Breaking News

ಬಿ.ಡಿ.ಪಾಟೀಲ ನೇತೃತ್ವದಲ್ಲಿ ಕುಮಾರಣ್ಣನ ಹುಟ್ಟುಹಬ್ಬ

ಬಿ.ಡಿ.ಪಾಟೀಲ ನೇತೃತ್ವದಲ್ಲಿ ಕುಮಾರಣ್ಣನ ಹುಟ್ಟುಹಬ್ಬ ಯುವ ಭಾರತ ಸುದ್ದಿ ಇಂಡಿ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ೬೩ನೇ ಹುಟ್ಟು ಹಬ್ಬದ ನಿಮಿತ್ಯ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ನೇತೃತ್ವದಲ್ಲಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಬಡರೋಗಿಗಳಿಗೆ ಹಣ್ಣ ಹಂಪಲ ವಿತರಣೆ ಮಾಡಿದರು. ಈ ಸಂಧರ್ಬದಲ್ಲಿ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ಮಾತನಾಡಿ ಕ£ರ್ನಾಟಕ ರಾಜ್ಯ ಕಂಡ ಅಪರೂಪದ ಮುಖ್ಯ ಮಂತ್ರಿ ಕುಮಾರಣ್ಣ ಎಂದರೆ ತಪ್ಪಾಗುವುದಿಲ್ಲ. ರೈತರ ಬಡವರ ದೀನ ದುರ್ಬಲರ ಕಂಡು …

Read More »

ವರ್ಷದಲ್ಲಿ ನಡೆದ ಕಳ್ಳತನವೆಷ್ಟು ? ಬಂಧನವೆಷ್ಟು ?

ವರ್ಷದಲ್ಲಿ ನಡೆದ ಕಳ್ಳತನವೆಷ್ಟು ? ಬಂಧನವೆಷ್ಟು ? ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನಡೆದ 200 ಕಳ್ಳತನ ಪ್ರಕರಣ ಪತ್ತೆ ಮಾಡಿರುವ ಜಿಲ್ಲಾ ಪೊಲೀಸರು ಒಟ್ಟು 324 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ನಗದು ಸೇರಿದಂತೆ ಒಟ್ಟು 17 ಕೋಟಿ 54 ಲಕ್ಷ ರೂ. ಗಳ ಚಿನ್ನಾಭರಣ ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳನ್ನು ಕಳೆದುಕೊಂಡ ಸಾರ್ವಜನಿಕರಿಗೆ ಮರಳಿ ನೀಡಲಾಗಿದೆ ಎಂದು ಉತ್ತರ ವಲಯ ಐಜಿಪಿ ಸತೀಶಕುಮಾರ್ …

Read More »

ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು : ಶ್ರೀನಿವಾಸ ಪಾಟೀಲ

ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು : ಶ್ರೀನಿವಾಸ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ ಎಲ್ ಇ ಸಂಸ್ಥೆಯ ವಾಣಿಜ್ಯ ಪದವಿ ಮಹಾವಿದ್ಯಾಲಯ ( ಜಕ್ಕೇರಿ ಹೊಂಡ ಗೋವಾ ವೇಸ್) ದಲ್ಲಿ ವಾಣಿಜ್ಯ ಉತ್ಸವ ಆರಂಭ-22 ವನ್ನು ದಿನಾಂಕ 16/12/2022 ರಂದು ಬೆಳಿಗ್ಗೆ 9:೦೦ ಗಂಟೆಗೆ ಕಾಲೇಜು ಆವರಣದಲ್ಲಿ ಉದ್ಘಾಟಿಸಲಾಯಿತು. ಕರ್ನಾಟಕ ಲಾ ಸೊಸೈಟಿಯ ನಿರ್ವಹಣೆ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಪ್ರೊ. ಡಾ.ಶ್ರೀನಿವಾಸ ಆರ್ ಪಾಟೀಲ್ …

Read More »

ಬೆಳಗಾವಿ ಕೃಷ್ಣ ಮಠದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ

ಬೆಳಗಾವಿ ಕೃಷ್ಣ ಮಠದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ ಯುವ ಭಾರತ ಸುದ್ದಿ ಬೆಳಗಾವಿ : ಅಖಿಲ ಭಾರತ ಮಾಧ್ವ ಮಹಾಮಂಡಲ ಹಾಗೂ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಮದ್ ವಾಲ್ಮೀಕಿ ರಾಮಾಯಣ ಪ್ರವಚನ ಮಾಲಿಕೆ ಭಾಗ-7 ಡಿಸೆಂಬರ್ 17 ಹಾಗೂ 18 ರಂದು ಸಂಜೆ 6 ರಿಂದ 8 ರ ವರೆಗೆ ಬೆಳಗಾವಿಯ ಟಿಳಕವಾಡಿ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿದೆ.ನಾಡಿನ ಯುವ ವಿದ್ವಾಂಸ ಶ್ರೀಹರಿ ಆಚಾರ್ಯ …

Read More »

ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ-ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ!

ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ-ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ! ಯುವ ಭಾರತ ಸುದ್ದಿ ಗೋಕಾಕ : ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು.ಶುಕ್ರವಾರದಂದು ತಾಲೂಕಿನ ಮಮದಾಪೂರ ಗ್ರಾಮದ ಚಿಂತಾಮಣಿ ಪಾವಟೆ ಪ್ರೌಢಶಾಲೆಯ ೨೦೦೧-೦೨ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹಿತರ ಅಪೂರ್ವ ಸಂಗಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಂದೆ,ತಾಯಿ , ಗುರುಗಳ ಋಣತಿರಿಸಲು ಸಾಧ್ಯವಿಲ್ಲ ಇವರು ನಮ್ಮ ಬದುಕನ್ನು ಕಟ್ಟಿಕೊಟ್ಟ ದೇವರಾಗಿದ್ದಾರೆ. …

Read More »

ರಾಜಧಾನಿಯಲ್ಲಿ ಕನ್ನಡ ರಥದ ಅದ್ಧೂರಿ ಮೆರವಣಿಗೆ: ಸಮಸ್ತ ಕನ್ನಡಿಗರಿಗೆ ಅಕ್ಷರ ಜಾತ್ರೆಗೆ ಆಹ್ವಾನ ನೀಡಿದ ಕನ್ನಡ ಸಾಹಿತ್ಯ ಪರಿಷತ್ತು

ರಾಜಧಾನಿಯಲ್ಲಿ ಕನ್ನಡ ರಥದ ಅದ್ಧೂರಿ ಮೆರವಣಿಗೆ: ಸಮಸ್ತ ಕನ್ನಡಿಗರಿಗೆ ಅಕ್ಷರ ಜಾತ್ರೆಗೆ ಆಹ್ವಾನ ನೀಡಿದ ಕನ್ನಡ ಸಾಹಿತ್ಯ ಪರಿಷತ್ತು ಯುವ ಭಾರತ ಸುದ್ದಿ ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡದ ಸ್ವಾಭಿಮಾನದ ಸಂಕೇತವಾದ ಕನ್ನಡ ರಥದ ಜಾಥಾವನ್ನು ಪರಿಷತ್ತು ಹಮ್ಮಿಕೊಂಡಿದ್ದು, ಹೊಸ ಪರಂಪರೆಗೆ ನಾಂದಿ ಹಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ …

Read More »

ಗೋಕಾಕನಲ್ಲಿ ವಕೀಲರಿಂದ ಪ್ರತಿಭಟನೆ!

ಗೋಕಾಕನಲ್ಲಿ ವಕೀಲರಿಂದ ಪ್ರತಿಭಟನೆ! ಯುವ ಭಾರತ ಸುದ್ದಿ ಗೋಕಾಕ : ವಕೀಲರ ರಕ್ಷಣಾ ಕಾಯ್ದೆಯ ಅವಶ್ಯಕತೆ ಇಲ್ಲಾ ಎಂದು ಕಾನೂನು ಸಚಿವ ಮಾಧುಸ್ವಾಮಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಈ ಕಾಯ್ದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಮಾಜದ ಪ್ರಮುಖ ಅಂಗಗಳಲ್ಲಿ ಒಂದಾಗಿರುವ ವಕೀಲರ ಮೇಲೆ ಸಾಕಷ್ಟು ಹಲ್ಲೆಯ ಪ್ರಕರಣಗಳು ನಡೆಯುತ್ತಿವೆ. …

Read More »

ಕೆಎಸ್‌ಎಲ್‌ಯು ಅಂತರಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ರಾಜಾ ಲಖಮಗೌಡ ಕಾನೂನು ತೃತೀಯ

ಕೆಎಸ್‌ಎಲ್‌ಯು ಅಂತರಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ರಾಜಾ ಲಖಮಗೌಡ ಕಾನೂನು ತೃತೀಯ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಫುಟ್ಬಾಲ್ ಪಂದ್ಯಾವಳಿಯನ್ನು ಬೆಂಗಳೂರಿನ ರಾಮಯ್ಯ ಕಾಲೇಜ್ ಆಫ್ ಲಾನಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ತೃತೀಯ ಬಹುಮಾನ ಪಡೆದರು. ಕರ್ನಾಟಕದಾದ್ಯಂತ 18 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ತೇಜಸ್ ಇಂಚಲ, …

Read More »

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ-ಶಾಸಕ ರಮೇಶ ಜಾರಕಿಹೊಳಿ.!

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ಅವರು, ಶುಕ್ರವಾರದಂದು ತಾಲೂಕಿನ ಶಿವಾಪೂರ (ಕೊಣ್ಣೂರ) ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲನ್ನು ಉತ್ಪಾದಿಸುವುದರ ಮೂಲಕ ಗರಿಷ್ಠ ಬೆಲೆಯನ್ನು ಪಡೆದುಕೊಳ್ಳಬೇಕು ಎಂದು …

Read More »

ನೂತನ ಕಚೇರಿ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಅಮರನಾಥ ಜಾರಕಿಹೊಳಿ.!

ನೂತನ ಕಚೇರಿ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಅಮರನಾಥ ಜಾರಕಿಹೊಳಿ.! ಗೋಕಾಕ: ಸಾಮಾಜಿಕ ಅರಣ್ಯ ವಲಯ ಗೋಕಾಕದ ನೂತನ ಕಚೇರಿ ಕಟ್ಟಡದ ಶಂಕು ಸ್ಥಾಪನೆಯನ್ನು ಕೆಎಮ್‌ಎಫ್ ನಿರ್ದೇಶಕ ಹಾಗೂ ಯುವ ನಾಯಕ ಅಮರನಾಥ ರಮೇಶ ಜಾರಕಿಹೊಳಿ ಅವರು ಶುಕ್ರವಾರದಂದು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಮ್ ಕೆ ಪಾತ್ರೂಟ, ವಲಯ ಅರಣ್ಯಾಧಿಕಾರಿಗಳಾದ ಆನಂದ ಹೆಗಡೆ, ಸಚಿಜೀವ ಸವಸುದ್ದಿ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂಧಿ …

Read More »