Breaking News

ಗೋಕಾಕ ಜಲಪಾತದಲ್ಲಿ ಮೊಸಳೆ-ಕಣ್ಣಾಮುಚ್ಚಾಲೆ ಆಟವಾಡ್ತಿದೆ.!

ಗೋಕಾಕ ಜಲಪಾತದಲ್ಲಿ ಮೊಸಳೆ-ಕಣ್ಣಾಮುಚ್ಚಾಲೆ ಆಟವಾಡ್ತಿದೆ.! ಗೋಕಾಕ: ಗೋಕಾಕ‌ ಜಲಪಾತದ ಕೆಳಭಾಗದಲ್ಲಿ ಕಳೆದ ಹತ್ತು ದಿನಗಳಿಂದ  ಮೊಸಳೆ ಪ್ರತ್ಯಕ್ಷವಾಗಿ ಕಣ್ಮರೆಯಾಗುತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಮೊಸಳೆ ಕಂಡಿರುವ ವಿಡಿಯೋ ಹರಿದಾಡುತ್ತಿವೆ.        ಜಲಪಾತದ ಕೆಳಭಾಗದಲ್ಲಿರುವ ನೇಗಿನಾಳ ತೋಟ ( ತಡಸಲ ತೋಟ )ದ ಹತ್ತಿರ ಕಳೆದ ನಾಲ್ಕು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಮೊಸಳೆ ಇಂದು ಮತ್ತೆ ಅದೇ ಜಾಗದಲ್ಲಿ ಪ್ರತ್ಯಕ್ಷವಾಗಿದೆ.       ಮೊಸಳೆ ಪತ್ತೆ ಸೆರೆಹಿಡಿಯಲು ಅರಣ್ಯ …

Read More »

ರಾಷ್ಟ್ರಮಟ್ಟದ ಓಟಕ್ಕೆ ಆಯ್ಕೆಯಾದ ಯುವಕ ; ಸತೀಶ್ ಜಾರಕಿಹೊಳಿ ಅವರಿಂದ ಪ್ರೋತ್ಸಾಹ!

ರಾಷ್ಟ್ರಮಟ್ಟದ ಓಟಕ್ಕೆ ಆಯ್ಕೆಯಾದ ಯುವಕ ; ಸತೀಶ್ ಜಾರಕಿಹೊಳಿ ಅವರಿಂದ ಪ್ರೋತ್ಸಾಹ! ಗೋಕಾಕ : ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಸಾಧನೆ ಮಾಡಿ  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಯುವಕನಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ನೀಡಿದರು. ಅಕ್ಟೋಬರ್ 2 ರಿಂದ 05 ರ ವರೆಗೆ ಗೋವಾದಲ್ಲಿ ನಡೆದ 9ನೇ ಆವೃತ್ತಿ ನ್ಯಾಷನಲ್ ಯೂಥ್ ಗೇಮ್ಸ್ ಚಾಂಪಿಯನ್ಸ್ ಶೀಪ್ ನಲ್ಲಿ ಸುದರ್ಶನ್ ವಣ್ಣೂರ ಎಂಬ ಯುವಕ 400 ಮೀಟರ್ …

Read More »

ಸಂಗನಕೇರಿಯಲ್ಲಿ ಅದ್ದೂರಿಯಾಗಿ ಜರುಗಿದ ಹನುಮಾನ ಕಾರ್ತಿಕೋತ್ಸವ.!

ಸಂಗನಕೇರಿಯಲ್ಲಿ ಅದ್ದೂರಿಯಾಗಿ ಜರುಗಿದ ಹನುಮಾನ ಕಾರ್ತಿಕೋತ್ಸವ.! ಗೋಕಾಕ: ಮೂಡಲಗಿ  ತಾಲೂಕಿನ ಸಂಗನಕೇರಿ  ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅತಿ ವಿಜೃಂಭಣೆಯಿಂದ  ಶ್ರೀ ಹನುಮಾನ್ ಕಾರ್ತಿಕೋತ್ಸವನ್ನು ಆಚರಿಸಲಾಯಿತು.ಅದೇ ದಿನ ಸಾಯಂಕಾಲ ಫ್ರೆಂಡ್ಸ್ ಗ್ರೂಪ್ ವತಿಯಿಂದ ಹಮ್ಮಿಕೊಳ್ಳಲಾದ ಜಿದ್ದಾಜಿದ್ದಿನ ಟಗರಿನ ಕಾಳಗಕ್ಕೆ ಊರಿನ ಗಣ್ಯರಿಂದ ಚಾಲನೆ ನೀಡಲಾಯಿತು .ಅದೇ ಸಂದರ್ಭದಲ್ಲಿ ಹನುಮಾನ್ ದೇವರ ಕಾರ್ತಿಕೋತ್ಸವಕ್ಕೆ ತನು ಮನ ಧನ ಸಹಾಯ ಮಾಡಿದಂತ ಊರಿನ ಯುವಕರಿಗೆ ಮತ್ತು ಹಿರಿಯರಿಗೆ ಹಾಗೂ ಪತ್ರಕರ್ತರಿಗೂ ಶಾಲ್ …

Read More »

ಡಾ. ವಿಲಾಸ ನಾಯಿಕ ವಾಡಿ ಅವರಿಗೆ ‘ವೈದ್ಯರತ್ನ’ ಪ್ರಶಸ್ತಿ.!

ಡಾ. ವಿಲಾಸ ನಾಯಿಕ ವಾಡಿ ಅವರಿಗೆ ‘ವೈದ್ಯರತ್ನ’ ಪ್ರಶಸ್ತಿ.! ಗೋಕಾಕ: ಗೋಕಾಕ್ ಘಟಪ್ರಭೆ ಪರಿಸರದ ಖ್ಯಾತ ಶಸ್ತ್ರ ಚಿಕಿತ್ಸಾ ವೈದ್ಯರಾದ ಡಾ.ವಿಲಾಸ ನಾಯಿಕವಾಡಿ ಅವರ ವೈದ್ಯಕೀಯ ಕ್ಷೇತ್ರದ ಸಾಧನೆಯನ್ನು ಅನುಲಕ್ಷಿಸಿ, ನಗರದ ಶಂಕರಲಿಂಗ ಸಂಸ್ಥೆಯವರು ಶಂಕರಲಿಂಗ ಜಾತ್ರೆಯಲ್ಲಿ, 67ನೇ ರಾಜ್ಯೋತ್ಸವದ ನಿಮಿತ್ತ ರವಿವಾರದಂದು ಬಣಗಾರ ಓಣಿಯ ಬಯಲು ರಂಗ ಮಂಟಪದಲ್ಲಿ ಅವರಿಗೆ ವೈದ್ಯರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಈವರೆಗೆ 80 ವರ್ಷದ ಡಾ. ನಾಯಿಕವಾಡಿ 6 ಲಕ್ಷ ರೋಗಿಗಳನ್ನು ಗುಣಪಡಿಸಿದ್ದು, …

Read More »

ಅಂದರ್ ಬಾಹರ್ ಜೂಜಾಟದ ಅಡ್ಡೆ ಮೇಲೆ ಗೋಕಾಕ ಗ್ರಾಮೀಣ ಪೋಲಿಸರು ದಾಳಿ!!

ಅಂದರ್ ಬಾಹರ್ ಜೂಜಾಟದ ಅಡ್ಡೆ ಮೇಲೆ ಗೋಕಾಕ ಗ್ರಾಮೀಣ ಪೋಲಿಸರು ದಾಳಿ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಬೆಣಚಿಣಮರರ್ಡಿ ಗ್ರಾಮದ ಹತ್ತಿರ ಪಾರನಟ್ಟಿ ಕ್ರಾಸ್ ಬಳಿ ಅಂದರ್ ಬಾಹರ್ ಜೂಜಾಟದ ಅಡ್ಡೆ ಮೇಲೆ ಗೋಕಾಕ ಗ್ರಾಮೀಣ ಪೋಲಿಸರು ದಾಳಿ ನಡೆಸಿ ಆಟದಲ್ಲಿ ತೊಡಗಿದ್ದವರನ್ನು ಬಂಧಿಸಿದ್ದಾರೆ. ಕಳೆದ ಗುರುವಾರದಂದು ಸಂಜೆ ಪಾರನಟ್ಟಿ ಕ್ರಾಸ್ ಬಳಿ ಜೂಜಾಟದಲ್ಲಿ 13ಜನ ತೋಡಗಿದ್ದು ಅವರಲ್ಲಿ 7ಜನರನ್ನು ಪೋಲಿಸರು ಬಂಧಿಸಿದ್ದು 6ಜನ ಆರೋಪಿತರು ಪರಾರಿಯಾಗಿದ್ದಾರೆ. ಬಂಧಿತರಿದ …

Read More »

ಜನತೆಗೆ ಒಳ್ಳೆಯ ಗುಣಮಟ್ಟದ ಆಹಾರ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ : ಡಾ ಜಗದೀಶ್ ಜಿಂಗಿ!!

ಜನತೆಗೆ ಒಳ್ಳೆಯ ಗುಣಮಟ್ಟದ ಆಹಾರ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ : ಡಾ ಜಗದೀಶ್ ಜಿಂಗಿ!! ಬೆಳಗಾವಿ ವತಿಯಿಂದ ಆಹಾರ ಮಾರಾಟಗಾರರು, ಉತ್ಪಾದಕರು ಆಹಾರ ಸಂಸ್ಕರಣೆ ಉದ್ಯಮಗಾರರ ಜಾಗೃತಿ ಸಭೆ!  ಯುವ ಭಾರತ ಸುದ್ದಿ  ಗೋಕಾಕ : ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಬೆಳಗಾವಿ ವತಿಯಿಂದ  ಸಣ್ಣ ಆಹಾರ ಮಾರಾಟಗಾರರು,  ಉತ್ಪಾದಕರು ಆಹಾರ ಸಂಸ್ಕರಣೆ ಉದ್ಯಮದವರು ಸೇರಿದಂತೆ ವಿವಿಧ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ ಆಹಾರ ಸೇವೆಗಳ ಗುಣಮಟ್ಟದ …

Read More »

ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ ಸರಕಾರಕ್ಕೆ ಮನವಿ.!

ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ ಸರಕಾರಕ್ಕೆ ಮನವಿ.! ಗೋಕಾಕ: ಎಬಿವಿಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಿಂದ ತಹಶೀಲದಾರ ಕಚೇರಿ ವರೆಗೆ ಪ್ರತಿಭಟನಾ ಮೇರವಣಿಗೆ ಮೂಲಕ ತಮ್ಮ ವಿವಿಧ ಬೇಡಿಕೆಗಳನ್ನು ಇಡೇರಿಸಸುವಂತೆ ಆಗ್ರಹಿಸಿ ತಹಶೀಲದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ೨೦೨೧-೨೨ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಯ್ಯೂಯ್ಯೂಸಿಎಮ್‌ಎಸ್ ತಂತ್ರಾAಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಸಿವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಇಡೇರಿಸುವಂತೆ …

Read More »

ಎಮ್ ಬಿ ಮೋಟರ‍್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!!

ಎಮ್ ಬಿ ಮೋಟರ‍್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!! ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಕಿ ರಾಷ್ಟಿಯ ಹೆದ್ದಾರಿ ೪ರ ಬಳಿಯಿರುವ ಎಮ್ ಬಿ ಮೋಟರ‍್ಸ್ ಘಟಕಕ್ಕೆ ಬುಧವಾರದಂದು ಹುಬ್ಬಳಿ ಕೇನರಾ ಬ್ಯಾಂಕ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಚಕ್ರವರ್ತಿ, ಉಪಪ್ರಧಾನ ವ್ಯವಸ್ಥಾಪಕ ಕೃಷ್ಣಾ ಕುಲಕರ್ಣಿ, ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಮ್ ಬಿ ಮೋಟರ‍್ಸ್ ಮಾಲಿಕ ಆನಂದ ಮಜಲಿಕರ …

Read More »

ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ-ಸರ್ವೋತ್ತಮ ಜಾರಕಿಹೊಳಿ!!

ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ-ಸರ್ವೋತ್ತಮ ಜಾರಕಿಹೊಳಿ!! ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿAದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ …

Read More »

ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ವೈದ್ಯರು ಹೆಚ್ಚಿನ ಮಹತ್ವ ನೀಡುವಂತೆ- ಶಾಸಕ ರಮೇಶ ಜಾರಕಿಹೊಳಿ!!

ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ವೈದ್ಯರು ಹೆಚ್ಚಿನ ಮಹತ್ವ ನೀಡುವಂತೆ- ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ವೈದ್ಯರು ಹೆಚ್ಚಿನ ಮಹತ್ವ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗುರುವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಗೋಕಾಕ ಮತಕ್ಷೇತ್ರದ ಪಶು ಪಾಲನಾ ಇಲಾಖೆಯ ಚಿಕಿತ್ಸಾಲಯಗಳಿಗೆ ವೈಯಕ್ತಿಕವಾಗಿ ನೀಡಿದ ಚರ್ಮ ಗಂಟು ರೋಗ ಔಷಧಿ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡುತ್ತಾ ಜಾನುವಾರುಗಳು ರೈತರ …

Read More »