Breaking News

ಮುರಗೋಡ : ಆತ್ಮೀಯ ಸನ್ಮಾನ

ಮುರಗೋಡ : ಆತ್ಮೀಯ ಸನ್ಮಾನ ಮುರಗೋಡ: ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಸಿಆರ್‌ಪಿಎಸ್.ಎಸ್. ಮಲ್ಲಣ್ಣವರ ಹೇಳಿದರು. ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಮುಖ್ಯಾಧ್ಯಾಪಕ ಡಿ.ವೈ. ಹೊಂಗಲ ಹಾಗೂಬೇರೆಡೆ ವರ್ಗಾವಣೆಗೊಂಡ ಶಿಕ್ಷಕಿ ಅಶ್ವಿನಿ ಕುಲಕರ್ಣಿ ಅವರಿಗೆ ಸಿಆರ್‌ಪಿ ಮತ್ತು ಶಿಕ್ಷಕರ ಸಿಬ್ಬಂದಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರನ್ನು ಸತ್ಕರಿಸಿ ಮಾತನಾಡಿದರು. ಶಿಕ್ಷಕ ವೃತ್ತಿಯಲ್ಲಿ ಮಕ್ಕಳಿಗೆ ಒಳ್ಳೆಯ …

Read More »

ಹಿರೇಬೂದನೂರ : ಭಕ್ತರ ಸನ್ಮಾನ

ಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ ಜೀರ್ಣೋದ್ದಾರಕ್ಕೆ ಒಂದು ಲಕ್ಷ ಐವತ್ತು ಸಾವಿರ ರೂ. ಹಾಗೂಮೂರು ಕಿಲೋ ಬೆಳ್ಳಿ ಮೂರ್ತಿ ದೇಣಿಗೆ ನೀಡಿದ ವೀರಪ್ಪ ಉಣ್ಣಿಯವರನ್ನು ಹಾಗೂ ಸೇವೆ ಸಲ್ಲಿಸಿದ್ದ ಇನ್ನಿತರರನ್ನು ಬುಧವಾರ ಸನ್ಮಾನಿಸಲಾಯಿತು. ಪ್ರಗತಿಪರ ರೈತ ಮುಖಂಡ ನಾಗರಾಜ ದೇಸಾಯಿ, ರಾಜು ಕೋಲಕಾರ, ಲೋಕೇಶ ಧರ್ಮಶಾಲಿ, ರಾಯಪ್ಪ ಹುಣಸಿಕಟ್ಟಿ, ಮಹಾದೇವಿ ಸೂರಣ್ಣವರ, ಮಂಜುಳಾ ನಾಯ್ಕರ, ಯಲ್ಲಪ್ಪ ನಾಯ್ಕರ, …

Read More »

ವಿಶ್ವ ಮಲಾಲಾ ದಿನ ಇಂದು

ವಿಶ್ವ ಮಲಾಲಾ ದಿನ ಇಂದು ಒಬ್ಬ ಶಿಕ್ಷಕ ಒಂದು ಪುಸ್ತಕ ಒಂದು ಪೆನ್ನು ಇಡೀ ಜಗತ್ತನ್ನೇ ಬದಲಾಯಿಸಬಹುದು ಎಂಬ ಸಮಸ್ತ ವಿಶ್ವದ ಜಾಗೃತಿ ಬಗೆಗಿನ ಹೃದಯಸ್ಪರ್ಶಿ ಮಂತ್ರಗಳನ್ನು ವಿಶ್ವಸಂಸ್ಥೆಯಲ್ಲಿ ಪ್ರಧಾನ ಕಾರ್ಯದರ್ಶಿ ಬಾನಕಿ ಮೂನ್ ಅವರ ಮುಂದೆ ಭಾಷಣ ಮಾಡಿ ವಿಶ್ವದ ಗಮನ ಸೆಳೆದಿದ್ದು ಕೇವಲ 15 ವರ್ಷದ ಬಾಲಕಿ. ಎಂದಿನಂತೆ 2002 ಅಕ್ಟೋಬರ್ 9 ರಂದು ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ಶಾಲೆಗೆ ಹೋಗುತ್ತಿದ್ದಾಗ ತಾಲಿಬಾನ್ ಉಗ್ರರ ದಾಳಿಯಲ್ಲಿ ಸಿಲುಕಿಕೊಂಡ …

Read More »

ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಎಸ್ ಬಿ ಪಾಶ್ಚಾಪೂರ!!

ಕಳೆದ ಆರು ವರ್ಷಗಳಿಂದ ರಾಜಾಪುರ ಗ್ರಾಮಸ್ಥರ ರಕ್ತ ಹಿರುತ್ತಿರುವ ಜಿಗಣೆ ಈ ಲೇಕ್ಕಾಧಿಕಾರಿ!! ಯುವ ಭಾರತ ವಿಶೇಷ ವರದಿ ಗೋಕಾಕ: ಗ್ರಾಮದ ಪ್ರತಿಯೊಂದು ಕಾಗದು ಪತ್ರಗಳ ವ್ಯವಹಾರಕ್ಕಾಗಿ ಗ್ರಾಮ ಲೇಕ್ಕಾಧಿಕಾರಿಯನ್ನೇ ಅವಲಂಭಿಸಬೇಕಾದ ಜನರು ಲೇಕ್ಕಾಧಿಕಾರಿಯ ಲಂಚದ ದಾಹಕ್ಕೆ ಗ್ರಾಮಸ್ಥರು ಸೋತು ಸುಣ್ಣವಾಗಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಸಂತೋಷ ಪಾಶ್ಚಾಪೂರಗೆ ಪ್ರತಿಯೊಂದಕ್ಕೂ ಲಂಚ ನೀಡಲೇಬೇಕಾದ ಪರಿಸ್ಥಿತಿ ಗ್ರಾಮಸ್ಥರಿಗೆ ಬಂದೊದಗಿದೆ. …

Read More »

ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ

ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ ಮುರಗೋಡ: ಸ್ಥಳೀಯ ರಂಗಾರಿ ಗಲ್ಲಿ ನಿವಾಸಿ ಮಾಜಿ ಜಿ.ಪಂ. ಅಧ್ಯಕ್ಷ ಫಕೀರಪ್ಪ ದೇಮಪ್ಪ ಗೊರಾಬಾಳ (82) ಸೋಮವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಅಪಾರ ಬಂಧು ಬಳಗ ಇದ್ದಾರೆ. ಮೃತರು ಗ್ರಾಮ ಲೆಕ್ಕಾಧಿಕಾರಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ನಿರ್ದೇಶಕರಾಗಿ ದಕ್ಷ ಕಾರ್ಯ ನಿರ್ವಹಿಸಿ ಜನ ಮನ್ನಣೆ ಗಳಿಸಿ ಗಮನ ಸೆಳೆದಿದ್ದರು. ಮೃತರ …

Read More »

ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ : ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ …

Read More »

ಭಾರತದಲ್ಲಿ ಕರ್ನಾಟಕ ಎಷ್ಟನೇ ಶ್ರೀಮಂತ ರಾಜ್ಯ

ಭಾರತದಲ್ಲಿ ಕರ್ನಾಟಕ ಎಷ್ಟನೇ ಶ್ರೀಮಂತ ರಾಜ್ಯ ದೆಹಲಿ : ಭಾರತ 29 ರಾಜ್ಯಗಳನ್ನು ಹೊಂದಿದೆ. ರಾಜ್ಯ ದೇಶೀಯ ಉತ್ಪನ್ನಗಳ ಆಧಾರದ ಮೇಲೆ 2022-23 ರ ಶ್ರೀಮಂತ ರಾಜ್ಯಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಜಿ ಎಸ್ ಡಿ ಪಿ ಅನ್ವಯ ಯಾವ ರಾಜ್ಯ ಯಾವ ಸ್ಥಾನದಲ್ಲಿದೆ ಎಂಬ ಮಾಹಿತಿ ಇಲ್ಲಿದೆ. ಎಲ್ಲ ರೀತಿಯಿಂದಲೂ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಇಲ್ಲಿನ ಕೆಲವು ರಾಜ್ಯಗಳು ಶ್ರೀಮಂತ ವಾಗಿದ್ದರೆ ಕೆಲವು ಬಡ ರಾಜ್ಯಗಳ ಪಟ್ಟಿದೆ …

Read More »

ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಯಾಗುತ್ತಾ ?

ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಯಾಗುತ್ತಾ ? ಬೆಂಗಳೂರು: ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಗುವುದು. ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನ ಪರಿಷತ್‌ನಲ್ಲಿ ಸೋಮವಾರ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ವಸ್ತ್ರಸಂಹಿತೆಗೆ ನಿಯಮಗಳಿಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜತೆ ಚರ್ಚಿಸಿದ …

Read More »

ರಾಮನಾಥಪುರಂನಿಂದ ಸ್ಪರ್ಧಿಸ್ತಾರಾ ಪ್ರಧಾನಿ ?

ರಾಮನಾಥಪುರಂನಿಂದ ಸ್ಪರ್ಧಿಸ್ತಾರಾ ಪ್ರಧಾನಿ ? ದೆಹಲಿ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ತಮಿಳುನಾಡಿನ ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ಜೋರಾಗಿದೆ. ನಾಂಪಲ್ಲಿಯ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ 11 ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರು ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರನ್ನು ಕಣಕ್ಕಿಳಿಯುವ ಪರೋಕ್ಷ ಸೂಚನೆ …

Read More »

ಮುನಿ ಹತ್ಯೆ ಕುರಿತು ಕೋಡಿ ಶ್ರೀ ನುಡಿ ಏನು ?

ಮುನಿ ಹತ್ಯೆ ಕುರಿತು ಕೋಡಿ ಶ್ರೀ ನುಡಿ ಏನು ? ಕೋಲಾರ : ಕೋಲಾರದ ಲಕ್ಷ್ಮೀಸಾಗರ ಗ್ರಾಮದ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಇನ್ನೂ ಹಲವೆಡೆ ಪ್ರಾಕೃತಿಕ ವಿಕೋಪ ಸಂಭವಿಸುವ ಲಕ್ಷಣ ಇದೆ. ಜೊತೆಗೆ ಮನುಷ್ಯರು ಮೃಗದಂತೆ ವರ್ತಿಸಿ ವಿಕೋಪ ಸಂಭವಿಸಬಹುದು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.   ಜೈನ ಮುನಿಗಳ …

Read More »