Breaking News

ಸಾಹಿತ್ಯ ಪರಿಷತ್ ಪದಗ್ರಹಣ ದಿ,27ರಂದು-ಮಹಾಂತೇಶ ತಾವಂಶಿ!!

ಸಾಹಿತ್ಯ ಪರಿಷತ್ ಪದಗ್ರಹಣ ದಿ,27ರಂದು-ಮಹಾಂತೇಶ ತಾವಂಶಿ!! ಯುವ ಭಾರತ ಸುದ್ದಿ ಗೋಕಾಕ: ಸಾಹಿತ್ಯ ಪರಿಷತ್ ಗೋಕಾಕ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯ ಚುಟುವಟಿಕೆಗಳ ಉದ್ಘಾಟನಾ ಸಮಾರಂಭದ ಕುರಿತು ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ತಾವಂಶಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ನಗರದಲ್ಲಿ ಪೂರ್ವಭಾವಿ ಸಭೆ ಜರುಗಿತು. ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವನ್ನು ದಿನಾಂಕ 27ರಂದು ಇಲ್ಲಿನ ಕೆಎಲ್ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ …

Read More »

ಹರ್ಷನ ಹತ್ಯೆಯನ್ನು ಖಂಡಿಸಿ-ಶ್ರೀ ರಾಮ ಸೇನೆಯಿಂದ ಸರಕಾರಕ್ಕೆ ಮನವಿ!!

ಹರ್ಷನ ಹತ್ಯೆಯನ್ನು ಖಂಡಿಸಿ-ಶ್ರೀ ರಾಮ ಸೇನೆಯಿಂದ ಸರಕಾರಕ್ಕೆ ಮನವಿ!! ಯುವ ಭಾರತ ಸುದ್ದಿ ಗೋಕಾಕ: ಶಿವಮೊಗ್ಗದಲ್ಲಿ ನಡೆದ ಹಿಂದು ಕಾರ್ಯಕರ್ತ ಹರ್ಷನ ಹತ್ಯೆಯನ್ನು ಖಂಡಿಸಿ ಇಲ್ಲಿನ ಶ್ರೀ ರಾಮ ಸೇನೆ ಕರ್ನಾಟಕ ಕಾರ್ಯಕರ್ತರು ಮಂಗಳವಾರದAದು ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತ ಹರ್ಷ ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಆ ಯುವಕನಿಗೆ ಎಸ್.ಡಿ.ಪಿ.ಐ,ಪಿ.ಎಫ್.ಐ, ಸಿ.ಎಫ್.ಐ ಸಂಘಟನೆಗಳು ಹತ್ಯೆಗೆ ಪ್ರಯತ್ನ ನಡೆಸಿದ್ದರು ರಕ್ಷಣೆ …

Read More »

ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ -ಲಖನ್ ಜಾರಕಿಹೊಳಿ.!

ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ -ಲಖನ್ ಜಾರಕಿಹೊಳಿ.!  ಯುವ ಭಾರತ ಸುದ್ದಿ  ಗೋಕಾಕ: ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಇಲ್ಲಿನ ಮರಾಠಾ ಗಲ್ಲಿಯಲ್ಲಿರುವ ಶಿವಾಜಿ ಮಹಾರಾಜರ ಪುತ್ಥಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಶನಿವಾರದಂದು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪ್ರಕಾಶ ಮುರಾರಿ, ಜ್ಯೋತಿಭಾ ಸುಭಂಜಿ, ಪರಶುರಾಮ ಭಗತ, ಪಂಡಿತ್ ಓಗಲೆ, ಶಿವಾಜಿ ಕಲ್ಲೋಳ್ಳಿ, ಮಹೇಶ ಚಿಕ್ಕಡೋಳಿ, ಕೃಷ್ಣಾ ಗುಡ್ಡದಮನಿ, ಅನೀಲ …

Read More »

ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ -ಲಖನ್ ಜಾರಕಿಹೊಳಿ.!

ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ -ಲಖನ್ ಜಾರಕಿಹೊಳಿ.!  ಯುವ ಭಾರತ ಸುದ್ದಿ  ಗೋಕಾಕ: ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಇಲ್ಲಿನ ಮರಾಠಾ ಗಲ್ಲಿಯಲ್ಲಿರುವ ಶಿವಾಜಿ ಮಹಾರಾಜರ ಪುತ್ಥಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಶನಿವಾರದಂದು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪ್ರಕಾಶ ಮುರಾರಿ, ಜ್ಯೋತಿಭಾ ಸುಭಂಜಿ, ಪರಶುರಾಮ ಭಗತ, ಪಂಡಿತ್ ಓಗಲೆ, ಶಿವಾಜಿ ಕಲ್ಲೋಳ್ಳಿ, ಮಹೇಶ ಚಿಕ್ಕಡೋಳಿ, ಕೃಷ್ಣಾ ಗುಡ್ಡದಮನಿ, ಅನೀಲ …

Read More »

ಶಿವಾಜಿ ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರಿಗೂ ಧಾರ್ಮಿಕ ಸ್ವಾತಂತ್ರ ನೀಡಿದ್ದರು-ಅಮರನಾಥ ಜಾರಕಿಹೊಳಿ.!

ಶಿವಾಜಿ ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರಿಗೂ ಧಾರ್ಮಿಕ ಸ್ವಾತಂತ್ರ ನೀಡಿದ್ದರು-ಅಮರನಾಥ ಜಾರಕಿಹೊಳಿ.!  ಯುವ ಭಾರತ ಸುದ್ದಿ  ಗೋಕಾಕ: ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದು, ಭಾರತದಾಧ್ಯಂತ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ನಗರದ ಮರಾಠಾ ಗಲ್ಲಿಯಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. …

Read More »

ಸುಳೇಭಾವಿ ದೇವಿಯ ಹಡ್ಡಲಗಿ ತುಂಬಿ ಕಾರ್ಯಕ್ರಮ ಸಂಪನ್ನ!!

ಸುಳೇಭಾವಿ ದೇವಿಯ ಹಡ್ಡಲಗಿ ತುಂಬಿ ಕಾರ್ಯಕ್ರಮ ಸಂಪನ್ನ!! ಯುವ ಭಾರತ‌ ಸುದ್ದಿ  ಬೆಳಗಾವಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಗುಡ್ಡಕ್ಕೆ ತೆರಳಿದ್ದ ಸುಳೇಭಾವಿ ಗ್ರಾಮದ ಭಕ್ತರು ಮಂಗಳವಾರ ಕರಡಿಗುದ್ದಿ ಗ್ರಾಮದಲ್ಲಿ ಪಡ್ಡಲಗಿ(ಹಡ್ಡಲಗಿ) ತುಂಬುವ ಮೂಲಕ ಗ್ರಾಮಕ್ಕೆ ಮರಳಿ ಕಾರ್ಯಕ್ರಮ ಸಂಪನ್ನಗೊಸಿದರು. ಒಂಭತ್ತು ದಿನಗಳ ಕಾಲ ಸುಳೇಭಾವಿ ಗ್ರಾಮದಿಂದ ಯಲ್ಲಮ್ಮನ ಗುಡ್ಡಕ್ಕೆ ಪರಿಷೆ ತೆರಳಿದ್ದ ಭಕ್ತರು ಮಂಗಳವಾರ ಸ್ವಗ್ರಾಮಕ್ಕೆ ವಾಪಸ್ಸಾದರು. ಯಲ್ಲಮ್ಮನ ಗುಡ್ಡದಕ್ಕೆ ಚಕ್ಕಡಿ, ಟ್ರಾö್ಯಕ್ಟರ್, ಟೆಂಪೋಗಳ ಮೂಲಕ ತೆರಳಿದ್ದರು. …

Read More »

ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಅಭಿನಂಧಿಸಿದ ಎನ್‌ಎಸ್‌ಎಫ್ ಸಿಬ್ಬಂಧಿ.!

ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಅಭಿನಂಧಿಸಿದ ಎನ್‌ಎಸ್‌ಎಫ್ ಸಿಬ್ಬಂಧಿ.!  ಯುವ ಭಾರತ ಸುದ್ದಿ ಗೋಕಾಕ: ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು. ಮAಗಳವಾರದAದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯತಿಗಳು ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದು ಅವರನ್ನು ಕ್ಷೇತ್ರದ ಮುಖಂಡರು …

Read More »

ಶ್ರೀ ಬನಶಂಕರಿ ಜಾತ್ರಾ ಮಹೋತ್ಸವ ನಾಳೆ.!

ಶ್ರೀ ಬನಶಂಕರಿ ಜಾತ್ರಾ ಮಹೋತ್ಸವ ನಾಳೆ.! ಯುವ ಭಾರತ ಸುದ್ದಿ  ಗೋಕಾಕ: ನಗರದ ಶ್ರೀ ಬನಶಂಕರಿ ಜಾತ್ರಾ ಮಹೋತ್ಸವವು ದಿನಾಂಕ 16 ರಂದು ಜರುಗಲಿದೆ. ಬುಧವಾರ ಮುಂಜಾನೆ ಬನಶಂಕರಿ ದೇವಿಗೆ ರುದ್ರಾಭಿಷೇಕ,ಅಲಂಕೃತ ಬುತ್ತಿ ಪೂಜೆ ನಡೆಯುವುದು. ಮಧ್ಯಾಹ್ನ ಪುರಜನರಿಂದ ನೈವೈದ್ಯ ಹಾಗೂ ಮುತ್ತೈದೆಯರಿಂದ ಉಡಿ ತುಂಬುವ ಕಾರ್ಯಕ್ರಮ, ಸಂಜೆ 7ಘಂಟಗೆ ಸಕಲ ವಾದ್ಯ ವೈಭವಗಳೊಂದಿಗೆ ರಥೋತ್ಸವ ಜರುಗಿಲಿದೆ ಜಾತ್ರಾಮಹೋತ್ಸವದ ನಿಮಿತ್ಯ ತರಕಾರಿಗಳಿಂದ ದೇವಿಯನ್ನು ಅಲಂಕಾರ ಗೊಳಿಸಲಾಗಿತ್ತು. ಈ ಜಾತ್ರಾ ಮಹೋತ್ಸವಕ್ಕೆ …

Read More »

ದೇಶದ ಅಭಿವೃದ್ಧಿಗಾಗಿ ಎಲ್ಲರೂ ಹೆಗಲಿಗೆ ಹೆಗಲು ಕೊಡಬೇಕು.- ಬಸವರಾಜ ಯಕಂಚಿ.!

ದೇಶದ ಅಭಿವೃದ್ಧಿಗಾಗಿ ಎಲ್ಲರೂ ಹೆಗಲಿಗೆ ಹೆಗಲು ಕೊಡಬೇಕು.- ಬಸವರಾಜ ಯಕಂಚಿ.!   ಯುವ ಭಾರತ ಸುದ್ದಿ  ಗೋಕಾಕ: ಭಾರತೀಯ ಜನತಾ ಪಕ್ಷವನ್ನು ಎಲ್ಲೆಡೆ ವಿಸ್ತರಿಸಲು ವಿಸ್ತಾರಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳಗಾವಿ ವಿಭಾಗದ ಬಿಜೆಪಿ ಪಕ್ಷದ ಸಹ ಪ್ರಭಾರಿ ಬಸವರಾಜ ಯಕಂಚಿ ಹೇಳಿದರು. ಅವರು, ಸೋಮವಾರದಂದು ನಗರದ ಸಿದ್ಧಿವಿನಾಯಕ ಸಭಾ ಭವನದಲ್ಲಿ ಜರುಗಿದ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. …

Read More »

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಲೀಪ್ ನಾಮಪತ್ರ ಸಲ್ಲಿಕೆ

ಕರ್ನಾಟಕ ಕಾರ್ಯನಿರತ ಪ್ರತಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಲೀಪ್ ಕುರಂದವಾಡೆ ನಾಮಪತ್ರ ಸಲ್ಲಿಕೆ!! ಯುವ ಭಾರತ ಸುದ್ದಿ ಬೆಳಗಾವಿ:    ಫೆ 27 ಕ್ಕೆ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಗೆ ಪಬ್ಲಿಕ್ ಟಿವಿ ವರದಿಗಾರ ದಿಲೀಪ್ ಕುರಂದವಾಡೆ ಅವರು ರವಿವಾರದಂದು ನಗರದ ಸಂಘದ ಕಛೇರಿಯಲ್ಲಿ ಚುನಾವಣಾಧಿಕಾರಿ ಗುರುಸಿದಪ್ಪ ಪೂಜೇರಿ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ರಾಜಶೇಖರ ಪಾಟೀಲ್, ಯಲಪ್ಪ ತಳವಾರ …

Read More »