Breaking News

“ಅತ್ತಿ ಸಿಂಗಾರಿ ಸೊಸಿ ಬಂಗಾರಿ” ನಾಟಕ ದಿ.15ರ ಸಂಜೆ 6ರಿಂದ ನಗರದಲ್ಲಿ ಪ್ರದರ್ಶನ.!

“ಅತ್ತಿ ಸಿಂಗಾರಿ ಸೊಸಿ ಬಂಗಾರಿ” ನಾಟಕ ದಿ.15ರ ಸಂಜೆ 6ರಿಂದ ನಗರದಲ್ಲಿ ಪ್ರದರ್ಶನ.! ಗೋಕಾಕ: ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ೨೦೨೧ರಲ್ಲಿ ಅತ್ಯುತ್ತಮ ನಾಟಕ ಪ್ರಶಸ್ತಿ ಪಡೆದ “ಅತ್ತಿ ಸಿಂಗಾರಿ ಸೊಸಿ ಬಂಗಾರಿ” ಎಂಬ ಸುಂದರ ಸಾಮಾಜಿಕ, ಕೌಟುಂಬಿಕ ನಾಟಕ ದಿ.೧೫ರಿಂದ ನಗರದ ಎನ್‌ಎಸ್‌ಎಫ್ ರಸ್ತೆಯಲ್ಲಿ ನಿರ್ಮಿಸಿರುವ ಟೆಂಟನಲ್ಲಿ ನಡೆಯಲಿದೆ ಎಂದು ನಾಟಕ ಕಂಪನಿ ಸಂಚಾಲಕ, ಕಥೆ ರಚನೆಕಾರ ಆನಂದ ಬೆಂಗಳೂರು ಹೇಳಿದರು. ಅವರು, ನಗರದ ಎನ್‌ಎಸ್‌ಎಫ್ ರಸ್ತೆಯಲ್ಲಿ …

Read More »

ಮಾಲದಿನ್ನಿ ಗ್ರಾಮದ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ.!

ಮಾಲದಿನ್ನಿ ಗ್ರಾಮದ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ.! ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ಮಹಾಲಿಂಗೇಶ್ವರ ನಗರ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಯೋಜನೆಯಡಿ ೩೦ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿದ ನೂತನ ಶಾಲಾ ಕಟ್ಟಡವನ್ನು ಬುಧವಾರದಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ, ಗ್ರಾಪಂ ಅಧ್ಯಕ್ಷೆ ಲಕ್ಷಿö್ಮÃ ಖಿಚಡಿ, ಮಾಜಿ …

Read More »

ಮಾಲದಿನ್ನಿ ನೂತನ ಗ್ರಾಪಂ ಕಟ್ಟಡ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಅಮರನಾಥ ಜಾರಕಿಹೊಳಿ.!

ಮಾಲದಿನ್ನಿ ನೂತನ ಗ್ರಾಪಂ ಕಟ್ಟಡ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಅಮರನಾಥ ಜಾರಕಿಹೊಳಿ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಕಳೆದ ೨೫ವರ್ಷಗಳಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತ ಬಂದಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ತಾಲೂಕಿನ ಮಾಲದಿನ್ನಿ ಗ್ರಾಮದ ಗ್ರಾಮ ಪಂಚಾಯತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಹತ್ತು ಹಲವಾರು ಅಭಿವೃದ್ಧಿ …

Read More »

ಕನ್ನಡ ಕಡ್ಡಾಯ ಕಾನೂನು ಜಾರಿಗೆ ತರುವದರೊಂದಿಗೆ ಕನ್ನಡ ಉಳಿಸಿ ಬೆಳೆಸುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ.!

ಕನ್ನಡ ಕಡ್ಡಾಯ ಕಾನೂನು ಜಾರಿಗೆ ತರುವದರೊಂದಿಗೆ ಕನ್ನಡ ಉಳಿಸಿ ಬೆಳೆಸುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಸಾಹಿತಿಗಳು, ರಾಜಕಾರಣಿಗಳು, ಕನ್ನಡಾಭಿಮಾನಿಗಳೆಲ್ಲರೂ ಪ್ರಯತ್ನಶೀಲರಾಗಿ ಕನ್ನಡ ಕಡ್ಡಾಯ ಕಾನೂನು ಜಾರಿಗೆ ತರುವದರೊಂದಿಗೆ ಕನ್ನಡ ಉಳಿಸಿ ಬೆಳೆಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.      ಅವರು, ರವಿವಾರದಂದು ತಾಲೂಕಿನ ಅಂಕಲಗಿ ಗ್ರಾಮದ ಶ್ರೀ ಸಪ್ತಪದಿ ಕಲ್ಯಾಣ ಮಂಟಪದ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕದಿಂದ ಹಮ್ಮಿಕೊಂಡ ಬಸವರಾಜ ಕಟ್ಟಿಮನಿ ವೇದಿಕೆಯಲ್ಲಿ 7ನೇ …

Read More »

ಕು.ತೇಜೋಮಯಿ ಗದ್ದಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ.!

ಕು.ತೇಜೋಮಯಿ ಗದ್ದಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ.! ಬೆಂಗಳೂರು: ಭಗವಾನ ಪ್ರಸನ್ನ ಗುರೂಜಿಯವರ ವೇಕ್ ಅಪ್ ಇಂಡಿಯಾ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಸಾಧಕ ರತ್ನ ಪ್ರಶಸ್ತಿಯನ್ನು ಹಂಪಿನಗರದ ಶ್ರೀ ಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ತೇಜೋಮಯಿ ಗದ್ದಿ ಅವರಿಗೆ ಬೆಂಗಳೂರಿನ ಹಂಪಿನಗರದ ಸಿಟಿ ಸೆಂಟ್ರಲ್ ಲೈಬ್ರರಿಯಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪುರಸ್ಕೃತೆಗೆ ಬೆಂಗಳೂರಿನ ಚೋಳರಪಾಳ್ಯದ ಶಿವಲೀಲಾ ಡ್ಯಾನ್ಸ್ ಮತ್ತು ಮ್ಯೂಸಿಕ್ ಅಕಾಡೆಮಿ ತರಬೇತುದಾರರಾದ ವಿದೂಶಿ ನೇತ್ರಾವತಿ …

Read More »

೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವದು ಕುಂದರನಾಡು ಭಾಗದ ಸಾಹಿತ್ಯಾಸಕ್ತರ ಸಂತಸ ಇಮ್ಮಡಿ.!

೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವದು ಕುಂದರನಾಡು ಭಾಗದ ಸಾಹಿತ್ಯಾಸಕ್ತರ ಸಂತಸ ಇಮ್ಮಡಿ.! ಗೋಕಾಕ: ಅಡವಿಸಿದ್ಧೇಶ್ವರ ತಪೋ ಭೂಮಿ ಅಂಕಲಗಿಯಲ್ಲಿ ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವದು ಕುಂದರನಾಡು ಭಾಗದ ಸಾಹಿತ್ಯಾಸಕ್ತರ ಸಂತಸ ಇಮ್ಮಡಿಯಾಗಿದೆ. ಕುಂದರನಾಡಿನ ಕುವರ, ಹಿರಿಯ ಸಾಹಿತಿ ಪ್ರೊ. ಶಿವಲಿಂಗಪ್ಪಾ ಭಾಂವಿಕಟ್ಟಿ ಅವರು ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು ಕುಂದರನಾಡಿನ ಹೆಮ್ಮೆ. ಸ್ವಾತಂತ್ರö್ಯ ಹೋರಾಟದ ಕ್ಷಾತ್ರ ಭೂಮಿಯಲ್ಲಿ ಸ್ವಾತಂತ್ರö್ಯ ಯೋಧರ ಮನೆತನದಲ್ಲಿ ಗೋಕಾವಿಯ ಕುಂದರನಾಡಿನ ಗ್ರಾಮೀಣ ಪರಿಸರದಲ್ಲಿ ಪ್ರೊ.ಭಾಂವಿಕಟ್ಟಿ …

Read More »

೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶೃಂಗಾರಗೊ0ಡ ಅಂಕಲಗಿ ಪಟ್ಟಣ.!

೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶೃಂಗಾರಗೊ0ಡ ಅಂಕಲಗಿ ಪಟ್ಟಣ.! ಗೋಕಾಕ: ರವಿವಾರದಂದು ನಡೆಯಲಿರುವ ೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಾನ್ ತಪಸ್ವಿ ಶ್ರೀ ಅಡವಿಸಿದ್ಧೇಶ್ವರ ತಪೋಭೂಮಿ ಅಂಕಲಗಿ ಪಟ್ಟಣ ತಳಿರು ತೊರಣ, ಪ್ಲೇಕ್ಸ್, ಕನ್ನಡ ಭಾವುಟಗಳಿಮದ ರಾರಾಜಿಸುತ್ತಿದೆ. ಸಮ್ಮೇಳನ ನಡೆಯುವ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ತಾಲೂಕಿನ ಹಿರೆಮೆ ಗರಿಮೆ ಹೆಚ್ಚಿಸುವ ವಿವಿಧ ಚಿತ್ರಕಲಾ ಕೃತಿಗಳನ್ನು ಬಿಡಿಸಲಾಗುತ್ತಿದೆ. ಅಲ್ಲದೇ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿ ಜ್ಞಾನಪೀಠ ಪ್ರಶಸ್ತಿ ಪಡೆದ ದಿಗ್ಗಜರ ಚಿತ್ರಗಳನ್ನು …

Read More »

ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಸತ್ಕರಿಸಿದರು!

ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಸತ್ಕರಿಸಿದರು!   ಯುವ ಭಾರತ ಸುದ್ದಿ ಗೋಕಾಕ: ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಕಾರ್ಯಾಲಯಕ್ಕೆ ಭೇಟಿ ನೀಡಿದ ನಾಗರಿಕ ಆಹಾರ ಧಾನ್ಯ ವಿತರಣೆ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಅವರು ಸತ್ಕರಿಸಿ ಗೌರವವಿಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಸದಸ್ಯರು, ಸಿಬ್ಬಂಧಿ ವರ್ಗದವರು ಇದ್ದರು.

Read More »

ಚುನಾವಣೆಯಲ್ಲಿ ನಾನು ಸ್ವರ್ಧೆ ಮಾಡೋದಿಲ್ಲ& ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಮುಂಚೂಣಿಯಲ್ಲಿ ನಿಂತುಕೊ0ಡು ಹೋರಾಟ ಸಂಘಟಿಸಬೇಕು-ಅಶೋಕ ಪೂಜಾರಿ!

ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಮುಂಚೂಣಿಯಲ್ಲಿ ನಿಂತುಕೊ0ಡು ಹೋರಾಟ ಸಂಘಟಿಸಬೇಕು. ಸಮಿತಿಯ ಹೋರಾಟ ಸರಕಾರದ ಮೇಲೆ ಮೇಲಿಂದ ಮೇಲೆ ಒತ್ತಡ ತರವು ಹಾಗೆ ಇರಬೇಕು ಎಂದು ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ಚುನಾವಣೆಯಲ್ಲಿ ನಾನು ಸ್ವರ್ಧೆ ಮಾಡೋದಿಲ್ಲ-ಅಶೋಕ ಪೂಜಾರಿ! ಯುವ ಭಾರತ ಸುದ್ದಿ ಗೋಕಾಕ: ಪ್ರಸ್ತುತ ರಾಜಕೀಯ ಪರಿಸ್ಥಿತಿಯಿಂದ ಬೆಸತ್ತಿದ್ದು, ಮುಂದಿನ ಗೋಕಾಕ ವಿಧಾನಸಬಾ ಚುನಾವಣೆಯಲ್ಲಿ ನಾನು ಸ್ವರ್ಧೆ ಮಾಡೋದಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು. …

Read More »

ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ-ಬಾಲಚಂದ್ರ ಜಾರಕಿಹೊಳಿ!!

ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ-ಬಾಲಚಂದ್ರ ಜಾರಕಿಹೊಳಿ!! ಗೋಕಾಕ: ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ …

Read More »