Breaking News

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ ಅಸ್ತಿತ್ವಕ್ಕೆ

  ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು.‌ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ, ಅಧ್ಯಕ್ಷ ಸ್ಥಾನಕ್ಕೆ ಪವರ್ …

Read More »

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಬೆಳಂಬೆಳಗ್ಗೆ ಲಾರಿ-ಕಾರು ಮಧ್ಯೆ ಅಪಘಾತ

ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪ ನಡೆದ ದುರ್ಘಟನೆ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಪತಿಯ ಎದುರೇ ಮೃತಪಟ್ಟ ಪತ್ನಿ. ಮೂಡಲಗಿ ತಾಲೂಕಿನ ಸಂಗಣಕೇರಿಯ ವೈದ್ಯೆ ಡಾ. ಆಶಾ ಕೋಳಿ (32) ಸ್ಥಳದಲ್ಲೇ ಸಾವು. ಆಶಾ ಪತಿ ಡಾ. ಭೀಮಪ್ಪ ಕೋಳಿ, ಚಾಲಕ ಮಹೇಶ ಖೋತ ಘಟನೆಯಲ್ಲಿ ಗಂಭೀರ ಗಾಯ. ಲಾರಿ ಹಿಂಬದಿಗೆ ರಭಸವಾಗಿ ಡಿಕ್ಕಿ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜು. ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ …

Read More »

ಓದುವ ಸಂಸ್ಕೃತಿ ಬೆಳೆಸುವಲ್ಲಿ ಪುಸ್ತಕ ಕ್ಲಬ್‌ಗಳು ನಿರ್ಣಾಯಕ ಬುಕ್ ಕ್ಲಬ್‌ ಉದ್ಘಾಟನಾ ಸಮಾರಂಭದಲ್ಲಿ ಜಿಐಟಿಯ ಆಡಳಿತ ಮಂಡಳಿ ಚೇರಮನ್‌ ರಾಜೇಂದ್ರ ಬೆಳಗಾಂವಕರ ಅಭಿಪ್ರಾಯ

ಓದುವ ಸಂಸ್ಕೃತಿ ಬೆಳೆಸುವಲ್ಲಿ ಪುಸ್ತಕ ಕ್ಲಬ್‌ಗಳು ನಿರ್ಣಾಯಕ ಬುಕ್ ಕ್ಲಬ್‌ ಉದ್ಘಾಟನಾ ಸಮಾರಂಭದಲ್ಲಿ ಜಿಐಟಿಯ ಆಡಳಿತ ಮಂಡಳಿ ಚೇರಮನ್‌ ರಾಜೇಂದ್ರ ಬೆಳಗಾಂವಕರ ಅಭಿಪ್ರಾಯ ಬೆಳಗಾವಿ: ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯಲ್ಲಿ ಓದುವ ಸಂಸ್ಕೃತಿ ಬೆಳೆಸುವಲ್ಲಿ ಪುಸ್ತಕ ಕ್ಲಬ್‌ಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಕೆಎಲ್‌ಎಸ್ ಸಂಸ್ಥೆಯ ಜಿಐಟಿಯ ಆಡಳಿತ ಮಂಡಳಿಯ ಚೇರಮನ್‌ ರಾಜೇಂದ್ರ ಬೆಳಗಾಂವಕರ ಹೇಳಿದರು. ನಗರದ ಕೆಎಲ್‌ಎಸ್‌ ಗೋಗಟೆ ಇಂಜನಿಯರಿಂಗ್‌ ಕಾಲೇಜಿ (ಜಿಐಟಿ)ನ ಮುಖ್ಯ ಗ್ರಂಥಾಲಯದಲ್ಲಿ ಬೆಳಗಾವಿ ಬುಕ್ …

Read More »

ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿರುವುದಕ್ಕೆ ತೃಪ್ತಿ ಶ್ರೀ ಮಂಜುನಾಥ ವಿದ್ಯಾಲಯದ ಕಲೋತ್ಸವ-2025 ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜೆ.ಎಸ್‌.ನಾಗರಾಜ ಅಭಿಪ್ರಾಯ.

ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿರುವುದಕ್ಕೆ ತೃಪ್ತಿ ಶ್ರೀ ಮಂಜುನಾಥ ವಿದ್ಯಾಲಯದ ಕಲೋತ್ಸವ-2025 ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜೆ.ಎಸ್‌.ನಾಗರಾಜ ಅಭಿಪ್ರಾಯ. ಬೆಂಗಳೂರು: ಸುಮಾರು 56 ವರ್ಷಗಳಿಂದ ಬಡಮಕ್ಕಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದಕ್ಕೆ ತೃಪ್ತಿಯಿದ್ದು, ಪಾಲಕರ ಹಾಗೂ ಶಿಕ್ಷಕರ ಸಹಕಾರ, ಪ್ರೋತ್ಸಾಹದಿಂದ ಬೃಹತ್‌ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಪ್ರಾಂಶುಪಾಲ ಜೆ.ಎಸ್‌.ನಾಗರಾಜ ಹೇಳಿದರು. ವಿಜಯನಗರದ ಮಾಗಡಿ ರಸ್ತೆಯಲ್ಲಿರುವ ಕಾಸಿಯಾ ಭವನದಲ್ಲಿ ನಡೆದ ಶ್ರೀ ಶಿಕ್ಷಣ ಸಮಿತಿ (ಟ್ರಸ್ಟ್‌)ನ ಮಾಗಡಿ …

Read More »

ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ, ರಾಜ್ಯ ಮಾಹಿತಿ ಆಯುಕ್ತರ ನೇಮಕ

ಮಾಹಿತಿ ಹಕ್ಕು ಅಧಿನಿಯಮ 2005 ಕಾಯ್ದೆ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಅವರನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ಮತ್ತು ಉಳಿದ ಏಳು ರಾಜ್ಯ ಮಾಹಿತಿ ಆಯುಕ್ತರ ಸ್ಥಾನಕ್ಕೆ ವಿವಿಧ ಅಧಿಕಾರಿಗಳನ್ನು …

Read More »

ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಶಾಲೆ (ಆರ್.ಎಂ.ಎಸ್.ಎ ) ಯಲ್ಲಿ ಪಿ.ಯು ತರಗತಿ ಮಂಜೂರಾತಿ.

ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಶಾಲೆ (ಆರ್.ಎಂ.ಎಸ್.ಎ ) ಯಲ್ಲಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಕಳೆದ ವರ್ಷ ಆರ್ಟ್ಸ್ ವಿಭಾಗದ ಪಿ.ಯು ತರಗತಿ ಮಂಜೂರಾತಿ ದೊರೆತು ಪ್ರಾರಂಭವಾಗಿದ್ದು ಸಾಹುಕಾರ ಪ್ರಯತ್ನದಿಂದ ಈ ವರ್ಷ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಪಿ.ಯು ಕಾಲೇಜು ಮಂಜೂರಾತಿ ದೊರೆತು ಪ್ರಸಕ್ತ ವರ್ಷ ಪ್ರವೇಶಾತಿ ಪ್ರಾರಂಭವಾಗಲಿರುವ ಹಿನ್ನೆಲೆ ಇಂದು ಖನಗಾಂವ ಸೇರಿದಂತೆ ಎಂಟುರೂ …

Read More »

IT RAID ಬೆಳಗಾವಿ ನಾಲ್ವರು ಉಧ್ಯಮಿ ಮನೆಗಳ ಮೇಲೆ

ಬೆಳಗಾವಿ: ಹೌದು ಬೆಳಗಾವಿ ಇಲ್ಲಿನ ಉದ್ಯಮಿಗಳಾದ ವಿನೋದ್ ದೊಡ್ಡನವರ , ಪುಷ್ಪದಂತ ದೊಡ್ಡಣ್ಣವರ, ಅಜಿತ್ ಪಟೇಲ್‌ ಮತ್ತು ಅಶೋಕ ಹುಂಬರವಾಡಿ ಎಂಬವರ ಮನೆಗಳು ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ಮಾಡಿರುವ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ, ಕಬ್ಬಿಣ ಹಾಗೂ ಗ್ರಾನೈಟ್ ಉದ್ಯಮಿಯಾಗಿರುವ ದೊಡ್ಡಣ್ಣವರ ಕುಟುಂಬದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಅವರು ದೇಶ-ವಿದೇಶಗಳಿಗೆ ಕಬ್ಬಿಣ ಹಾಗೂ ಗ್ರಾನೈಟ್ ರಫ್ತು ಮಾಡುತ್ತಾರೆ. …

Read More »

ಬೆಳಗಾವಿ ಭೀಮ್ಸ್ ಅಸ್ಪೆತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ‌. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ನಿವಾಸಿ 31 ವರ್ಷದ ಅಂಜಲಿ ಪಾಟೀಲ್ ಮೃತ ದುರ್ದೈವಿ‌. ನಿನ್ನೆ ಸಂಜೆ 4 ಗಂಟೆಗೆ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಅಂಜಲಿ ಪಾಟೀಲ್‌ರವರಿಗೆ ರಾತ್ರಿ ಸಿಜರಿನ್ ಮೂಲಕ ವೈದ್ಯರು ಹೆರಿಗೆ ಮಾಡಿದ್ದರು. ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಅಂಜಲಿ ಪಾಟೀಲ್‌ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಬೆಳಗಾವಿ ತಾಲೂಕಿನ ಅಲತಗಾ …

Read More »

ಬಿಗ್ ಬಾಸ್ ಕನ್ನಡ ಸೀಸನ್ 11 ರ ವಿಜೇತರಾಗಿ ಹನುಮಂತ್ ಕಿರೀಟ ತೊಟ್ಟಿದ್ದಾರೆ

ಗ್ರ್ಯಾಂಡ್ ಫಿನಾಲೆ ಕಿಚ್ಚ ಸುದೀಪ್ ಅವರ 11 ವರ್ಷಗಳ ಹೋಸ್ಟಿಂಗ್ ಪಯಣವನ್ನು ಕೊನೆಗೊಳಿಸುತ್ತದೆ ಬೆಂಗಳೂರು: ಹನುಮಂತ್ ಬಿಗ್ ಬಾಸ್ ಕನ್ನಡ ಸೀಸನ್ 11 ರ ವಿಜೇತರಾಗಿ ಹೊರಹೊಮ್ಮಿದ್ದಾರೆ, ಅಸ್ಕರ್ ಟ್ರೋಫಿ ಪಡೆಯಲು ತ್ರಿವಿಕ್ರಮ್ ರಜತ್, ಮಂಜು ಮತ್ತು ಮೋಕ್ಷಿತಾ ಪೈ ಅವರ ಕಠಿಣ ಸ್ಪರ್ಧೆಯನ್ನು ಸೋಲಿಸಿದ್ದಾರೆ. ಜನವರಿ 26, ಭಾನುವಾರದಂದು ನಡೆದ ಅಂತಿಮ ಪಂದ್ಯವು ಸೆಪ್ಟೆಂಬರ್ 29, 2024 ರಂದು ಪ್ರಾರಂಭವಾದ ಘಟನಾತ್ಮಕ ಸೀಸನ್ ಅನ್ನು ಮುಕ್ತಾಯಗೊಳಿಸಿತು, 20 ಸ್ಪರ್ಧಿಗಳು …

Read More »

ಸಿದ್ಧಾರೂಢ ಸ್ವಾಮಿಗಳು ತಮ್ಮ ಅದ್ವೆöÊತ ಸಿದ್ಧಾಂತದ ಮೂಲಕ ಭಕ್ತರಿಗೆ ಧರ್ಮಮಾರ್ಗ ಬೋಧಿಸಿದವರು- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.

ಸಿದ್ಧಾರೂಢ ಸ್ವಾಮಿಗಳು ತಮ್ಮ ಅದ್ವೆöÊತ ಸಿದ್ಧಾಂತದ ಮೂಲಕ ಭಕ್ತರಿಗೆ ಧರ್ಮಮಾರ್ಗ ಬೋಧಿಸಿದವರು- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ. ಗೋಕಾಕ: ಸಿದ್ಧಾರೂಢ ಸ್ವಾಮಿಗಳು ತಮ್ಮ ಅದ್ವೆöÊತ ಸಿದ್ಧಾಂತದ ಮೂಲಕ ಭಕ್ತರಿಗೆ ಧರ್ಮಮಾರ್ಗ ಬೋಧಿಸಿದವರು. ಸಿದ್ಧಾರೂಢರ ಗದ್ದುಗೆ ಇಂದಿಗೂ ಜಾಗೃತ ಕೇಂದ್ರವಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಶುಕ್ರವಾರದಂದು ಜಗದ್ಗುರು ಶ್ರೀ ಸಿದ್ಧಾರೂಢರ ೧೯೦ನೆಯ ಜಯಂತೋತ್ಸವ ಮತ್ತು ಜಗದ್ಗುರು ಶ್ರೀ ಗುರುನಾಥಾರೂಢರ ೧೧೫ನೇ ಜಯಂತೋತ್ಸವ ಹಾಗೂ ಶ್ರೀ ಸಿದ್ಧಾರೂಢ …

Read More »