Breaking News

ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಡಾ ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ!!

ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಡಾ ಅಂಬೇಡ್ಕರ್  ಅವರ 131ನೇ ಜಯಂತಿ ಆಚರಣೆ!!     ಯುವ ಭಾರತ ಸುದ್ದಿ ಗೋಕಾಕ:   ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಭಾರತರತ್ನ ಪೂಜ್ಯ ಶ್ರೀ ಡಾ ಅಂಬೇಡ್ಕರ್ ಜೀ ಅವರ 131ನೇ ಜಯಂತಿಯನ್ನು ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಅಪರೂಪದ ವ್ಯಕ್ತಿತ್ವ, ಅದಮ್ಯ ಚೇತನ, ಯುಗಪುರುಷ, ಮಹಾನನಾಯಕ, ಅನನ್ಯರತ್ನ, ಸಂವಿಧಾನ ಶಿಲ್ಪಿ ಭಾರತರತ್ನ ಪೂಜ್ಯ ಶ್ರೀ …

Read More »

ಅಂಬೇಡಕರ್ ಜಯಂತಿ ಅಂಗವಾಗಿ ಅಂಬಲಿ ಸೇವೆ.!

ಅಂಬೇಡಕರ್ ಜಯಂತಿ ಅಂಗವಾಗಿ ಅಂಬಲಿ ಸೇವೆ.! ಗೋಕಾಕ: ನಗರದ ಶಿಂಧಿಕೂಟ ಗಣೇಶ ಚೌಕದಲ್ಲಿ ಡಾ. ಬಿ ಆರ್ ಅಂಬೇಡ್ಕರ ಜಯಂತಿ ಅಂಗವಾಗಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ೫ಕ್ಕೂ ಹೆಚ್ಚು ಬ್ಯಾರೇಲ ರಾಗಿ ಅಂಬಲಿ ಸಾರ್ವಜನಿಕರಿಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮಾವರಕರ, ಬಜರಂಗದಳ ಪ್ರಮುಖ ಸದಾನಂದ ಗುದಗಗೋಳ, ನಗರಸಭೆ ಸದಸ್ಯ ಅಬ್ದುಲಸತ್ತಾರ ಶಭಾಶಖಾನ, ಪವನ …

Read More »

ಅಂಬೇಡ್ಕರ್ ಶ್ರೇಷ್ಠ ನಾಯಕರಲ್ಲಿ ಒಬ್ಬರು-ರಮೇಶ ಜಾರಕಿಹೊಳಿ.!

ಅಂಬೇಡ್ಕರ್ ಶ್ರೇಷ್ಠ ನಾಯಕರಲ್ಲಿ ಒಬ್ಬರು-ರಮೇಶ ಜಾರಕಿಹೊಳಿ.! ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ. ಆರ್. …

Read More »

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ!!

  ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ!!     ಯುವ ಭಾರತ ಸುದ್ದಿ   ಬೆಂಗಳೂರು: ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿ ಡಿ ಎಫ್ ಐ) ವು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸು-ಸಂದರ್ಭದಲ್ಲಿ  ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಕೆಎಂಎಫ್’ ಗೆ ಪ್ರಶಸ್ತಿಯ ಭಾಗ್ಯ …

Read More »

ಬದುಕಿನ ಜಂಜಾಟದಿಂದ ಮುಕ್ತರಾಗಲು ಸಂಗೀತ ಜೀವಾಮೃತ ಗೋಕಾಕದಲ್ಲಿ ಸಂಗೀತ ಸಂಭ್ರಮ.!

ಬದುಕಿನ ಜಂಜಾಟದಿoದ ಮುಕ್ತರಾಗಲು ಸಂಗೀತ ಜೀವಾಮೃತ ಗೋಕಾಕದಲ್ಲಿ ಸಂಗೀತ ಸಂಭ್ರಮ.!  ಯುವ ಭಾರತ ಸುದ್ದಿ  ಗೋಕಾಕ: ಸಂಗೀತವು ಸಮಸ್ತ ಜೀವರಾಶಿಗಳಿಗೆ ಜೀವಾಮೃತವನ್ನು ನೀಡುತ್ತದೆ. ಮನುಷ್ಯ ಬದುಕಿನ ಜಂಜಾಟವನ್ನು ಸಲೀಸಾಗಿ ಹೊರಬರಲು ಸಂಗೀತವು ದಿವ್ಯವಾದುದು ಎಂದು ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು. ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಶನಿವಾರ ಗೋಕಾಕ ತಾಲೂಕು ಪತ್ರಕರ್ತ ಸಂಘ ಹಾಗೂ ರಾಹುಲ್ ಸೊಂಟಕ್ಕಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ …

Read More »

ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.-ಮುರುಘರಾಜೇಂದ್ರ ಮಹಾಸ್ವಾಮಿಜಿ .!

ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.-ಮುರುಘರಾಜೇಂದ್ರ ಮಹಾಸ್ವಾಮಿಜಿ .! ಗೋಕಾಕ: ಬೆಳಗಾವಿ ಜಿಲ್ಲಾ ವಿಭಜನೆ ಕುರಿತಂತೆ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಗೋಕಾಕ ತಾಲೂಕಿನ ಜನರ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಸಚಿವ ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸಚಿವರಿಗೆ ಮುಖ್ಯಮಂತ್ರಿಗಳು ತಾಕೀತು ಮಾಡಬೇಕು. ಗೋಕಾಕನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಕೂಡಲೇ ಘೋಷಿಸುವಂತೆ ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಸರ್ಕಾರವನ್ನು …

Read More »

ಪಿಕೆಪಿಎಸ್ ಚುನಾವಣೆ ರಮೇಶ ಜಾರಕಿಹೊಳಿ ಬೆಂಬಲಿತ ಸದಸ್ಯರ ಅವಿರೋಧ ಆಯ್ಕೆ.!

ಪಿಕೆಪಿಎಸ್ ಚುನಾವಣೆ ರಮೇಶ ಜಾರಕಿಹೊಳಿ ಬೆಂಬಲಿತ ಸದಸ್ಯರ ಅವಿರೋಧ ಆಯ್ಕೆ.! ಯುವ ಭಾರತ ಸುದ್ದಿ  ಗೋಕಾಕ:  ಕೊಳವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಐದು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಬೆಂಬಲಿತ ಎಲ್ಲ ೧೨ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ, ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಾರ್ಗದರ್ಶನದಲ್ಲಿ ನಡೆದ ಅವಿರೋಧ ಆಯ್ಕೆ ಪ್ರಕ್ರೀಯೆಯಲ್ಲಿ ನೂತನ ಸದಸ್ಯರಾಗಿ ಸಿದ್ದಪ್ಪ ಸಿದ್ದಪ್ಪ ರಂಗನ್ನವರ, …

Read More »

ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ.!

ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ.! ಯುವ ಭಾರತ ಸುದ್ದಿ  ಗೋಕಾಕ: ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ನಗರದ ವಿವಿಧ ದೇವಸ್ಥಾನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವರ ಆಶೀರ್ವಾಧ ಪಡೆದರು. ನಗರದ ಗೊಲ್ಲರ ಗಲ್ಲಿಯ ಶ್ರೀ ದುರ್ಗಾದೇವಿಯ ಜಾತ್ರಾ ಮಹೋತ್ಸವ, ಆಚಾರ್ಯ ಗಲ್ಲಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವ ಹಾಗೂ ಶಿವಾಜಿ ವೃತ್ತದ ಶ್ರೀ ಕರೇಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಆಚಾರ್ಯ ಗಲ್ಲಿಯಲ್ಲಿ …

Read More »

ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ರಸಮಂಜರಿ ಕಾರ್ಯಕ್ರಮ

ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ರಸಮಂಜರಿ ಕಾರ್ಯಕ್ರಮ ಗೋಕಾಕ: ಗೋಕಾಕ ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಯುಗಾದಿ ಹಬ್ಬದ ನಿಮಿತ್ಯ ಆಯೋಜಿಸಿದಲಾದ ರಸಮಂಜರಿ ಕಾರ್ಯಕ್ರಮವನ್ನು ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ ಚಾಲನೆ ನೀಡಿದರು. ಶಾಸಕ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಾರ್ಗದರ್ಶನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ಸಾಂಸ್ಕೃತಿಕ ಪ್ರಕೋಷ್ಠದಿಂದ ಜರುಗಿದ ರಸಮಂಜರಿ ಕಾರ್ಯಕ್ರಮದಲ್ಲಿ ಮಧುರ ಸಂಗೀತ ಬಳಗದ ಮಂಜುನಾಥ ಹುಡೇದ, ಜಯಶ್ರೀ ನಾಯ್ಕ …

Read More »

ಹಳೆ ಸೇಡಿಗಾಗಿ ಎರಡು ಗುಂಪಿನ ಮಧ್ಯೆ ಪರಸ್ಪರ ಮಾರಕಾಸ್ತ್ರಗಳಿಂದ ದಾಳಿ ಹಲವರಿಗೆ ಗಾಯ ಓರ್ವ ಆಸ್ಪತ್ರೆಯಲ್ಲಿ ಸಾವು!!

ಹಳೆ ಸೇಡಿಗಾಗಿ ಎರಡು ಗುಂಪಿನ ಮಧ್ಯೆ ಪರಸ್ಪರ ಮಾರಕಾಸ್ತ್ರಗಳಿಂದ ದಾಳಿ ಹಲವರಿಗೆ ಗಾಯ ಓರ್ವ ಆಸ್ಪತ್ರೆಯಲ್ಲಿ ಸಾವು!! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ಹಳೆ ಸೇಡಿಗಾಗಿ ಎರಡು ಗುಂಪಿನ ಮಧ್ಯೆ ಪರಸ್ಪರ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಹಲವರು ಗಾಯಗೊಂಡಿದ್ದು, ಅಲ್ಲದೇ ಗಂಭೀರವಾಗಿ ಗಾಯಗೊಂಡ ಓರ್ವ ಆಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ಇಂದು ಸಂಜೆ ನಡೆದಿದೆ. ಬೆಳಗಾವಿ ತಾಲೂಕಿನ ಸುನಕುಂಪಿ ಗ್ರಾಮದ 25 ವರ್ಷದ …

Read More »