Breaking News

ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ!!

ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ!! ಯುವ ಭಾರತ ಸುದ್ದಿ ಗೋಕಾಕ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ ಮತ್ತು ಸ್ವಾತಂತ್ರ‍್ಯೋತ್ಸವ ಅಂಗವಾಗಿ ಮಂಗಳವಾರದAದು ನಗರದಲ್ಲಿ ಶ್ರೀ ಸಂಗೊಳ್ಳಿ ರಾಯಣ್ಣ ಯುವ ಪಡೆಯಿಂದ ಹಮ್ಮಿಕೊಂಡ ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆ ನಗರದ …

Read More »

ಗೋಕಾಕ ಫಾಲ್ಸ್ ಏಳು ಅದ್ಭುತಗಳಲ್ಲಿ ಬರಲು ಇಲ್ಲಿ ವೋಟ್ ಮಾಡಿ!

ಗೋಕಾಕ ಫಾಲ್ಸ್ ಏಳು ಅದ್ಭುತಗಳಲ್ಲಿ ಬರಲು ಇಲ್ಲಿ ವೋಟ್ ಮಾಡಿ! ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ. ಇದರಲ್ಲಿ ನೀವು ಪಾಲ್ಗೊಳ್ಳಿ.! ಯುವ ಭಾರತ ಸುದ್ದಿ   ಬೆಳಗಾವಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಬೆಳಗಾವಿಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ. ಬೆಳಗಾವಿ ಜಿಲ್ಲೆಯ ಈ ಒಂದು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ!!

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ!! ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್ ಯುವ ಭಾರತ ಸುದ್ದಿ  ಮೂಡಲಗಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ …

Read More »

ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !!

ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !! ಗೋಕಾಕ  : ಇಲ್ಲಿನ ಅಂಬೇಡ್ಕರ್ ನಗರದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯೋತ್ಸವದ ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ. ಸಿ ಸದಸ್ಯ ಸಾದಿಕ ಹಲ್ಯಾಳ ಅವರು ಧ್ವಜಾರೋಹಣ ನೇರವೇರಿಸಿದರು.ಈ ಸಂದರ್ಭದಲ್ಲಿ ಮುಖ್ಯೋಪಾದ್ಯಯ ಇಮ್ರಾನ್ ದೇಸಾಯಿ, ಶಿಕ್ಷಕಿಯರಾದ ಸಲ್ಮಾ ಮುಲ್ಲಾ, ಪೈರೋಜಾ ಚಿಕ್ಕುಂಬಿ, ಎಂ.ಎ ಮೋಮಿನ, ಮುಖಂಡರುಗಳಾದ ಎನ್.ಜಿ.ಜಮಾದಾರ, ಅಬ್ಬು ಮುಜಾವರ, ಉಪಸ್ಥಿತರಿದ್ದರು.

Read More »

ಸ್ವಾತಂತ್ರ‍್ಯ ಎನ್ನುವುದು ಕೇವಲ ಮೂರು ಅಕ್ಷರಗಳ ಒಂದು ಪದವಲ್ಲ, ಅದು ದೇಶದ ಅಭಿವೃದ್ಧಿಯ ಮೂಲಮಂತ್ರವಾಗಿದೆ-ಪ್ರಕಾಶ ಹೋಳೆಪ್ಪಗೋಳ!!

ಸ್ವಾತಂತ್ರ‍್ಯ ಎನ್ನುವುದು ಕೇವಲ ಮೂರು ಅಕ್ಷರಗಳ ಒಂದು ಪದವಲ್ಲ, ಅದು ದೇಶದ ಅಭಿವೃದ್ಧಿಯ ಮೂಲಮಂತ್ರವಾಗಿದೆ-ಪ್ರಕಾಶ ಹೋಳೆಪ್ಪಗೋಳ!!   ಯುವ ಭಾರತ ಸುದ್ದಿ ಗೋಕಾಕ: 5.ಸಾವಿರ ವರ್ಷಗಳ, 5.ನೂರು ತಲೆಮಾರುಗಳ ಇತಿಹಾಸವಿರುವ ಭವ್ಯ ಭಾರತವು ಇಂದು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಸರ್ವ ರಂಗಗಳಲ್ಲಿ ತನ್ನದೆ ಆದ ಕೊಡುಗೆಯೊಂದಿಗೆ ವಿಶ್ವ ಗುರುವಾಗಿ ಹೊರ ಹೊಮ್ಮಿದೆ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು. ಸೋಮವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ನಗರಸಭೆ ಹಾಗೂ …

Read More »

ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರತ್ಯೋತ್ಸವ.!

ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರತ್ಯೋತ್ಸವ.!  ಯುವ ಭಾರತ ಸುದ್ದಿ  ಗೋಕಾಕ: ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸದಾನಂದ ಕಲಾಲ, ವಿದ್ಯಾಧರ ನಾಯಕ, ಕಾಶೀಮ ಮುಜಾವರ, ಅಶೋಕ ಈಳಿಗೇರ, ಪ್ರವೀಣ ಬಡಲಕ್ಕನವರ, ರಾಮಚಂದ್ರ ಬಡೆಪ್ಪಗೋಳ, ಫಯಾಜ ಜಮಖಂಡಿ, ಬಸವರಾಜ ಹಾವಗಾರ, ಇರ್ಶಾಧ ದೇಶನೂರ, ಕರೇಪ್ಪ ಬೆಣಚಿನಮರ್ಡಿ, ಗುರುನಾಥ …

Read More »

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!  ಯುವ ಭಾರತ ಸುದ್ದಿ ಗೋಕಾಕ: ಸ್ವಾತಂತ್ರ್ಯ ದ ಅಮೃತ ಮಹೋತ್ಸವ ನಿಮಿತ್ಯವಾಗಿ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ನೆರೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರದ ಜೊತೆಗೆ ಸಿಹಿ ವ್ಯವಸ್ಥೆ ಮಾಡಲಾಗಿತ್ತು. ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ವಿಧಾನ …

Read More »

ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!!

  ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!! ಯುವ ಭಾರತ ಸುದ್ದಿ  ಗೋಕಾಕ: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇವೆಯನ್ನು ನೀಡುವುದಕ್ಕಾಗಿ ನಮ್ಮ ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದು ಶ್ರೀ ಸಾಯಿ ಸಮರ್ಥ ಫೌಂಡೇಶನ್ ಅಧ್ಯಕ್ಷ ಅರುಣ ಸಾಲಹಳ್ಳಿ ಹೇಳಿದರು. ರವಿವಾರದಂದು ನಗರದ ಸುಗಂಧಾ ನೇತ್ರ ಚಿಕಿತ್ಸಾಲಯದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ವತಿಯಿಂದ ನೇತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಸತ್ಕಾರ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ …

Read More »

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.!

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರö್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‌ಎಸ್‌ಎಫ್‌ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ‍್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರಾö್ಯಕ್ಟರ್ …

Read More »

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.!

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.! ಗೋಕಾಕ: ಉಪ್ಪಾರ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜ ಭಾಂದವರು ಸಂಘಟಿತರಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಹೊಂದಲು ಸಂಘಟಿತರಾಗುವ ಅವಶ್ಯಕತೆ ಇದ್ದು, ಸಮಾಜ ಭಾಂಧವರ ಸಹಕಾರ ಕೂಡ ಅಗತ್ಯವಾಗಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಉಪ್ಪಾರ ಸಮಾಜದ ಮುಖಂಡ ಎಸ್ ಎಮ್ ಹತ್ತಿಕಟಗಿ ಹೇಳಿದರು. ಅವರು, ನಗರದ ಉಪ್ಪಾರಗಲ್ಲಿಯ ಶ್ರೀ ಭಗೀರಥ ಕಲ್ಯಾಣ ಮಂಟಪದಲ್ಲಿ ನಡೆದ ಉಪ್ಪಾರ ಸಮಾಜದ …

Read More »