Breaking News

ಜಾನುವಾರುಗಳು ರೈತರ ಜೀವನಾಡಿ-ಶಾಸಕ ರಮೇಶ ಜಾರಕಿಹೊಳಿ.!

ಜಾನುವಾರುಗಳು ರೈತರ ಜೀವನಾಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆಯ ೫೪ ಲಕ್ಷ ರೂಗಳಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿ, ರೈತರ ಬೆನ್ನೆಲುಬಾಗಿರುವ ಜಾನುವಾರುಗಳ ರಕ್ಷಣೆಗೆ ಸರಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.ಸುಸಜ್ಜಿತ ಪಶು ಆಸ್ಪತ್ರೆಗಳು …

Read More »

ಸದ್ಯದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್- ರಮೇಶ ಜಾರಕಿಹೊಳಿ.!

ಸದ್ಯದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್- ರಮೇಶ ಜಾರಕಿಹೊಳಿ.! ಗೋಕಾಕ: ನಗರದ ಸರಕಾರಿ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವದರೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಇದೇ ವರ್ಷದಿಂದ ಪ್ರಾರಂಭಿಸಲಾಗುತ್ತದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ತಾಲೂಕು ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಡಿ.ಎನ್.ಬಿ-ಓ.ಬಿ.ಜಿ ಕೋರ್ಸನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ ಸದ್ಯದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್ನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಕ್ಷೇತ್ರದ ಜನರ …

Read More »

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ.!

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ.! ಗೋಕಾಕ: ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ ಆಯುಕ್ತರಿಗೆ ಮನವಿ ಅರ್ಪಿಸಿದರು. ಶುಕ್ರವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಸೇರಿದಂತೆ ಕರವೇ ಕಾರ್ಯಕರ್ತರು ನಾಡದ್ರೋಹಿ ಎಂಇಎಸ್ ಸಂಘಟನೆ ಮತ್ತು ಮಹಾ ಸಚಿವರುಗಳಾದ ಚಂದ್ರಕಾAತ ಪಾಟೀಲ ಹಾಗೂ ಶಂಭು ರಾಜೆ (ದೇಸಾಯಿ) ಅವರ ವಿರುದ್ಧ ಘೋಷಣೆಗಳನ್ನು ಕೂಗಿ …

Read More »

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ – ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ!!

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ!! ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರುತ್ತಾರೆಂಬ ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು ರಾಜಾಪೂರ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಈ ಹೇಳಿಕೆ ಮೂಡಲಗಿ: 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ …

Read More »

ವಿಕಲಚೇತನ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡೋಣ- ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ.!

ವಿಕಲಚೇತನ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡೋಣ- ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ.! ಗೋಕಾಕ: ಭಾರತೀಯ ಸಮಾಜದಲ್ಲಿ ಮಾನವೀಯ ಮೌಲ್ಯವಿರುವ ನಮ್ಮಲ್ಲಿ ವಿಕಲತೆ ಹೊಂದಿರುವ ಅಂಗವಿಕಲ ಮಕ್ಕಳನ್ನು ನಾವೆಲ್ಲರೂ ಸಮಾನತೆಯಿಂದ, ಮಾನವೀಯತೆಯಿಂದ ನೋಡುವದರೊಂದಿಗೆ ಈ ವಿಕಲಚೇತನ ಮಕ್ಕಳಿಗೆ ಇತರ ಮಕ್ಕಳ ಹಾಗೆ ಅವರನ್ನು ಪ್ರೋತ್ಸಾಹಿಸಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಅದಕ್ಕಾಗಿ ನಾವು ನೀವೆಲ್ಲ ಸೇರಿ ಪ್ರಯತ್ನಿಸೋಣ ಈ ಮಕ್ಕಳಿಗೆ ಅನುಕಂಪ …

Read More »

ಮುಸ್ಲಿಂ ಸಮಾಜದಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ಮುಸ್ಲಿಂ ಸಮಾಜದಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.! ಗೋಕಾಕ: ಅಂಜುಮನ ಕಮೀಟಿಯ ಅಧ್ಯಕ್ಷ ಜಾವೇದ ಗೋಕಾಕ ಅವರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಶಾಸಕ ಕಚೇರಿಯಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಬ್ಬಾಸ ದೇಸಾಯಿ, ಡಾ. ಜಮಾದಾರ, ಬುಡ್ಡೆಸಾಬ ಶಭಾಶಖಾನ, ಹಾಜಿ ಘಪರ್, ಜಾಕೀರ ಕುಡಚಿಕರ, ರಫೀಕ ಗೂಡವಾಲೆ, ಇಸ್ಮಾಯಿ ಜಮಾದಾರ ಸೇರಿದಂತೆ ಇತರರು ಇದ್ದರು.

Read More »

ಕೆಎಲ್‌ಇ ಸಂಸ್ಥೆಯ ಅಂಗ ಸಂಸ್ಥೆಗಳ ಪರಿವಾರದಿಂದ ಕಾರ್ತಿಕೋತ್ಸವ.!

ಕೆಎಲ್‌ಇ ಸಂಸ್ಥೆಯ ಅಂಗ ಸಂಸ್ಥೆಗಳ ಪರಿವಾರದಿಂದ ಕಾರ್ತಿಕೋತ್ಸವ.! ಗೋಕಾಕ: ನಗರದ ಕೆಎಲ್‌ಇ ಸಂಸ್ಥೆಯ ಅಂಗ ಸಂಸ್ಥೆಗಳ ಪರಿವಾರದಿಂದ ನಗರದಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು. ಬಸವೇಶ್ವರ ವೃತ್ತದಿಂದ ಕೆಎಲ್‌ಇ ಪರಿವಾರದ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಆರತಿಯೊಂದಿಗೆ ಲಕ್ಷಿö್ಮÃ ದೇವಸ್ಥಾನದ ವರೆಗೂ ಮೆರವಣಿಗೆ ನಡೆಸಿ, ದೇವಸ್ಥಾನದ ಆವರಣದಲ್ಲಿ ದೀಪೋತ್ಸವಕ್ಕೆ ಚಾಲನೆ ನೀಡಿದರು. ನಂತರ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳಿಂದ ಭಕ್ತಿ ಗೀತೆಗಳ ಸಂಗೀತ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಕೆಎಲ್‌ಇ …

Read More »

ಆಧುನಿಕ ತಂತ್ರಜ್ಞಾನದಿ0ದ ರೇಷ್ಮೆ ಉದ್ಯಮ ಅಭಿವೃದ್ಧಿ ಹೊಂದುತ್ತಿದೆ.- ಬೆಳಗಾವಿ ಜಿಲ್ಲಾ ರೇಷ್ಮೆ ಉತ್ಪಾದಕ ಕಂಪನಿ ನಿಯಮತದ ಅಧ್ಯಕ್ಷ ಪಿ ಎ ಮಗದುಮ.!

ಆಧುನಿಕ ತಂತ್ರಜ್ಞಾನದಿ0ದ ರೇಷ್ಮೆ ಉದ್ಯಮ ಅಭಿವೃದ್ಧಿ ಹೊಂದುತ್ತಿದೆ.- ಬೆಳಗಾವಿ ಜಿಲ್ಲಾ ರೇಷ್ಮೆ ಉತ್ಪಾದಕ ಕಂಪನಿ ನಿಯಮತದ ಅಧ್ಯಕ್ಷ ಪಿ ಎ ಮಗದುಮ.! ಗೋಕಾಕ: ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ಉದ್ಯಮಿದಾರರು ಪರಸ್ಪರ ಸಹಕಾರ ನೀಡಿ ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಬೆಳಗಾವಿ ಜಿಲ್ಲಾ ರೇಷ್ಮೆ ಉತ್ಪಾದಕ ಕಂಪನಿ ನಿಯಮತದ ಅಧ್ಯಕ್ಷ ಪಿ ಎ ಮಗದುಮ ಹೇಳಿದರು. ಅವರು, ಮಂಗಳವಾರದAದು ನಗರದ ಸಾಯಿ ಸೀಲ್ಕ ಇಂಡಸ್ಟಿçÃಸನಲ್ಲಿ ಬೆಳಗಾವಿ ರೇಷ್ಮೆ ರೈತ ಉತ್ಪಾದಕ ಕಂಪನಿ …

Read More »

ಉತ್ತರ ಕ್ಷೇತ್ರದಲ್ಲಿ ಸುಧೀರ ಗಡ್ಡೆ ಹೆಸರು ಪವರ್ ಫುಲ್!

ಉತ್ತರ ಕ್ಷೇತ್ರದಲ್ಲಿ ಸುಧೀರ ಗಡ್ಡೆ ಹೆಸರು ಪವರ್ ಫುಲ್! ಕೈ ನಾಯಕರಿಗೆ ಸಿಕ್ತು ಸುಧೀರ ಗಡ್ಡೆ ಉತ್ತರ ಬೆಳಗಾವಿ: ಎಲ್ಲರ ಹುಬ್ಬೇರಿಸುತ್ತಿರುವ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂಬ ಉತ್ತರ ಹುಡುಕಾಡುವಾಗ ಎಪಿಎಂಸಿ ಮಾಜಿ ಉಪಾಧ್ಯಕ್ಷ ಸುಧೀರ ಗಡ್ಡೆ ಅವರ ಹೆಸರು ಮುಂಚೂಣಿಯಲ್ಲಿ ಬರುತ್ತಿದೆ. ಒಂದೆಡೆ ಮುಸ್ಲಿಂ ಸಮುದಾಯ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಮರಾಠಾ ಸಮಾಜದ ಮತಗಳ ಕಳೆದುಕೊಳ್ಳಬಹುದು, ಮರಾಠಾ ಅಥವಾ ಲಿಂಗಾಯತರಿಗೆ ಕೊಟ್ಟರೆ …

Read More »

ರಸ್ತೆಗಳ ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯ ಶ್ಲಾಘಣೀಯ- ಅಮರಸಿದ್ಧೇಶ್ವರ ಶ್ರೀ.!

ರಸ್ತೆಗಳ ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯ ಶ್ಲಾಘಣೀಯ- ಅಮರಸಿದ್ಧೇಶ್ವರ ಶ್ರೀ.! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಗ್ರಾಮಗಳ ರಸ್ತೆ ಮತ್ತು ರೈತರ ತೋಟದ ರಸ್ತೆಗಳ ನಿರ್ಮಾಣಕ್ಕಾಗಿ ಸುಮಾರು ೫೦ಕೋಟಿಗೂ ಅಧಿಕ ಹಣವನ್ನು ಸರಕಾರದಿಂದ ಬಿಡುಗಡೆಗೊಳಿಸಿ ರಸ್ತೆಗಳ ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯ ಶ್ಲಾಘಣೀಯ ಎಂದು ಕುಂದರಗಿಯ ಶ್ರೀ ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀ ಅಮರಸಿದ್ಧೇಶ್ವರ ಸ್ವಾಮಿಜಿ ಹೇಳಿದರು. ಅವರು, ತಾಲೂಕಿನ ಕುಂದರಗಿ ಗ್ರಾಮದ …

Read More »