Breaking News

ಲಿಂಗರಾಜ ಮಹಾವಿದ್ಯಾಲಯದಲ್ಲಿ ವೈಭವದ ಕನ್ನಡಹಬ್ಬ : ಆಧುನಿಕ ವಿದ್ಯಮಾನಗಳ ಮೇಳಾಟದಲ್ಲಿ ಜನಪದ ಮರೆಯದೇ ಇರೋಣ: ಡಾ.ಪ್ರಭಾಕರ ಕೋರೆ

ಲಿಂಗರಾಜ ಮಹಾವಿದ್ಯಾಲಯದಲ್ಲಿ ವೈಭವದ ಕನ್ನಡಹಬ್ಬ : ಆಧುನಿಕ ವಿದ್ಯಮಾನಗಳ ಮೇಳಾಟದಲ್ಲಿ ಜನಪದ ಮರೆಯದೇ ಇರೋಣ: ಡಾ.ಪ್ರಭಾಕರ ಕೋರೆ ಮೊಳಗಿದ ಮಂಗಳ ಕನ್ನಡ ಜಯಭೇರಿ ..ಎಲ್ಲಿ ನೋಡಿದರೂ ಲಿಂಗರಾಜ ಕಾಲೇಜಿನ ಆವರಣದಲ್ಲಿ ಕನ್ನಡ ಕಲರವ. ನಾಡದೇವಿ ತಾಯಿ ಭುವನೇಶ್ವರಿಯ ಭವ್ಯವಾದ ಮೆರವಣಿಗೆ. ಡಾ.ಪ್ರಭಾಕರ ಕೋರೆ ಹಾಗೂ ಮಹಾಂತೇಶ ಕವಟಗಿಮಠ ನಾಡದೇವಿ ಪ್ರತಿಮೆಗೆ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದರೆ, ಕುಂಭವನ್ನು ಹೊತ್ತ ವಿದ್ಯಾರ್ಥಿನಿಯರು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿದರು. ಅಷ್ಟದಿಕ್ಕುಗಳಿಗೆ ಮಾರ್ದನಿಸಿದ ಡೊಳ್ಳು ಕುಣಿತ, …

Read More »

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ; ಆರೋಪಿ ಪತ್ನಿ ಹಾಗೂ ಸಹಚರರ ಬಂಧನ

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ; ಆರೋಪಿ ಪತ್ನಿ ಹಾಗೂ ಸಹಚರರ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಏಪ್ರಿಲ್ 5 ರಂದು ಫಿರ್ಯಾದಿ ರಾಜೇಶ ಕಾಂಬಳೆ ರವರು ತಮ್ಮ ಸಹೋದರ ರಮೇಶ ಕಾಂಬಳೆ ದಿನಾಂಕ: 23/೦3/2023 ರಂದು ರಾತ್ರಿ ಮನೆ ಬಿಟ್ಟು ಹೋಗಿದ್ದು ಇದುವರೆಗೆ ಮರಳಿ ಬಂದಿರುವುದಿಲ್ಲ ಅಂತಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಮೇಲಾಧಿಕಾರಿಗಳ …

Read More »

370 ವಿಧಿ ರದ್ದು ನಂತರ ಕಾಶ್ಮೀರ ಅಭಿವೃದ್ದಿಯಲ್ಲಿ ನಾಗಾಲೋಟ

370 ವಿಧಿ ರದ್ದು ನಂತರ ಕಾಶ್ಮೀರ ಅಭಿವೃದ್ದಿಯಲ್ಲಿ ನಾಗಾಲೋಟ ಯುವ ಭಾರತ ಸುದ್ದಿ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದಾಗಿನಿಂದ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಕಾಶ್ಮೀರದ ಯುವಕರು ಕಲ್ಲುಗಳ ಬದಲಿಗೆ ಪೆನ್ನು ಮತ್ತು ಲ್ಯಾಪ್‌ಟಾಪ್‌ಗಳನ್ನು ಕೊಂಡೊಯ್ಯಬೇಕು ಎಂದು ಶಾ ಪ್ರೇರೆಪಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದಿನ ಸರ್ಕಾರಗಳ ಆಳ್ವಿಕೆಯಲ್ಲಿ, ಪ್ರಜಾಪ್ರಭುತ್ವವು 80 ರಿಂದ 85 ಜನರಿಗೆ ಮಾತ್ರ ಸೀಮಿತವಾಗಿತ್ತು. …

Read More »

ಪಿಂಕ್ ವಾಟ್ಸಾಪ್ ಲಿಂಕ್ ಬಗ್ಗೆ ಎಚ್ಚರ ವಹಿಸಿ : ನವೀನ ಫೀಚರ್‌ ಎಂದು ಕ್ಲಿಕ್‌ ಮಾಡಿದ್ರೆ ನಿಮ್ಮ ಹಣ, ದಾಖಲೆಗಳೇ ಮಾಯ !

ಪಿಂಕ್ ವಾಟ್ಸಾಪ್ ಲಿಂಕ್ ಬಗ್ಗೆ ಎಚ್ಚರ ವಹಿಸಿ : ನವೀನ ಫೀಚರ್‌ ಎಂದು ಕ್ಲಿಕ್‌ ಮಾಡಿದ್ರೆ ನಿಮ್ಮ ಹಣ, ದಾಖಲೆಗಳೇ ಮಾಯ ! ಯುವ ಭಾರತ ಸುದ್ದಿ ಮುಂಬಯಿ : ಇಂದು ಆಧುನಿಕ ತಂತ್ರಜ್ಞಾನದ ಅತಿರೇಕ ಅಧಿಕವಾಗಿದೆ. ಈ ಮಾಧ್ಯಮಗಳ ಮೂಲಕ ವಂಚಕರು ದಿನೇದಿನೇ ವಂಚನೆ ಮಾಡುತ್ತಿದ್ದಾರೆ. ಪೊಲೀಸರಿಗೂ ಇದಕ್ಕೆ ತಡೆಯುವುದು ಕಠಿಣವಾಗುತ್ತಿದೆ. ಅದರಲ್ಲೂ ಹೊಸ ಹೊಸ ಲಿಂಕ್ ಗಳು ಗೊತ್ತಿದ್ದೋ ಗೊತ್ತಿಲ್ಲದೆಯೋ ಕ್ಲಿಕ್ ಮಾಡಿ ಹಣ ಕಳೆದುಕೊಳ್ಳುವ ಪ್ರಕರಣ …

Read More »

ಬೆಂಗಳೂರಲ್ಲಿ ಮಹಿಳೆಯರಿಗೆ ಉಚಿತ ಮದ್ಯ : ಮಾಲೀಕರ ತಂತ್ರ

ಬೆಂಗಳೂರಲ್ಲಿ ಮಹಿಳೆಯರಿಗೆ ಉಚಿತ ಮದ್ಯ : ಮಾಲೀಕರ ತಂತ್ರ ಬೆಂಗಳೂರು : ನಗರದ ಹಲವು ಪಬ್ ಗಳಲ್ಲಿ ಗಳಲ್ಲಿ ಮಹಿಳೆಯರಿಗೆ ಉಚಿತ ಮದ್ಯ ನೀಡಲು ಮಾಲೀಕರು ಮುಂದಾಗಿದ್ದಾರೆ. ಕೋರಮಂಗಲ, ಇಂದಿರಾ ನಗರ, ವೈಟ್ ಫೀಲ್ಡ್, ಬ್ರಿಗೇಡ್ ರಸ್ತೆ, ಎಂ.ಜಿ. ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪಬ್ ಸಂಖ್ಯೆ ಹೆಚ್ಚಿದೆ. ಇವುಗಳಲ್ಲಿ ಪಾರ್ಟಿ ಆಯೋಜಿಸಲಾಗುತ್ತದೆ. ವಾರದ ಅಂತ್ಯದಲ್ಲಿ ವಿಶೇಷ ಪಾರ್ಟಿ ನಡೆಸಲಾಗುತ್ತದೆ. ಕೋವಿಡ್ ವೇಳೆ ಪಬ್ ಬಂದ್ ಆಗಿದ್ದರಿಂದ ಮಾಲೀಕರು ಆರ್ಥಿಕ …

Read More »

ಬೆಳಗಾವಿವರೆಗೂ ಬಾರದು ವಂದೇ ಭಾರತ್ ರೈಲು

ಬೆಳಗಾವಿವರೆಗೂ ಬಾರದು ವಂದೇ ಭಾರತ್ ರೈಲು ಯುವ ಭಾರತ ಸುದ್ದಿ ಬೆಳಗಾವಿ : ಜುಲೈ 26 ರಿಂದ ಹುಬ್ಬಳ್ಳಿ -ಬೆಂಗಳೂರು ನಡುವೆ ಅತಿ ವೇಗವಾಗಿ ಚಲಿಸುವ ವಂದೇ ಭಾರತ್ ರೈಲು ಆರಂಭವಾಗಲಿದೆ. ಆದರೆ ಈ ರೈಲು ಬೆಳಗಾವಿಗೆ ಬರಲು ತಾಂತ್ರಿಕ ಸಮಸ್ಯೆಯಂತೆ ! ಈ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸ್ಪಷ್ಟನೆ ನೀಡಿ ವಂದೇ ಭಾರತ ರೈಲು ಸೇವೆ ಧಾರವಾಡದಿಂದ ಬೆಳಗಾವಿವರೆಗೆ ವಿಸ್ತರಣೆಗೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ವಂದೇ …

Read More »

ರಾಹುಲ್ ಗಾಂಧಿಗೆ ಮದುವೆಯಾಗಲು ಕಿವಿಮಾತು ಹೇಳಿದ ಲಾಲು ಪ್ರಸಾದ್ !

ರಾಹುಲ್ ಗಾಂಧಿಗೆ ಮದುವೆಯಾಗಲು ಕಿವಿಮಾತು ಹೇಳಿದ ಲಾಲು ಪ್ರಸಾದ್ ! ಯುವ ಭಾರತ ಸುದ್ದಿ ಪಾಟ್ನಾ : ಪಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಲಹೆಯೊಂದನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಅವರೇ ಆದಷ್ಟು ಬೇಗ ಮದುವೆಯಾಗಿ ಎಂದು ಸಲಹೆ ನೀಡಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ನೀವು ಹೇಳಿದ ಮೇಲೆ ಅದು ಆಗುತ್ತದೆ ಎಂದು …

Read More »

ಪಿಂಚಣಿ ಕುರಿತು ಕೇಂದ್ರದಿಂದ ಕೊನೆಗೂ ನಿಲುವು ಬದಲು ?

ಪಿಂಚಣಿ ಕುರಿತು ಕೇಂದ್ರದಿಂದ ಕೊನೆಗೂ ನಿಲುವು ಬದಲು ? ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ, ಸೇವಾವಧಿಯ ಕಡೆಯ ವೇತನದ ಕನಿಷ್ಠ ಶೇಕಡ 40–45ರಷ್ಟು ಮೊತ್ತವನ್ನು ಖಾತರಿ ಪಿಂಚಣಿಯಾಗಿ ನೀಡುವ ಸಾಧ್ಯತೆ ಇದೆ. ಈಗ ಜಾರಿಯಲ್ಲಿ ಇರುವ, ಬಂಡವಾಳ ಮಾರುಕಟ್ಟೆ ಆಧಾರಿತ ಎನ್‌ಪಿಎಸ್ ಬದಲಿಗೆ, ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ಕೆಲವು ರಾಜ್ಯ ಸರ್ಕಾರಗಳು ಮುಂದಾಗಿವೆ. ಹೀಗಾಗಿ, ಈಗಿನ ಪಿಂಚಣಿ ನಿಯಮಗಳಲ್ಲಿ …

Read More »

ಮೋದಿಯನ್ನು ಸೋಲಿಸಲು ಪಾಟ್ನಾದಲ್ಲಿಂದು ಮಹತ್ವದ ಪ್ರತಿಪಕ್ಷಗಳ ಸಭೆ : ಆರ್‌ಎಲ್‌ಡಿ ಗೈರು; ಬಿಎಸ್‌ಪಿಗೆ ಆಹ್ವಾನವಿಲ್ಲ

ಮೋದಿಯನ್ನು ಸೋಲಿಸಲು ಪಾಟ್ನಾದಲ್ಲಿಂದು ಮಹತ್ವದ ಪ್ರತಿಪಕ್ಷಗಳ ಸಭೆ : ಆರ್‌ಎಲ್‌ಡಿ ಗೈರು; ಬಿಎಸ್‌ಪಿಗೆ ಆಹ್ವಾನವಿಲ್ಲ ಯುವ ಭಾರತ ಸುದ್ದಿ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ರಣತಂತ್ರ ಹೆಣೆಯಲು ಮುಂದಾಗಿವೆ. ಈ ನಿಟ್ಟಿನಲ್ಲಿ ಅತಿರಥ ಮಹಾರಥ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸಲು ಸಜ್ಜಾಗಿವೆ. ಶುಕ್ರವಾರ, ಜೂನ್ 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಮಹತ್ವದ ಸಭೆಗೆ ಮೊದಲು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ …

Read More »

ಮೋದಿ ಮತ್ತೆ ವಿಶ್ವದ ನಂಬರ್ ಒನ್ ನಾಯಕ

ಮೋದಿ ಮತ್ತೆ ವಿಶ್ವದ ನಂಬರ್ ಒನ್ ನಾಯಕ ಯುವ ಭಾರತ ಸುದ್ದಿ ದೆಹಲಿ: ಜನಪ್ರಿಯ ಜಾಗತಿಕ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್‌ ಪಡೆದುಕೊಂಡಿದ್ದಾರೆ ಎಂದು ಮಾರ್ನಿಂಗ್‌ ಕನ್ಸಲ್ಟ್‌ನ ಸಮೀಕ್ಷೆ ತಿಳಿಸಿದೆ. ಅಮೆರಿಕ ಮೂಲದ ಈ ಸಂಸ್ಥೆ ಪ್ರತಿ ತಿಂಗಳು ಸಮೀಕ್ಷೆ ನಡೆಸುತ್ತಿದ್ದು, ಜೂನ್‌ ತಿಂಗಳಲ್ಲೂ ಪ್ರಧಾನಿ ಮೋದಿ ಜನಪ್ರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶೇ.59ರಷ್ಟು …

Read More »