ದೇಶದಲ್ಲಿ ಸ್ತ್ರೀಯರಿಗೆ ಅತ್ಯುತ್ತಮ ಸ್ಥಾನವಿದೆ.- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಶ್ರಮಿಸುತ್ತಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗೋಕಾಕ ಮತಕ್ಷೇತ್ರದ ೪೦ ಸ್ವಸಹಾಯ ಸಂಘಗಳಿಗೆ ತಲಾ ೧ಲಕ್ಷ ರೂಗಳ ಸಹಾಯಧನದ ಚೇಕ್ಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. …
Read More »ಸರಕಾರದ ಯೋಜನೆಗಳನ್ನು ಮನೆ-ಮನಗಳಿಗೆ ತಲುಪಿಸುವ ಕೇಲಸ ಮಾಡಬೇಕು- ದುಂಡಪ್ಪ ಬೆಂಡವಾಡ.!
ಸರಕಾರದ ಯೋಜನೆಗಳನ್ನು ಮನೆ-ಮನಗಳಿಗೆ ತಲುಪಿಸುವ ಕೇಲಸ ಮಾಡಬೇಕು- ದುಂಡಪ್ಪ ಬೆಂಡವಾಡ.! ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತಾಪಿ ವರ್ಗಕ್ಕೆ ಅನೇಕ ಜನಪ್ರೀಯ ಯೋಜನೆಗಳನ್ನು ಜಾರಿಗೊಳಿಸಿ, ರೈತರ ಅಭಿವ್ರದ್ಧಿಗೆ ಶ್ರಮಿಸುತ್ತದೆ. ಸರಕಾರದ ಯೋಜನೆಗಳನ್ನು ಕಾರ್ಯಕರ್ತರು ಮನೆ-ಮನಗಳಿಗೆ ತಲುಪಿಸುವ ಕೇಲಸ ಮಾಡಬೇಕು ಎಂದು ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡ ಹೇಳಿದರು. ಅವರು, ಶುಕ್ರವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡ ಕರಪತ್ರ ಹಂಚಿಕೆ ಕಾರ್ಯಕ್ರಮದ …
Read More »ಕನ್ಹಯ್ಯಾ ಲಾಲ್ ಹತ್ಯೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ.!
ಕನ್ಹಯ್ಯಾ ಲಾಲ್ ಹತ್ಯೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ.! ಗೋಕಾಕ: ಕನ್ಹಯ್ಯಾ ಲಾಲ್ ಹತ್ಯೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೇದರಿಕೆ ಹಾಕಿರುವದನ್ನು ಖಂಡಿಸಿ ಇಲ್ಲಿಯ ಶ್ರೀರಾಮ ಸೇನೆಯ ಕಾರ್ಯಕರ್ತರು ಶುಕ್ರವಾರದಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ರಾಷ್ಟçಪತಿಯವರಿಗೆ ಮನವಿ ಸಲ್ಲಿಸಿದರು. ಶ್ರೀರಾಮ ಸೇನೆಯ ಅಧ್ಯಕ್ಷ ರವಿ ಪೂಜೇರಿ ಮಾತನಾಡಿ, ರಾಜಸ್ಥಾನದ ಉದಪುರ ನಿವಾಸಿ ಕನ್ಹಯ್ಯಲಾಲ್ ಅವರನ್ನು ಮತಾಂದರು ಅಮನುಷವಾಗಿ ಕೊಲೆ ಮಾಡಿ, ದೇಶದ ಪ್ರಧಾನಿಯವರಿಗೆ ಬೇದರಿಕೆಯೊಡ್ಡಿದ್ದು …
Read More »ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ-ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ-ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಮಾನಸಿಕ ಮತ್ತು ದೈಹಿಕಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗುವದರ ಜೊತೆಗೆ ಭಾಂದವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಎಲ್.ಆರ್.ಜೆ ಸೀಸನ್-೪ ಕ್ರೀಕೇಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ನಗದು ಬಹುಮಾನ ಮತ್ತು ಟ್ರೋಫಿ ವಿತರಿಸಿ ಮಾತನಾಡುತ್ತ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವದು ಮುಖ್ಯವಾಗಿದೆ. ಯುವ ಪೀಳಿಗೆ ಇಂತಹ ಕ್ರೀಡಾಕೂಟಗಳಲ್ಲಿ ಹೆಚ್ಚೆಚ್ಚು …
Read More »ಮೃತ ಕುಟುಂಬಕ್ಕೆ ಏಳು ಲಕ್ಷ ರೂ ಪರಿಹಾರ-ಶಾಸಕ ರಮೇಶ ಜಾರಕಿಹೊಳಿ.!
ಮೃತ ಕುಟುಂಬಕ್ಕೆ ಏಳು ಲಕ್ಷ ರೂ ಪರಿಹಾರ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಅಕ್ಕತಂಗೇರಹಾಳ ಹಾಗೂ ಸುತ್ತಮುತ್ತಲಿನ ಕಾರ್ಮಿಕರು ಕೇಲಸಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ತಾಲೂಕಿನ ಕಣಬರ್ಗಿಯ ಬಳಿಯಿರುವ ಬಳ್ಳಾರಿನಾಲೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೆ ಏಳು ಜನ ಸಾವಿಗಿಡಾಗಿದ್ದು ಮೃತ ಕುಟುಂಬಕ್ಕೆ ಏಳು ಲಕ್ಷ ರೂಪಾಯಿ ಸರಕಾರದಿಂದ ನೀಡಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಈಗಾಗಲೇ ರಾಜ್ಯದ …
Read More »ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ವಾಹನ ಬಿದ್ದಿದೆ-ಸ್ಥಳದಲ್ಲೇ 7ಜನ ಸಾವು!!
ಅಕ್ಕತಂಗಿಯರಹಾಳ ದಿಂದ ಬೆಳಗಾವಿಗೆ ಬರುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದಿದ್ದು, ಕ್ರೂಸರ್ನಲ್ಲಿದ್ದ 7 ಜನರು ಸಾವನ್ನಪ್ಪಿದ್ದಾರೆ. ಯುವ ಭಾರತ ಸುದ್ದಿ ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ತಾಲೂಕಿನ ಕಣಬರಗಿ ಸಮೀಪ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ …
Read More »ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ- ರಾಯಬಹದ್ದೂರ ಕದಮ.!
ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ- ರಾಯಬಹದ್ದೂರ ಕದಮ.! ಗೋಕಾಕ: ಮಹಾರಾಷ್ಟ್ರದ ಅಘಾಡಿ ಸರಕಾರದಲ್ಲಿ ಅಸಮಾಧಾನ ಬುಗಿಲೆದ್ದಿದ್ದು ಶೀಘ್ರದಲ್ಲೇ ಮಹಾರಾಷ್ಟçದಲ್ಲಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಯಬಹದ್ದೂರ ಕದಮ ಹೇಳಿದರು. ಅವರು, ಶನಿವಾರದಂದು ಇಲ್ಲಿಯ ಜೆಆರ್ಬಿಸಿ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ೮ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬಿಜೆಪಿ ನಗರ ಹಾಗೂ …
Read More »ಮತ್ತೆ ಮುಂಬೈಗೆ ರಮೇಶ್ ಜಾರಕಿಹೊಳಿ !!
ಮತ್ತೆ ಮುಂಬೈಗೆ ರಮೇಶ್ ಜಾರಕಿಹೊಳಿ !! ಗೋಕಾಕ: ಮಹಾರಾಷ್ಟ್ರದ ಅಘಾಡಿ ಸರ್ಕಾರದಲ್ಲಿ ಕ್ಷೀಪ್ರ ರಾಜಕೀಯ ಕ್ರಾಂತಿ ಹಿನ್ನೆಲೆ ಇಂದು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂಬೈಗೆ ಹೋಗಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಳಿಸಿ, ಬಿಜೆಪಿ ಅಧಿಕಾರಕ್ಕೆ ತರಲು ಮುಂದಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ರಾಜಕೀಯ ಗುರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬುಲಾವ್ ಮೇರೆಗೆ ರಮೇಶ್ ಜಾರಕಿಹೊಳಿ ಮುಂಬೈಗೆ ತೆರಳಿದ್ದಾರೆ. ನಾಲ್ಕು ದಿನಗಳ ಕಾಲ ಮುಂಬೈನಲ್ಲೇ ಉಳಿದಿದ್ದ …
Read More »ಎಲ್ಲ ವರ್ಗಗಳ ಹಿತಚಿಂತಕ ಶಾಸಕ ಬಾಲಚಂದ್ರ ಜಾರಕಿಹೊಳಿ – ರಂಗಪ್ಪ ಇಟ್ಟನ್ನವರ!!
ಎಲ್ಲ ವರ್ಗಗಳ ಹಿತಚಿಂತಕ ಶಾಸಕ ಬಾಲಚಂದ್ರ ಜಾರಕಿಹೊಳಿ : ರಂಗಪ್ಪ ಇಟ್ಟನ್ನವರ!! ಯಾದವಾಡ-ಗುಲಗಂಜಿಕೊಪ್ಪ ರಸ್ತೆ ಕಾಮಗಾರಿಗೆ 3 ಕೋಟಿ ರೂ, ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More »ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು.- ಲಕ್ಷ್ಮಣ ತಪಸಿ.!
ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು.- ಲಕ್ಷ್ಮಣ ತಪಸಿ.! ಗೋಕಾಕ: ದಿಟ್ಟತನದಿಂದ ಹೋರಾಟ ನಡೆಸುತ್ತಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು. ಯುವಕರು ಇಂತಹ ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಸ್ ಲಕ್ಷ್ಮಣ ತಪಸಿ ಹೇಳಿದರು. ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳಿಂದ ಹಮ್ಮಿಕೊಂಡ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ …
Read More »
YuvaBharataha Latest Kannada News