ಮುಗಿದ ಅಧಿವೇಶನ : ಗಡಿ ಹೊತ್ತಿ ಉರಿದರೂ ಮೌನಿಯಾದ ಕರ್ನಾಟಕ ! ಯುವ ಭಾರತ ಸುದ್ದಿ ಬೆಳಗಾವಿ : ಸುದೀರ್ಘ ಕಾಲದಿಂದ ಬಗೆಹರಿಯದೆ ಇರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇದೀಗ ಸುಪ್ರೀಂ ಕೋರ್ಟ್ ವಿಚಾರಣೆಯ ಹಂತದಲ್ಲಿದೆ. ಆದರೂ ಕಾಲ ಕಾಲಕ್ಕೆ ತಗಾದೆ ತೆಗೆಯುತ್ತ ಬಂದಿರುವ ಮಹಾರಾಷ್ಟ್ರ ಸುಮ್ಮನೆ ಕುಳಿತಿಲ್ಲ. ದಿನಕ್ಕೊಂದು ಕ್ಯಾತೆ ತೆಗೆಯುತ್ತಲೇ ಬರುತ್ತಿದೆ. ಈ ನಡುವೆ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ವಿಶೇಷ ಅಧಿವೇಶನ ಬೆಳಗಾವಿಯಲ್ಲಿ …
Read More »ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ!
ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ! ಗೋಕಾಕ: ಪ್ರಸ್ತುತ ವಿದ್ಯಮಾನಗಳ ಬೆಳವಣಿಗೆಯಿಂದ ಶಿಕ್ಷಕ ಹಾಗು ವಿದ್ಯಾರ್ಥಿಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ದಶಕದ ಹಿಂದೆ ಇದ್ದ ಗುರು-ಶಿಷ್ಯರ ಸಂಬAಧಗಳು ಇಂದು ಕಣ್ಮರೆಯಾಗುತ್ತಿವೆ. ಮೊಬೈಲ್ ಬಳಕೆಯಿಂದ ಗುರುಗಳ ಆದ್ಯತೆ ಕ್ಷೀಣಿಸುತ್ತಿದೆ ಎಂದು ಕೆ.ಎಲ್.ಇ. ಸಂಸ್ಥೆಯ ಚಿಕ್ಕೋಡಿ ಬಿ. ಕೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಉದಯಸಿಂಗ್ ರಜಪೂತ ಅವರು ಕಳವಳ ವ್ಯಕ್ತಪಡಿಸಿದರು. ಅವರು ಗೋಕಾಕ ಶಿಕ್ಷಣ ಸಂಸ್ಥೆಯ ಜೆ. …
Read More »ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ : ವಕೀಲ ವೃತ್ತಿ ಬಹು ಉತ್ಕೃಷ್ಟವಾದದ್ದು- ಬಸವರಾಜು
ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ : ವಕೀಲ ವೃತ್ತಿ ಬಹು ಉತ್ಕೃಷ್ಟವಾದದ್ದು- ಬಸವರಾಜು ಯುವ ಭಾರತ ಸುದ್ದಿ ಬೆಳಗಾವಿ: ಸಂವಿಧಾನ ನೀಡಿರುವ ಬಹುಸಂಖ್ಯೆಯ ಮೂಲಭೂತ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರದಿದ್ದರೆ ಸಂವಿಧಾನದ ಆಶಯ ಮೂಲೆಗುಂಪಾಗಲಿದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಸಿ. ಬಸವರಾಜು ಕಳವಳ ವ್ಯಕ್ತಪಡಿಸಿದರು. ನಗರದ ರಾಜ ಲಖಮಗೌಡ ಕಾನೂನು ವಿದ್ಯಾಲಯದಲ್ಲಿ ಗುರುವಾರ ನಡೆದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳ ಸ್ವಾಗತ …
Read More »ಕರ್ನಾಟಕದ ಅತ್ಯಂತ ಅಗತ್ಯದ ಕಳಸಾ-ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ- ಪ್ರಹ್ಲಾದ ಜೋಶಿ
ಕರ್ನಾಟಕದ ಅತ್ಯಂತ ಅಗತ್ಯದ ಕಳಸಾ-ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ- ಪ್ರಹ್ಲಾದ ಜೋಶಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಕೇಂದ್ರ ಜಲ ಆಯೋಗ ಇಂದು ಕರ್ನಾಟಕದ ಕಳಸಾ -ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ …
Read More »ಮಹಾ ಕಿರಿಕಿರಿ : ಗಡಿ ವಿವಾದದ ನಂತರ ಈಗ ಆಲಮಟ್ಟಿ ಜಲಾಶಯದ ಎತ್ತರಕ್ಕೆ ಮಹಾರಾಷ್ಟ್ರ ತಕರಾರು?
ಮಹಾ ಕಿರಿಕಿರಿ ; ಗಡಿ ವಿವಾದದ ನಂತರ ಈಗ ಆಲಮಟ್ಟಿ ಜಲಾಶಯದ ಎತ್ತರಕ್ಕೆ ಮಹಾರಾಷ್ಟ್ರ ತಕರಾರು? ಯುವ ಭಾರತ ಸುದ್ದಿ ನಾಗ್ಪುರ : ಕರ್ನಾಟಕದ ಜೊತೆಗೆ ಗಡಿ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸರ್ಕಾರ, ಈಗ ಕೃಷ್ಣಾ ನದಿಗೆ ಕಟ್ಟಲಾಗಿರುವ ಆಲಮಟ್ಟಿ ಆಣೆಕಟ್ಟ ವಿಷಯವನ್ನೂ ಸುಪ್ರೀಂಕೋರ್ಟ್ಗೆ ಕೊಂಡೊಯ್ಯುವ ಬೆದರಿಕೆ ಹಾಕಿದೆ. ಈ ಕುರಿತು ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರವು ಪ್ರವಾಹದ ಪರಿಣಾಮದ ಕುರಿತು ನಡೆಸಲಾಗುತ್ತಿರುವ …
Read More »ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ
ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ ಕಾನೂನು ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಜೀವನದಲ್ಲಿ ಉತ್ತುಂಗಕ್ಕೇರಬೇಕು : ಪ್ರಭಾವತಿ ಹಿರೇಮಠ ಯುವ ಭಾರತ ಸುದ್ದಿ ಬೆಳಗಾವಿ: ಕಾನೂನು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಸಾಧನೆ ಮೂಲಕ ಜೀವನದಲ್ಲಿ ಉತ್ತುಂಗಕ್ಕೇರುವ ಸಾಧನೆ ಮಾಡಬೇಕು ಎಂದು ಕರ್ನಾಟಕ ಸರಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಹಾಗೂ ಸೆಶನ್ಸ್ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ ವಿದ್ಯಾರ್ಥಿಗಳಿಗೆ …
Read More »ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ!
ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ! ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಕೃಷ್ಣ ಮೇಲ್ದಂಡೆ ಯೋಜನೆಯ ಹಂತ 3ರಡಿ ಭೂಸ್ವಾಧನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ವಿಷಯ ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ದರ ನೀಡಬೇಕು ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ ಅವರು ಸರ್ಕಾರವನ್ನು ಅಗ್ರಹಿಸಿದ್ದಾರೆ. ಕೃಷ್ಣ ಮೇಲ್ದಂಡೆ ಯೋಜನೆಗೆ ಲಕ್ಷಾಂತರ ಜಮೀನುಗಳನ್ನು …
Read More »ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು
ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಾಶಿಪೀಠದ ಶ್ರೀಮತ್ ಕಾಶಿಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 2008ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡುತ್ತಿರುವದು. ಯುವ ಭಾರತ ಸುದ್ದಿ ಬೆಟಗೇರಿ: ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕೃತಿ, ಸಂಪ್ರದಾಯಗಳ ಬಿಡಾಗಿದೆ. ದೇವರುಗಳ ಮೇಲೆ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿಯನ್ನು ಹೊಂದಿದ ಜನರು ನಮ್ಮ ದೇಶದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ …
Read More »ಸುವರ್ಣಸೌಧ ಬಳಿ ಗುರುವಾರ ನಾಲ್ವರು ಮಹನೀಯರ ಪ್ರತಿಮೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ!
ಸುವರ್ಣಸೌಧ ಬಳಿ ಗುರುವಾರ ನಾಲ್ವರು ಮಹನೀಯರ ಪ್ರತಿಮೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನ ಸೌಧ ಆವರಣದಲ್ಲಿ ಡಿಸೆಂಬರ್ 29 ರಂದು ಬೆಳಗ್ಗೆ 10:15ಕ್ಕೆ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಏರ್ಪಡಿಸಲಾಗಿದೆ.ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನಡೆಯಲಿದೆ.
Read More »ಇಂಡಿ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ!
ಇಂಡಿ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ! ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಾಗೂ ವಿಜಯಪುರದಲ್ಲಿ ಡಿ.೩೦ರಂದು ನಡೆಯಲಿರು ಕೃಷ್ಣಾ ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ ಬುಧವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೊಮಿನ,ಯುವ ಘಟಕದ ಅಧ್ಯಕ್ಷ ಅವಿನಾಶ ಬಗಲಿ,ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸ ಇದೆ.ದೇಶದ …
Read More »