Breaking News

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.! ಯುವ ಭಾರತ‌ ಸುದ್ದಿ ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಕಾರ್ಯಾಗಾರ ಸೋಮವಾರದಂದು ನಗರದ ಪ್ರೋಫೇಸರ್ ಕಾಲೋನಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಜರುಗಲಿದ್ದು, ಈ ಸಭೆಗೆ ಆಪೇಕ್ಷಿತರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ …

Read More »

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.! ಯುವ ಭಾರತ‌ ಸುದ್ದಿ ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಕಾರ್ಯಾಗಾರ ಸೋಮವಾರದಂದು ನಗರದ ಪ್ರೋಫೇಸರ್ ಕಾಲೋನಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಜರುಗಲಿದ್ದು, ಈ ಸಭೆಗೆ ಆಪೇಕ್ಷಿತರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ …

Read More »

ನ್ಯಾಯಾಲಯದ ಆದೇಶ ಪಾಲಿಸಿ-ರಮೇಶ ಜಾರಕಿಹೊಳಿ.!

ನ್ಯಾಯಾಲಯದ ಆದೇಶ ಪಾಲಿಸಿ-ರಮೇಶ ಜಾರಕಿಹೊಳಿ.!  ಯುವ ಭಾರತ ಸುದ್ದಿ  ಗೋಕಾಕ: ನಮ್ಮ ದೇಶ ಸಂವಿಧಾನದ ಮೇಲೆ ನಿಂತಿದೆ ನ್ಯಾಯಾಲಯದ ಆದೇಶ ಪಾಲನೆ ಮಾಡುವದು ನಮ್ಮೆಲ್ಲರ ಆದ್ಯ ಕರ್ತವ್ಯ. ತಮ್ಮ ಮಕ್ಕಳಿಗೆ ಶಾಲೆ, ಕಾಲೇಜು ಆವರಣಗಳಲ್ಲಿ ಹಿಜಾಬ್ ಹಾಗೂ ಕೇಸರಿ ಧರಿಸದಂತೆ ಕ್ಷೇತ್ರದ ಜನತೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮನವಿ ಮಾಡಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ರವಿವಾರ ಬೆಳಿಗ್ಗೆ ಹಿಜಾಬ್ ವಿಚಾರ ಕುರಿತು ಕ್ಷೇತ್ರದ ಮುಖಂಡರುಗಳ ಹಾಗೂ ಅಧಿಕಾರಿಗಳ …

Read More »

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು.!

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು, 15 ಜನರಿಗೆ ಗಾಯ!! ಯುವ ಭಾರತ ಸುದ್ದಿ ಹಾವೇರಿ: ವಿಆರ್‌ಎಲ್‌ ಬಸ್‌ವೊಂದು ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಮೃತಪಟ್ಟು, ಹದಿನೈದು ಜನರಿಗೆ ಗಾಯಗಳಾದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಗೋಕಾಕ್‌ ನಗರಕ್ಕೆ ಹೊರಟಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಹಾವೇರಿ …

Read More »

ನದಾಫ್ ಪಿಂಜಾರ ಸಮಾಜ ಪ್ರತ್ಯೇಕ ನಿಗಮಕ್ಕೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

ನದಾಫ್ ಪಿಂಜಾರ ಸಮಾಜ ಪ್ರತ್ಯೇಕ ನಿಗಮಕ್ಕೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಯುವ ಭಾರತ ಸುದ್ದಿ   ಗೋಕಾಕ: ನದಾಫ್ ಪಿಂಜಾರ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ರಚನೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ನದಾಫ್, ಪಿಂಜಾರ ಸಂಘದ ಅಧ್ಯಕ್ಷ ತಾಲೂಕಾಧ್ಯಕ್ಷ ಮೀರಾಸಾಬ ನದಾಫ್ ನೇತ್ರತ್ವದಲ್ಲಿ ನದಾಫ್ ಪಿಂಜಾರ ಸಮಾಜದವರು ಗುರುವಾರದಂದು ಪ್ರತಿಭಟನೆ ನಡೆಸಿ, ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ವಾಸಿಸುವ ನದಾಫ್, ಪಿಂಜಾರ ಜನಾಂಗವು ಸುಮಾರು ೨೫ …

Read More »

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !!

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !! ಯುವ ಭಾರತ ಸುದ್ದಿ  ಬೆಂಗಳೂರು: ಶಾಲೆ ಕಾಲೇಜುಗಳಲ್ಲಿ ಸಮವಸ್ತ್ರ ವಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡುವ ಕುರಿತಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಗುರುವಾರ ಮಧ್ಯಂತರ ಆದೇಶ ನೀಡಿದ್ದು, ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದ್ದಾರೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಎಂದು ಹಿಜಾಬ್ …

Read More »

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!! ಯುವ ಭಾರತ ಸುದ್ದಿ ಗೋಕಾಕ್:  ಘಟಪ್ರಭಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಅವಿರತ ಶ್ರಮವಹಿಸಿದ ಮಾಜಿ ಸಚಿವರು ಹಾಗೂ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರನ್ನು ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಜಿ.ಎಸ್.ರಜಪೂತ ಗುರುವಾರ ಸನ್ಮಾನಿಸಿದರು. ಘಟಪ್ರಭಾ ಗ್ರಾಮಕ್ಕೆಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಅವರು ಅನೇಕ ವರ್ಷಗಳಿಂದ ಹೋರಾಟ …

Read More »

ಮೂರು ರಾಜ್ಯಗಳಲ್ಲಿ ರಮೇಶ ಜಾರಕಿಹೊಳಿ ಹವಾ.!

ಕರ್ನಾಟಕವಷ್ಟೇಯಲ್ಲ ಮಹಾರಾಷ್ಟ್ರ ಮತ್ತು ಗೋವೆಯಲ್ಲೂ ಸಾಹುಕಾರ್ ಹವಾ.! ವಿಶೇಷ ವರದಿ: ಸತೀಶ್ ಮನ್ನಿಕೇರಿ ಯುವ ಭಾರತ ಸುದ್ದಿ  : ಬೆಳಗಾವಿ ಜಿಲ್ಲೆಗೆ ಸಮೀದಲ್ಲಿರುವ ಮಹಾರಾಷ್ಟç ಹಾಗೂ ಗೋವಾ ರಾಜ್ಯಗಳ ರಾಜಕಾರಣಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು, ಗೋವಾ ಚುನಾವಣೆಯಲ್ಲಿ ಸಕ್ರೀಯರಾಗಿ, ಹೈಕಮಾಂಡ್‌ಗೆ ಮತ್ತಷ್ಟೂ ಹತ್ತಿರವಾಗುತ್ತಲಿದ್ದಾರೆ. ಹೌದು ಬುಧವಾರದಂದು ಗೋವಾದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಗೃಹ ಸಚಿವ ಅಮೀತ್ ಶಾ ಅವರನ್ನು …

Read More »

ಹೊಸ ಉಪ ನೋಂದಣಿ ಕಛೇರಿಗೆ ಸ್ಥಳ ಪರಿಶೀಲನೆ.!!

ಹೊಸ ಉಪ ನೋಂದಣಿ ಕಛೇರಿಗೆ ಸ್ಥಳ ಪರಿಶೀಲನೆ ..!! ಯುವ ಭಾರತ ಸುದ್ದಿ ಗೋಕಾಕ್ : ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು  ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ (DR) ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನು …

Read More »

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!!

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!! ಯುವ ಭಾರತ ಸುದ್ದಿ  ಗೋಕಾಕ: ಬಣಜಿಗ ಸಮಾಜದ ಶಿಕ್ಷಣಕ್ಕಾಗಿ(2ಎ) ಹಾಗೂ ಉದ್ಯೋಗಕ್ಕಾಗಿ (3ಎ) ಸರ್ಕಾರದಿಂದ ಮೀಸಲಾತಿ ಪ್ರಮಾಣ ಪತ್ರ ಶೀಘ್ರವೇ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಳಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ತಹಶೀಲ್ದಾರರ ಮನವಿ ಸಲಿಸಲಾಯಿತು. ಬಣಜಿಗ ಸಮುದಾಯದ ಮುಂಖಡರಾದ ಬಸವನಗೌಡ ಎಸ್‌ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಆದೇಶ ಹೊರಡಿಸಿದರು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ …

Read More »