷೆ (ಆಡಿಶನ್) ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಟಿಳಕವಾಡಿ ಬುಧವಾರ ಪೇಟೆಯ ಜಿ.ಜಿ.ಚಿಟ್ನೀಸ್ ಸ್ಕೂಲ್ ನಲ್ಲಿ ಆಡಿಶನ್ ನಡೆಯಲಿದ್ದು, …
Read More »ಹೊಸ ತಾಲೂಕು : ಸರಕಾರಿ ಕಚೇರಿ ತೆರೆಯಲು ಬೃಹತ್ ಪ್ರತಿಭಟನೆ
ಹೊಸ ತಾಲೂಕು : ಸರಕಾರಿ ಕಚೇರಿ ತೆರೆಯಲು ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ದೇವರಹಿಪ್ಪರಗಿ : ನೂತನ ತಾಲೂಕಿಗೆ ಬೇಕಾಗುವ ಸರಕಾರಿ ಕಚೇರಿಗಳು ಹಾಗೂ ಸಿಪಿಐ ಕಚೇರಿ ತೆರೆಯಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಗಳಿಂದ ಪಟ್ಟಣದ ಮೊಹರೆ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಸಿ.ಎ. ಗುಡದಿನ್ನಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು. ಹಲವು ಮುಖಂಡರು ಮಾತನಾಡಿ, …
Read More »ಎಎಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವು ಕೊಳ್ಳಾರಿ ಆಯ್ಕೆ
ಎಎಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವು ಕೊಳ್ಳಾರಿ ಆಯ್ಕೆ ಯುವ ಭಾರತ ಸುದ್ದಿ ದೇವರ ಹಿಪ್ಪರಗಿ: ತಾಲೂಕಿನ ಕೊಂಡಗೂಳಿ ಗ್ರಾಮದ ಯುವ ಮುಖಂಡ ಸಂಘಟನಾ ಚತುರ ಆಮ್ ಆದ್ಮಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಶಿವು ಕೊಳ್ಳಾರಿ ಅವರನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ ಕೇಜ್ರಿವಾಲ್ ಅವರ ಪಕ್ಕ ಅಭಿಮಾನಿಯಾಗಿದ್ದು ಅವರ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ತಾಲೂಕಿನಲ್ಲಿ ಪಕ್ಷ ಸಂಘಟನೆಗಾಗಿ ತಮ್ಮನ್ನು ತಾವು …
Read More »ವಿಧಾನಸಭಾ ಚುನಾವಣೆ: ಕಾರ್ಕಳದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ಪ್ರಮೋದ ಮುತಾಲಿಕ್ !
ವಿಧಾನಸಭಾ ಚುನಾವಣೆ: ಕಾರ್ಕಳದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ಪ್ರಮೋದ ಮುತಾಲಿಕ್ ! ಯುವ ಭಾರತ ಸುದ್ದಿ ಕಾರ್ಕಳ: ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ …
Read More »ನಿಧನ ವಾರ್ತೆ
ನಿಧನ ವಾರ್ತೆ ಯುವ ಭಾರತ ಸುದ್ದಿ ಗೋಕಾಕ : ನಗರದ ಸೋಮವಾರ ಪೇಠ ನಿವಾಸಿ ನೇಕಾರ ಸಮಾಜದ ಹಿರಿಯರಾದ ಶ್ರೀಮತಿ ಸಂಕವ್ವ ಈರಪ್ಪ ಕ್ಯಾಸ್ತಿ (76) ರವಿವಾರದಂದು ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್ಡಬ್ಲ್ಯುಕೆಆರ್ಟಿಸಿ
ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್ಡಬ್ಲ್ಯುಕೆಆರ್ಟಿಸಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್ಗಳ ಕಾರ್ಯಾಚರಣೆಯಲ್ಲಿ ಯಾವುದೇ …
Read More »ಬೆಳಗಾವಿಯಲ್ಲಿ 26, 27 ರಂದು ಸಿರಿಧಾನ್ಯ- ಸಾವಯವ ಮೇಳ
ಬೆಳಗಾವಿಯಲ್ಲಿ 26, 27 ರಂದು ಸಿರಿಧಾನ್ಯ- ಸಾವಯವ ಮೇಳ ಯುವ ಭಾರತ ಸುದ್ದಿ ಬೆಳಗಾವಿ : 2023 ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜ.26 ಹಾಗೂ 27 ರಂದು ಎರಡು ದಿನಗಳ ಕಾಲ ಸಿರಿಧಾನ್ಯ ಮತ್ತು ಸಾವಯುವ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜ.23) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜಿಲ್ಲಾಡಳಿತ, …
Read More »ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ರಾಜ್ಯಪಾಲ
ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ರಾಜ್ಯಪಾಲ ಯುವ ಭಾರತ ಸುದ್ದಿ ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಸೋಮವಾರ ಅಚ್ಚರಿಯ ನಿರ್ಧಾರದಲ್ಲಿ, ತಾವು ಹುದ್ದೆಯಿಂದ ಕೆಳಗಿಳಿಯಲು ಬಯಸುವುದಾಗಿ ಹೇಳಿದ್ದಾರೆ ಮತ್ತು ಎಲ್ಲಾ ರಾಜಕೀಯ ಜವಾಬ್ದಾರಿಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪ್ರಧಾನಿಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಕೊಶ್ಯಾರಿ ತಮ್ಮ ಉಳಿದ ಜೀವನವನ್ನು ಓದುವುದು, ಬರವಣಿಗೆ ಮತ್ತು ಇತರ ಚಟುವಟಿಕೆಗಳಲ್ಲಿ ಕಳೆಯಲು ಬಯಸುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಕಳೆದ ವಾರ ಮುಂಬೈಗೆ ಭೇಟಿ …
Read More »ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ವಿವಿಧ ಬೇಡಿಕೆಗಳ ಚರ್ಚೆಗೆ ಆಗ್ರಹ
ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ವಿವಿಧ ಬೇಡಿಕೆಗಳ ಚರ್ಚೆಗೆ ಆಗ್ರಹ ಯುವ ಭಾರತ ಸುದ್ದಿ ಮುದ್ದೇಬಿಹಾಳ : ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ದಿನ, ವಾರ, ಪಾಕ್ಷಿಕ, ಮಾಸ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಪತ್ರಕರ್ತರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಮುಂಬರುವ ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ಬೇಡಿಕೆಗಳ ಕುರಿತು ಚರ್ಚೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭಾನುವಾರ ಮನವಿ …
Read More »ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಬಾಲಚಂದ್ರ ಜಾರಕಿಹೊಳಿ
ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯ ಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …
Read More »
YuvaBharataha Latest Kannada News