Breaking News

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ ಕಾನೂನು ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಜೀವನದಲ್ಲಿ ಉತ್ತುಂಗಕ್ಕೇರಬೇಕು : ಪ್ರಭಾವತಿ ಹಿರೇಮಠ ಯುವ ಭಾರತ ಸುದ್ದಿ ಬೆಳಗಾವಿ:  ಕಾನೂನು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಸಾಧನೆ ಮೂಲಕ ಜೀವನದಲ್ಲಿ ಉತ್ತುಂಗಕ್ಕೇರುವ ಸಾಧನೆ ಮಾಡಬೇಕು ಎಂದು ಕರ್ನಾಟಕ ಸರಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಹಾಗೂ ಸೆಶನ್ಸ್ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ ವಿದ್ಯಾರ್ಥಿಗಳಿಗೆ …

Read More »

 ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ!

ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ!   ಯುವ ಭಾರತ ಸುದ್ದಿ  ಬಸವನಬಾಗೇವಾಡಿ: ಕೃಷ್ಣ ಮೇಲ್ದಂಡೆ ಯೋಜನೆಯ ಹಂತ 3ರಡಿ ಭೂಸ್ವಾಧನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ವಿಷಯ ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ದರ ನೀಡಬೇಕು ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ ಅವರು ಸರ್ಕಾರವನ್ನು ಅಗ್ರಹಿಸಿದ್ದಾರೆ. ಕೃಷ್ಣ ಮೇಲ್ದಂಡೆ ಯೋಜನೆಗೆ ಲಕ್ಷಾಂತರ ಜಮೀನುಗಳನ್ನು …

Read More »

ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಾಶಿಪೀಠದ ಶ್ರೀಮತ್ ಕಾಶಿಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 2008ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡುತ್ತಿರುವದು. ಯುವ ಭಾರತ ಸುದ್ದಿ  ಬೆಟಗೇರಿ: ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕೃತಿ, ಸಂಪ್ರದಾಯಗಳ ಬಿಡಾಗಿದೆ. ದೇವರುಗಳ ಮೇಲೆ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿಯನ್ನು ಹೊಂದಿದ ಜನರು ನಮ್ಮ ದೇಶದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ …

Read More »

ಸುವರ್ಣಸೌಧ ಬಳಿ ಗುರುವಾರ ನಾಲ್ವರು ಮಹನೀಯರ ಪ್ರತಿಮೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ!

ಸುವರ್ಣಸೌಧ ಬಳಿ ಗುರುವಾರ ನಾಲ್ವರು ಮಹನೀಯರ ಪ್ರತಿಮೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನ ಸೌಧ ಆವರಣದಲ್ಲಿ ಡಿಸೆಂಬರ್ 29 ರಂದು ಬೆಳಗ್ಗೆ 10:15ಕ್ಕೆ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಏರ್ಪಡಿಸಲಾಗಿದೆ.ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನಡೆಯಲಿದೆ.

Read More »

ಇಂಡಿ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ!

ಇಂಡಿ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ!     ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಾಗೂ ವಿಜಯಪುರದಲ್ಲಿ ಡಿ.೩೦ರಂದು ನಡೆಯಲಿರು ಕೃಷ್ಣಾ ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ ಬುಧವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೊಮಿನ,ಯುವ ಘಟಕದ ಅಧ್ಯಕ್ಷ ಅವಿನಾಶ ಬಗಲಿ,ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸ ಇದೆ.ದೇಶದ …

Read More »

ಇಂಡಿ ರಿಂಗ್ ರೋಡ್ ಸರಕಾರದ ಮಟ್ಟದಲ್ಲಿ ಪ್ರಸ್ತಾಪ : ಯಶವಂತರಾಯ ಗೌಡ

ಇಂಡಿ ರಿಂಗ್ ರೋಡ್ ಸರಕಾರದ ಮಟ್ಟದಲ್ಲಿ ಪ್ರಸ್ತಾಪ : ಯಶವಂತರಾಯ ಗೌಡ ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಹೊರಭಾಗದಲ್ಲಿ ರಿಂಗ್ ರಸ್ತೆ (ಬೈಪಾಸ್ ರಸ್ತೆ) ನಿರ್ಮಾಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ.ಪ್ರಸ್ತಾವನೆಗೆ ಈಗಾಗಲೆ ರಾಷ್ಟ್ರೀಯ ಹೆದ್ದಾರಿ ವಲಯ ವ್ಯಾಪ್ತಿಯಿಂದ ರಾಷ್ಟ್ರೀಯ ಹೆದ್ದಾರಿ-೫೪೮ಬಿ ಕಿಮೀ.೦.೦೦ ದಿಂದ ಮಹಾರಾಷ್ಟ್ರ ಗಡಿ ಮುರಮ್ ದಿಂದ ಕಿ,ಮೀ.೧೦೬ ವರೆಗೆ ಗಟ್ಟಿ ಬಾಹುಗಳುಳ್ಳ ದ್ವೀಪಥದ ರಸ್ತೆಯನ್ನು ಅಭಿವೃದ್ದಿ ಪಡಿಸುವ ಕಾಮಗಾರಿಯಲ್ಲಿ ಸೇರಿರುತ್ತದೆ. ಕೇಂದ್ರ ಭೂ …

Read More »

ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ತಂದೆಯದ್ದಲ್ಲ : ಕರ್ನಾಟಕ ನಾಯಕರ ಹೇಳಿಕೆಗೆ ಫಡ್ನವೀಸ್ ಗರಂ

ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ತಂದೆಯದ್ದಲ್ಲ : ಕರ್ನಾಟಕ ನಾಯಕರ ಹೇಳಿಕೆಗೆ ಫಡ್ನವೀಸ್ ಗರಂ ಯುವ ಭಾರತ ಸುದ್ದಿ ನಾಗಪುರ : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಮಹಾರಾಷ್ಟ್ರ ನಾಯಕರು ಆಗ್ರಹಿಸಿದ್ದರು. ಇದಕ್ಕೆ ಕರ್ನಾಟಕದ ರಾಜಕೀಯ ನಾಯಕರು ತಿರುಗೇಟು ನೀಡಿ ಮೊದಲು ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಹೇಳಿದ್ದರು. ಕರ್ನಾಟಕದ ನಾಯಕರ ಹೇಳಿಕೆಗೆ ಇದೀಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಿಡಿಮಿಡಿಕೊಂಡಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ …

Read More »

ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ!

ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ!   ಯುವ ಭಾರತ ಸುದ್ದಿ ಮೂಡಲಗಿ : ಕೋವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ ಭೀಮವ್ವ ಲಕ್ಷö್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ವೆಂಕಟೇಶ …

Read More »

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಹೊರಹೊಮ್ಮಿದ ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಹೊರಹೊಮ್ಮಿದ ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಯುು ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನ ಬಿಎಎಲ್ ಎಲ್ ಬಿ ಮೊದಲ ವರ್ಷದ ವಿದ್ಯಾರ್ಥಿ ಜ್ಞಾನೇಶ್ವರ್ ದುಕ್ಕರವಾಡಕರ್ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಿಂದ ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಇವರು ಚೆನ್ನೈನ ಟಿಎನ್ ಪಿ ಇಎಸ್ ವಿಶ್ವವಿದ್ಯಾಲಯದಲ್ಲಿ ಜನವರಿ …

Read More »

ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ  

ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ t   ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಡಿಸೆಂಬರ್ 29 ರಂದು ಬೆಳಗ್ಗೆ 9 ಕ್ಕೆ ಲಿಂಗರಾಜ ಕಾಲೇಜು ಕೇಂದ್ರ ಸಭಾಗೃಹದಲ್ಲಿ ನಡೆಯಲಿದೆ. ಕರ್ನಾಟಕ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ. ಹಿರೇಮಠ …

Read More »