Breaking News

ಪ್ರಾಮಾಣಿಕ ಸೇವೆಯೊಂದೇ ಈ ವೈದ್ಯ ದಂಪತಿ ಗುರಿ.!

ಪ್ರಾಮಾಣಿಕ ಸೇವೆಯೊಂದೇ ಈ ವೈದ್ಯ ದಂಪತಿ ಗುರಿ|| ಎಚ್‌ಐವಿ ಸೋಂಕಿತ ಗರ್ಭಿಣಿಯರಿಗೂ ಉತ್ತಮ ಚಿಕಿತ್ಸೆ ನೀಡಿದ ಡಾ.ಮಂಗಲಾ | ಪಶು ಸಂಗೋಪನೆಯಲ್ಲಿ ಉತ್ತಮ ಸೇವೆ ನೀಡಿದ ಡಾ.ಮೋಹನ! ಯುವ ಭಾರತ ಸುದ್ದಿ  ಗೋಕಾಕ: ನಿನ್ನ ಕಾಯಕ ನೀನು ಮಾಡು. ಅದರ ಪ್ರತಿಫಲಾಪೇಕ್ಷೆ ನಿನಗೆ ಬೇಡ ಎಂಬ ಆಶಯದಂತೆ ಸಮಾಜ ಸೇವೆಗೆ ಇವರನ್ನು ಆಯ್ಕೆ ಮಾಡಿಕೊಂಡಿರುವುದು ವೈದ್ಯಕೀಯ ಕ್ಷೇತ್ರವನ್ನು. ಇವರ ನಿಷ್ಕಲ್ಮಶ ಕಾಯಕ, ಜನಸೇವೆ ಮತ್ತೊಬ್ಬರಿಗೆ ಮಾದರಿಯಾಗುವಂತಿದೆ. ಸುತ್ತಮುತ್ತಲ ಜನರ ಪ್ರಶಂಸೆಯನ್ನು …

Read More »

ಹುಕ್ಕೇರಿ ಹತ್ತಿರ  ರಸ್ತೆ ಅಪಘಾತದಲ್ಲಿ  ಸ್ಥಳದಲ್ಲೇ ತಾಯಿ ಮಗು ಸಾವು!!

ಹುಕ್ಕೇರಿ ಹತ್ತಿರ  ರಸ್ತೆ ಅಪಘಾತದಲ್ಲಿ  ಸ್ಥಳದಲ್ಲೇ ತಾಯಿ ಮಗು ಸಾವು!! ಯುವ ಭಾರತ ಸುದ್ದಿ ಹುಕ್ಕೇರಿ : ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಸಮೀಪ ಒಂದು ಬೈಕ್‌ ಹಾಗೂ ಮೂರು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಲಹೊಂಗಲ ತಾಲ್ಲೂಕಿನ ಮಲ್ಲಾಪುರ ನಿವಾಸಿ ಭಾರತಿ ಅನಿಲ್ ಪೂಜೇರಿ (28), ವೇದಾಂತ ಅನಿಲ್ ಪೂಜೇರಿ (6) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತಪಟ್ಟ ಭಾರತಿ ಅವರ …

Read More »

ಶಾಸಕ ರಮೇಶ ಜಾರಕಿಹೊಳಿ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿ ಹೆಚ್ಚಳ-ಲಕ್ಷ್ಮಣ ತಪಸಿ.!

ಶಾಸಕ ರಮೇಶ ಜಾರಕಿಹೊಳಿ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿ ಹೆಚ್ಚಳ-ಲಕ್ಷ್ಮಣ ತಪಸಿ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸಿ ಸರಕಾರ ಜಾರಿಗೊಳಿಸಿದೆ ಎಂದು ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು. ಅವರು, ನಗರದ ಶಾಸಕರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು …

Read More »

ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ-ಸರ್ವೋತ್ತಮ ಜಾರಕಿಹೊಳಿ.!

ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ-ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿ ತಾಲೂಕ ಪಂಚಾಯತ, ನಗರಸಭೆ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಉತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮಹಾನಗ್ರಂಥ …

Read More »

ಉಪ್ಪಾರ ಸಮಾಜವನ್ನು ಎಸ್‌ಟಿಗೆ ಸೇರಿಸುವಂತೆ ಒತ್ತಾಯಿಸಿ ದಿ.13ರಂದು ಪ್ರತಿಭಟನೆ.!

ಉಪ್ಪಾರ ಸಮಾಜವನ್ನು ಎಸ್‌ಟಿಗೆ ಸೇರಿಸುವಂತೆ ಒತ್ತಾಯಿಸಿ ದಿ.13ರಂದು ಪ್ರತಿಭಟನೆ.! ಗೋಕಾಕ: ಉಪ್ಪಾರ ಸಮಾಜವನ್ನು ಎಸ್‌ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ ಮುಖಾಂತರ ರಾಜ್ಯ ಸರಕಾರವನ್ನು ಎಚ್ಚರಿಸಲು ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಗೋಕಾಕ ತಾಲೂಕ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ನಗರದ ಉಪ್ಪಾರ ಗಲ್ಲಿಯ ಉಪ್ಪಾರ (ಲೇಪಾಕ್ಷಿ) ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಉಪ್ಪಾರ ಸಮಾಜ ಆರ್ಥಿಕವಾಗಿ, …

Read More »

ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ-ಸಿಪಿಐ ಶ್ರೀಶೈಲ ಬ್ಯಾಕೂಡ!

ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ-ಸಿಪಿಐ ಶ್ರೀಶೈಲ ಬ್ಯಾಕೂಡ! ಯುವ ಭಾರತ ಸುದ್ದಿ   ಘಟಪ್ರಭಾ: ಈ ಬಾರಿ ಇಬ್ಬರು ಮಹಾ ಪುರುಷರ ಜಯಂತಿಗಳು ಒಂದೇ ದಿನ ಬಂದಿರುವುದರಿಂದ ಎಲ್ಲರೂ ಈದ್ ಮೀಲಾದ ಹಾಗೂ ವಾಲ್ಮೀಕಿ ಜಯಂತಿಯನ್ನು ಸೌರ್ಹಾದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಠಾಣೆಯ ಸಿ.ಪಿ.ಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಶುಕ್ರವಾರ ಘಟಪ್ರಭಾ ಪೊಲೀಸ ಠಾಣೆಯಲ್ಲಿ ಈದ್ ಮೀಲಾದ ಹಬ್ಬದ ನಿಮಿತ್ತ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರವಾದಿ …

Read More »

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ!

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ  ಗೋಕಾಕ: ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ …

Read More »

ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟಸಿದ ರವೀಂದ್ರ ಗಡಾದಿ!

ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟಸಿದ- ರವೀಂದ್ರ ಗಡಾದಿ! ಯುವ ಭಾರತ ಸುದ್ದಿ  ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯ ಪಕ್ಕದಲ್ಲಿ ಕೆ.ಎಂ.ಎಫ್. ಸಂಸ್ಥೆಯ‌ ನಂದಿನಿ ಕ್ಷೀರ‌ ಮಳಿಗೆಯನ್ನು ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತರಾದ ರವೀಂದ್ರ ಗಡಾದಿ ಅವರು ಶುಕ್ರವಾರ(ಅ.7) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತೀ ಹೆಚ್ಚು ಜನಸಂದಣಿ ಇರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯ ಆವರಣದಲ್ಲಿ ನಂದಿನಿ …

Read More »

ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ-ಬಾಲಚಂದ್ರ ಜಾರಕಿಹೊಳಿ.!

ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ-ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ ೧೫ ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ ದೇವಸ್ಥಾನವಿದ್ದ ಇದು ಈಗ ದೊಡ್ಡ ದೇವಸ್ಥಾನವಾಗಿ ಈ ಭಾಗದಲ್ಲಿ …

Read More »

ವನ್ಯ ಜೀವಿಗಳ ಸಂರಕ್ಷಣೆ ಸೈಕಲ್ ಜಾಥಾಕ್ಕೆ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿಯವರಿಂದ ಚಾಲನೆ.!

ವನ್ಯ ಜೀವಿಗಳ ಸಂರಕ್ಷಣೆ ಸೈಕಲ್ ಜಾಥಾಕ್ಕೆ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿಯವರಿಂದ ಚಾಲನೆ.! ಗೋಕಾಕ: ವನ್ಯ ಜೀವಿ ಸಪ್ತಾಹ ನಿಮಿತ್ಯ ಇಲ್ಲಿಯ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವನ್ಯ ಜೀವಿಗಳ ಸಂರಕ್ಷಣೆಗಾಗಿ ಸೈಕಲ್ ಜಾಥಾವನ್ನು ಅರಣ್ಯ ಇಲಾಖೆ ಆವರಣದಲ್ಲಿ ಶುಕ್ರವಾರದಂದು ನಗರದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಚಾಲನೆ ನೀಡಿದರು. ವನ್ಯ ಜೀವಿಗಳ ಸಂರಕ್ಷಣೆ ಸೈಕಲ್ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಬಿತ್ತಿ ಪತ್ರಗಳೊಂದಿಗೆ ಸಂಚರಿಸಿ ವನ್ಯ ಜೀವಿಗಳ ರಕ್ಷಣೆ ಹಾಗೂ ಪರಿಸರ ರಕ್ಷಣೆ …

Read More »