Breaking News

ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!!

  ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!! ಯುವ ಭಾರತ ಸುದ್ದಿ  ಗೋಕಾಕ: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇವೆಯನ್ನು ನೀಡುವುದಕ್ಕಾಗಿ ನಮ್ಮ ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದು ಶ್ರೀ ಸಾಯಿ ಸಮರ್ಥ ಫೌಂಡೇಶನ್ ಅಧ್ಯಕ್ಷ ಅರುಣ ಸಾಲಹಳ್ಳಿ ಹೇಳಿದರು. ರವಿವಾರದಂದು ನಗರದ ಸುಗಂಧಾ ನೇತ್ರ ಚಿಕಿತ್ಸಾಲಯದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ವತಿಯಿಂದ ನೇತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಸತ್ಕಾರ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ …

Read More »

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.!

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರö್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‌ಎಸ್‌ಎಫ್‌ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ‍್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರಾö್ಯಕ್ಟರ್ …

Read More »

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.!

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.! ಗೋಕಾಕ: ಉಪ್ಪಾರ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜ ಭಾಂದವರು ಸಂಘಟಿತರಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಹೊಂದಲು ಸಂಘಟಿತರಾಗುವ ಅವಶ್ಯಕತೆ ಇದ್ದು, ಸಮಾಜ ಭಾಂಧವರ ಸಹಕಾರ ಕೂಡ ಅಗತ್ಯವಾಗಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಉಪ್ಪಾರ ಸಮಾಜದ ಮುಖಂಡ ಎಸ್ ಎಮ್ ಹತ್ತಿಕಟಗಿ ಹೇಳಿದರು. ಅವರು, ನಗರದ ಉಪ್ಪಾರಗಲ್ಲಿಯ ಶ್ರೀ ಭಗೀರಥ ಕಲ್ಯಾಣ ಮಂಟಪದಲ್ಲಿ ನಡೆದ ಉಪ್ಪಾರ ಸಮಾಜದ …

Read More »

ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಾಹುಕಾರ್ ರಮೇಶ ಜಾರಕಿಹೊಳಿ.!

ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಾಹುಕಾರ್ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿಯಲ್ಲಿ ಗೋಕಾಕ ಮತಕ್ಷೇತ್ರದ71916 ರೈತ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2ಸಾವಿರ ರೂಗಳಂತೆ ಒಂದು ವರ್ಷಕ್ಕೆ 6ಸಾವಿರ ರೂಪಾಯಿ ವಿತರಿಸಲಾಗುತ್ತಿದ್ದು, ಕೇಂದ್ರ ಸರಕಾರದಿಂದ 130ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದಿಂದ 71ಕೋಟಿ ರೂಪಾಯಿ ರೈತರ ಖಾತೆಗಳಿಗೆ ನೇರವಾಗಿ ಜಮೆಯಾಗುತ್ತಿವೆ ಎಂದು ಶಾಸಕ ರಮೇಶ …

Read More »

ಸ್ವಾತಂತ್ರö್ಯದ ಅಮೃತ ಮಹೋತ್ಸವ ಬೈಕ್ ರ‍್ಯಾಲಿ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗಿ.!

ಸ್ವಾತಂತ್ರö್ಯದ ಅಮೃತ ಮಹೋತ್ಸವ ಬೈಕ್ ರ‍್ಯಾಲಿ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗಿ.! ಗೋಕಾಕ: ಸ್ವಾತಂತ್ರö್ಯದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡ ಬೈಕ್ ರ‍್ಯಾಲಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಪುತ್ರ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗವಹಿಸಿದರು. ತಾಲೂಕಿನ ಬೆÀಣಚಿನಮರಡಿ ಗ್ರಾಮದಿಂದ ಪ್ರಾರಂಭವಾದ ಬೈಕ್ ರ‍್ಯಾಲಿ ಗೋಕಾಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಗರದ ಬಿಜೆಪಿ ಕಚೇರಿಯಲ್ಲಿ ಮುಕ್ತಾಯಗೊಂಡಿತು. ಬೈಕ ರ‍್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು, ಅಮರನಾಥ …

Read More »

ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಣೆ- ರಮೇಶ ಜಾರಕಿಹೊಳಿ!!

ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಣೆ- ರಮೇಶ ಜಾರಕಿಹೊಳಿ!! ಗೋಕಾಕ: ಇತ್ತಿಚೇಗೆ ಕೂಲಿ ಕೇಲಸಕ್ಕಾಗಿ ಬೆಳಗಾವಿಗೆ ತೆರಳುತ್ತಿದ್ದ ಗೋಕಾಕ ತಾಲೂಕಿನ ಕಾರ್ಮಿಕರಿದ್ದ ಕ್ರೂಸ್‌ರ ಪಲ್ಟಿಯಾಗಿ ಸ್ಥಳದಲ್ಲೆ 8ಜನ ಮೃತಪಟ್ಟಿದ್ದರು, ಮೃತ ಕೂಲಿ ಕಾರ್ಮಿಕರ ಕುಟುಂಬದ ಸದಸ್ಯರಿಗೆ ಕಾರ್ಮಿಕ ಇಲಾಖೆಯಿಂದ ಬಿಡುಗಡೆಯಾದ ಪರಿಹಾರ ಧನವನ್ನು ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು. ಶನಿವಾರದಂದು ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ಮೃತ ಕುಟುಂಬದ ಅಡಿವೆಪ್ಪ ಶಿವಪ್ಪ ಸಜಲಿ-3ಲಕ್ಷ, ಕಿರಣ ಅಶೋಕ ಕಳಸನ್ನವರ 3ಲಕ್ಷ, ಫಕೀರಪ್ಪ ರಾಮಣ್ಣ …

Read More »

ಗೋಕಾಕನಲ್ಲಿ ಕೈಗಾರಿಕಾ ಪ್ರದೇಶ ಅತಿ ಶೀಘ್ರದಲ್ಲಿ-ರಮೇಶ ಜಾರಕಿಹೊಳಿ.!

ಗೋಕಾಕನಲ್ಲಿ ಕೈಗಾರಿಕಾ ಪ್ರದೇಶ ಅತಿ ಶೀಘ್ರದಲ್ಲಿ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ಜನತೆಯ ಬಹುದಿನಗಳ ಕನಸು ಈಗ ಇಡೇರುವ ಹಂತಕ್ಕೆ ಬಂದಿದ್ದು ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು, ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗುರಿಯಿಟ್ಟುಕೊಂಡಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ …

Read More »

ಮಗ ಪೋಲಿಸ್ ಅತಿಥಿ -ತಂದೆಯ ಬಂಧನಕ್ಕೆ ಪೋಲಿಸ್ ಬಲೆ ಬೀಸಿದ್ದಾರೆ!!

ಮಗ ಪೋಲಿಸ್ ಅತಿಥಿ -ತಂದೆಯ ಬಂಧನಕ್ಕೆ ಪೋಲಿಸ್ ಬಲೆ ಬೀಸಿದ್ದಾರೆ!! ಯುವ ಭಾರತ ಸುದ್ದಿ ಗೋಕಾಕ: ತಂದೆ ಮತ್ತು ಮಗ ಸೇರಿ ಟ್ಯಾಕ್ಟರ್ ಟ್ರೆಲರ್ ಬಚ್ಚಿಟ್ಟು ಟ್ರೇಲರ್ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದ ತಂದೆ ಪರಾರಿಯಾಗಿದ್ದು ಮಗ ಪೋಲಿಸರ ಅತಿಥಿಯಾಗಿದ್ದಾರೆ. ಬಂಧಿತರಾದ ಶಿವಾಜಿ ರಾಯಪ್ಪ ಯರಗಟ್ಟಿ ಮತ್ತು ಆತನ ಮಗ ಸಂಭಾಜಿ ಯರಗಟ್ಟಿ ಮೂಲತಃ ರಾಜಾಪೂರ ಗ್ರಾಮದವರು ಸದ್ಯ ಹಿರೇನಂದಿ ಗ್ರಾಮದಲ್ಲಿ ವಾಸವಾಗಿದ್ದು, ತಮ್ಮ ನಾಲ್ಕು ಲಕ್ಷ ರೂಪಾಯಿ …

Read More »

ದಿ.14 ರಂದು ಉಪ್ಪಾರ ಸಮಾಜ ಸಭೆ-ಮುಖಂಡ ಕುಶಾಲ ಗುಡೇನ್ನವರ.!

ದಿ.14 ರಂದು ಉಪ್ಪಾರ ಸಮಾಜ ಸಭೆ-ಮುಖಂಡ ಕುಶಾಲ ಗುಡೇನ್ನವರ.! ಯುವ ಭಾರತ ಸುದ್ದಿ   ಗೋಕಾಕ: ಗೋಕಾಕ ತಾಲೂಕಿನ ಉಪ್ಪಾರ ಸಮಾಜದ ಸಭೆಯನ್ನು ಇದೆ ದಿ.14 ರಂದು ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಹಾಗೂ ನ್ಯಾಯವಾದಿ ಕುಶಾಲ ಗುಡೇನ್ನವರ ತಿಳಿಸಿದ್ದಾರೆ. ರವಿವಾರದಂದು ಬೆಳಿಗ್ಗೆ 11ಗಂಟೆಗೆ ನಗರದ ಉಪ್ಪಾರ ಗಲ್ಲಿಯ ಶ್ರೀ ಭಗೀರಥ ಸಭಾ ಭವನದಲ್ಲಿ ಜರುಗಲಿದ್ದು. ತಾಲೂಕಿನ ಉಪ್ಪಾರ ಸಮಾಜದ ಸಂಘಟನಾತ್ಮಕ ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವದು. …

Read More »

ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಭಂದನ ಅಮರೇಶ್ವರ ಸ್ವಾಮಿಜಿ ಸೇಫ್.!

ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಭಂದನ ಅಮರೇಶ್ವರ ಸ್ವಾಮಿಜಿ ಸೇಫ್.! ಯುವ ಭಾರತ ಸುುದ್ದಿ ಗೋಕಾಕ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಬಂಧನ ವಾಗಿದೆ. ಬೆಳಿಗ್ಗೆ  ಶ್ರೀ ಅಮರಸಿದ್ದೇಶ್ವರ ಸ್ವಾಮಿಜಿ ಸೇರಿ ಹತ್ತು ಜನರು ನದಿಯಿಂದ ಹೊರಬಂದಿದ್ದಾರೆ. ಮಠದ ಜಾನುವಾರುಗಳನ್ನು ಸಹ ಹೊರತರಲಾಗಿದೆ. ಮಾರ್ಕಂಡೇಯ ನದಿ ಹರಿವು ಹೆಚ್ಚಾಗಿದ್ದು, ಸೇತುವೆ ಸಂಪರ್ಕ ಕಡಿತಗೊಳಿಸಲಾಗಿದೆ. ಹೀಗೆ ಮಳೆ ಮುಂದುವರೆದರೆ ನೀರು …

Read More »