Breaking News

ಬೀದರ ಉತ್ಸವದಲ್ಲಿ ಕರಬಲ್ಲ ಕುಣಿತ

ಬೀದರ ಉತ್ಸವದಲ್ಲಿ ಕರಬಲ್ಲ ಕುಣಿತ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲ್ಲೂಕಿನ ಫಾಲ್ಸ್ ಶ್ರೀ ಲಷ್ಮಿದೇವಿ ಕರಬಲ್ಲ ಮೇಳವ ಬೀದರ್ ಉತ್ಸವದ ಮೆರವಣಿಗೆಯಲ್ಲಿ ಪ್ರದರ್ಶನ ನೀಡಿ ಅಪಾರ ಜನ ಮೆಚ್ಚುಗೆ ಪಡೆಯಿತು. ಈ ತಂಡಕ್ಕೆ ಗೋಕಾಕ್ ಶ್ರೀ ವಾಲ್ಮೀಕಿ ಜಾನಪದ ಸಂಸ್ಥೆಯ ಅಧ್ಯಕ್ಷರು, ಕರ್ನಾಟಕ ಭೂಷಣ, ಜಾನಪದ ರತ್ನ, ಕರ್ನಾಟಕ ಕಲಾ ಕೇಶರಿ ರಾಜ್ಯ ಪ್ರಶಸ್ತಿ ಪುರಸ್ಕೃತ, ವಕೀಲ ಉದ್ದಣ್ಣಾ ಗೋಡೇರ (ಗೌಡರ) ಉತ್ತಮ ನಿರ್ದೇಶನ ನೀಡಿ …

Read More »

ಬಾದಾಮಿಗೆ ಗುಡ್ ಬೈ ಹೇಳಿ ಹೊಸ ಕ್ಷೇತ್ರ ಘೋಷಣೆ ಮಾಡಿದ ಸಿದ್ದು

ಬಾದಾಮಿಗೆ ಗುಡ್ ಬೈ ಹೇಳಿ ಹೊಸ ಕ್ಷೇತ್ರ ಘೋಷಣೆ ಮಾಡಿದ ಸಿದ್ದು ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭಾ ಚುನಾವಣೆಗೆ ಹೊಸ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಕೋಲಾರದಿಂದಲೇ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಅವರು ಇಂದು ಘೋಷಣೆ ಮಾಡಿದ್ದಾರೆ. ಈ ಮೂಲಕ ಇದುವರೆಗಿನ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಕೋಲಾರದಲ್ಲಿಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ ನಿಮ್ಮ ಪ್ರೀತಿಯ ಅಭಿಮಾನ …

Read More »

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.!

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.! ಗೋಕಾಕ: ಸಾಧಕರಿಗೆ ಸಾಧನೆ ಅಸಾಧ್ಯವಲ್ಲ, ಆತ್ಮ ವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತವೆಚಿದು ಬೆಳಗಾವಿಯ ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ ಹೇಳಿದರು. ಅವರು, ಸೋಮವಾರದಂದು ನಗರದ ಮಯೂರ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆಗೆ ಸಹಕಾರಿಯಾಗುತ್ತದೆ. ಈಜು ಒಳ್ಳೆಯ ವ್ಯಾಯಾಮವಾಗಿದ್ದು ಇದರಿಂದ ಆರೋಗ್ಯವೃದ್ದಿಯಾಗುತ್ತದೆ. …

Read More »

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪಂಚಾಯತ ರಾಜ್ಯ ಇಲಾಖೆ, ತಾಲೂಕ ಪಂಚಾಯತನ ಗ್ರಾಮ ಪಂಚಾಯತ ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಪುಸ್ತಕವನ್ನು ಶಾಸಕ ರಮೇಶ ಜಾರಕಿಹೊಳಿ ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ …

Read More »

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.!

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಮ್ಮ ಗ್ರಾಮಗಳ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ ಹೀಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಜೀವನ ನಡೆಸೋಣ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ತಮ್ಮ ಗೃಹ ಕಚೇರಿ ಆವರಣದಲ್ಲಿ ಮಾಲದಿನ್ನಿ, ಕೊಳವಿ, ಬೆಣಚಿನಮರ್ಡಿ, ತವಗ, ಲೊಳಸೂರ ಸೇರಿದಂತೆ ಗೋಕಾಕ ತಾಲೂಕಿನ ವಿವಿಧ …

Read More »

ಶಾಲೆಯಲ್ಲಿ ಬೆಳಗಿನ ಉಪಾಹಾರ ಆರಂಭ

ಶಾಲೆಯಲ್ಲಿ ಬೆಳಗಿನ ಉಪಾಹಾರ ಆರಂಭ ಯುವ ಭಾರತ ಸುದ್ದಿ ತಿರುವನಂತಪುರ : ಕೇರಳದ ಕೊಚ್ಚಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಇಂದಿನಿಂದ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ಯೋಜನೆ, ಪ್ರಾರಂಭಿಸಲಾಗುತ್ತಿದೆ. 8,9 ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಬೆಳಗಿನ ಉಪಾಹಾರ ಸೌಲಭ್ಯ ದೊರೆಯಲಿದೆ. ಹೆಚ್ಚಿನ ವಿದ್ಯಾರ್ಥಿಗಳು ಮನೆಯಲ್ಲಿ ಉಪಹಾರ ಸೇವಿಸದೆ ಶಾಲೆಗೆ ಹಾಜರಾಗುತ್ತಿದ್ದರು. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕೊಚ್ಚಿ ಮಹಾನಗರ ಪಾಲಿಕೆ ಮಕ್ಕಳಿಗೆ ಬೆಳಗಿನ ಉಪಾಹಾರ ಪೂರೈಸುವ …

Read More »

ಬೆಳಗಾವಿವರೆಗೂ ಬರುತ್ತಾ ವಂದೇ ಭಾರತ್ ವೇಗದ ರೈಲು ?

ಬೆಳಗಾವಿವರೆಗೂ ಬರುತ್ತಾ ವಂದೇ ಭಾರತ್ ವೇಗದ ರೈಲು ? ಯುವ ಭಾರತ ಸುದ್ದಿ ಬೆಂಗಳೂರು :            ಬೆಂಗಳೂರು ಮತ್ತು ಚೆನ್ನೈ ನಡುವೆ ಈಗಾಗಲೇ ಅತಿ ವೇಗದ ರೈಲು ಸಂಚಾರವಾಗಿರುವ ವಂದೇ ಭಾರತ್ ಎಕ್ಸ್ ಪ್ರೆಸ್ಸಿಗೆ ಚಾಲನೆ ನೀಡಲಾಗಿದೆ. ಇದರ ಮುಂದಿನ ಹಂತವಾಗಿ ಉತ್ತರ ಕರ್ನಾಟಕಕ್ಕೂ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸಂಪರ್ಕ ಕಲ್ಪಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ರಾಜ್ಯದಲ್ಲಿ ನಡೆಯಲಿರುವ ಮಹತ್ವದ ವಿಧಾನಸಭಾ ಚುನಾವಣೆಯನ್ನು …

Read More »

2024 ರ ಏಪ್ರಿಲ್ ವೇಳೆಗೆ ಬಿಎಸ್‌ಎನ್‌ಎಲ್‌ ನಿಂದ 5G ಸೇವೆಗಳು ಆರಂಭ

2024 ರ ಏಪ್ರಿಲ್ ವೇಳೆಗೆ ಬಿಎಸ್‌ಎನ್‌ಎಲ್‌ ನಿಂದ 5G ಸೇವೆಗಳು ಆರಂಭ ಯುವ ಭಾರತ ಸುದ್ದಿ ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಏಪ್ರಿಲ್ 2024 ರ ವೇಳೆಗೆ 5G ಸೇವೆಗಳನ್ನು ಪ್ರಾರಂಭಿಸುತ್ತದೆ ಮತ್ತು 4G ನೆಟ್‌ವರ್ಕ್ ಅನ್ನು ಹೊರತರಲು TCS ಮತ್ತು C-DOT ನೇತೃತ್ವದ ಒಕ್ಕೂಟವನ್ನು ಶಾರ್ಟ್‌ಲಿಸ್ಟ್ ಮಾಡಿದೆ, ಇದು ಒಪ್ಪಂದದ ಅಡಿಯಲ್ಲಿ ಆದೇಶವನ್ನು ನೀಡಿದ ಸುಮಾರು ಒಂದು ವರ್ಷದಲ್ಲಿ 5G ಗೆ ಅಪ್‌ಗ್ರೇಡ್ ಮಾಡಲಿದೆ. ಬಿಎಸ್‌ಎನ್‌ಎಲ್‌ 5G …

Read More »

ಅಲೆಮಾರಿ ಸಮುದಾಯಕ್ಕೆ 10,000 ಮನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಅಲೆಮಾರಿ ಸಮುದಾಯಕ್ಕೆ 10,000 ಮನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಯುವ ಭಾರತ ಸುದ್ದಿ ಇಂಡಿ: ಜ.೩೧ ಒಳಗಾಗಿ ಎಸ್ಸಿ,ಎಸ್ಟಿ ಅಲೆಮಾರಿ ಸಮುದಾಯಕ್ಕೆ ೧೦ ಸಾವಿರ ಮನೆಗಳನ್ನು ಮಂಜೂರು ಮಾಡಿ,ಆದೇಶಪತ್ರ ನೀಡಲಾಗುತ್ತದೆ.ಅಲೆಮಾರಿಗಳ ಬದುಕು ಅಧ್ಯಯನಕ್ಕಾಗಿ ಆಯೋಗವೊಂದನ್ನು ರಚನೆ ಮಾಡಲಾಗುವುದು,ಮುಖ್ಯಮಂತ್ರಿಗಳ ಜೊತೆ ಚರ್ಚಿ ಶೀಘ್ರದಲ್ಲಿಯೇ ಆಲೆಮಾರಿಗಳ ಬದುಕು ಅಧ್ಯಯನಕ್ಕಾಗಿ ಆಯೋಗ ರಚನೆ ಮಾಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಪಟ್ಟಣದ ಶ್ರೀ …

Read More »

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.!

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.! ಗೋಕಾಕ: ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗಯದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ …

Read More »