Breaking News

ಗುರುವಿನ ಮಾರ್ಗದರ್ಶನದಂತೆ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ

ಗುರುವಿನ ಮಾರ್ಗದರ್ಶನದಂತೆ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ ಬೆಳಗಾವಿ : ಜೀವನದಲ್ಲಿ ಗುರುವಿಗೆ ವಿಶಿಷ್ಟವಾದ ಪ್ರಾಮುಖ್ಯತೆ ಇದೆ. ಆದ್ದರಿಂದಲೇ ಪ್ರತಿಯೊಬ್ಬರು ಗುರುವಿನ ಮಾರ್ಗದರ್ಶನ ಪಡೆದು ಯಶಸ್ಸಿನ ಶಿಖರವನ್ನೇರಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಹೇಳಿದರು. ಗಣಾಚಾರಿ ಗಲ್ಲಿಯ ಶ್ರೀ ದತ್ತ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದರು. ಗುರು ಪೂರ್ಣಿಮೆ ನಿಮಿತ್ತ ಶ್ರೀ ದತ್ತ ದೇವಸ್ಥಾನದಲ್ಲಿ ಪೂಜೆ, ಮಹಾ ಆರತಿ ನೆರವೇರಿಸಲಾಯಿತು. ಮಿತ್ರ ಮಂಡಲದ …

Read More »

ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ

ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಬೆಳಗಾವಿ: ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಆಗಿರುವ ಬಸವರಾಜ ಹೆಗ್ಗನಾಯಕ ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ವಿಜಯನಗರ ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿಯಾಗಿ ವರ್ಗಾವಣೆಗೊಂಡ ಭೀಮಪ್ಪ ಲಾಳಿ ಅವರ ಜಾಗಕ್ಕೆ ಬಸವರಾಜ ಹೆಗ್ಗನಾಯಕ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಪಂಚಾಯತ್‌ನಲ್ಲಿ ಅಭಿವೃದ್ಧಿ ವಿಭಾಗದಲ್ಲಿ ಉಪಕಾರ್ಯದರ್ಶಿಯಾಗಿ ಬಸವರಾಜ ಹೆಗ್ಗನಾಯಕ …

Read More »

ಅಕ್ಕತಂಗೇರಹಾಳದಲ್ಲಿ ಜೋಡಿ ಕೊಲೆ

ಅಕ್ಕತಂಗೇರಹಾಳದಲ್ಲಿ ಜೋಡಿ ಕೊಲೆ ಬೆಳಗಾವಿ : ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ. ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದವರು. ಕೊಲೆಗೈದ ವ್ಯಕ್ತಿ ಯಲ್ಲಪ್ಪ ಮಾಳಗಿ(45) ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧ ಶಂಕಿಸಿ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. …

Read More »

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ ಗೋಕಾಕ : ಖಜಕಿಸ್ತಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೂಡಲಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಐರನ್ ಮ್ಯಾನ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಮೊದಲ ಅಧಿಕಾರಿ ಹಾಗೂ ನಾಡಿನ ಹೆಮ್ಮೆಯ ಅಧಿಕಾರಿಯಾಗಿ ರಾಜ್ಯ ಪೊಲೀಸ್ ಇಲಾಖೆಯ ಕೀರ್ತಿ ಇಮ್ಮಡಿಗೊಳಿಸಿದ್ದಾರೆ. ಸುಮಾರು ೬೪ ದೇಶದ ಸ್ಪರ್ಧಿಗಳಲ್ಲಿ ಸಿಪಿಐ ಶ್ರೀಶೈಲ ಕೂಡ ಭಾಗವಹಿಸಿ ಸ್ಪರ್ಧೆಯಲ್ಲಿ ೩.೮ …

Read More »

ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದ ಸಾರ್ವಜನಿಕ ಗ್ರಂಥಾಲಯ : ಫಿಲಿಫೈನ್ಸ್‌ನ 39 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭದಲ್ಲಿ ಡಾ.ಸತೀಶ್‌ಕುಮಾರ

ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದ ಸಾರ್ವಜನಿಕ ಗ್ರಂಥಾಲಯ : ಫಿಲಿಫೈನ್ಸ್‌ನ 39 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭದಲ್ಲಿ ಡಾ.ಸತೀಶ್‌ಕುಮಾರ ಬೆಳಗಾವಿ : ನಮ್ಮ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಅತೀ ಕಡಿಮೆ ಅವಧಿಯಲ್ಲಿ ಸುಮಾರು ೩.೫೦ ಕೋಟಿ ಜನ ಓದುಗರು ನೋಂದಣಿಯಾಗಿ ದಾಖಲೆ ನಿರ್ಮಿಸಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್‌ಕುಮಾರ ಹೊಸಮನಿ ಹೇಳಿದರು. ಫಿಲಿಫೈನ್ಸ್‌ನ ಬರ್ಜ್ಯಾಯ್ ಬ್ಯಾಂಕ್ವೆಟ್ ಹಾಲ್, …

Read More »

ಮುರಗೋಡನಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಗುರು ಪೂರ್ಣಿಮೆ

ಮುರಗೋಡನಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಗುರು ಪೂರ್ಣಿಮೆ ಮುರಗೋಡ : ಜಗತ್ತಿನಲ್ಲಿ ಗುರು-ಶಿಷ್ಯರ ಸಂಬಂಧ ಪವಿತ್ರವಾದುದು, ಅಜ್ಞಾನದ ಅಂಧಕಾರ ಹೋಗಲಾಡಿಸಿ ಜ್ಞಾನದ ಬೆಳಕನ್ನು ಕೊಡುವವನೇ ಗುರು. ಗುರುವಿನ ಬಗ್ಗೆ ಅರಿತು ಶ್ರದ್ಧಾ- ಭಕ್ತಿಯೊಂದಿಗೆ ಮುನ್ನಡೆದಲ್ಲಿ ಜೀವನ ಸಾರ್ಥಕವಾಗುತ್ತದೆ ಎಂದು ಮುರಗೋಡ ಶ್ರೀ ಮಹಾಂತ ದುರದುಂಡೀಶ್ವರ ಮಠದ ಪೀಠಾಧಿಕಾರಿ ಶ್ರೀ ನೀಲಕಂಠ ಸ್ವಾಮೀಜಿ ಹೇಳಿದರು. ಸ್ಥಳೀಯ ಮಹಾಂತ ಸೌಧದ ಆವರಣದಲ್ಲಿ ಗುರುಪೂರ್ಣಿಮೆ ಉತ್ಸವ ನಿಮಿತ್ತ ಮಹಾಂತೇಶ್ವರ ಮಠದ ಸಂಸ್ಕೃತ ಪಾಠಶಾಲಾ ವಿದ್ಯಾರ್ಥಿಗಳು ಹಾಗೂ …

Read More »

ಬಿಜೆಪಿಗೆ ಹೊಸ ಸಾರಥಿಗಳ ನೇಮಕ

ಬಿಜೆಪಿಗೆ ಹೊಸ ಸಾರಥಿಗಳ ನೇಮಕ ದೆಹಲಿ : ಬಿಜೆಪಿಗೆ ಕೆಲ ರಾಜ್ಯಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಪಕ್ಷ ಕೆಲವೇ ದಿನಗಳಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇದೆ. ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ. ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣ …

Read More »

ಬಸ್‌ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ ; ಪೊಲೀಸರಿಂದ ಲಾಠಿ ಚಾರ್ಜ್

ಬಸ್‌ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ ; ಪೊಲೀಸರಿಂದ ಲಾಠಿ ಚಾರ್ಜ್ ಕೋಲಾರ : ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಿಸಿದ ಬಳಿಕ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಗಲಾಟೆ-ಜಗಳ ನಡೆಯುತ್ತಿರುವುದು ವರದಿಯಾಗುತ್ತಿವೆ. ಕೋಲಾರದಲ್ಲಿ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡ ಘಟನೆಯಲ್ಲಿ ಪೊಲೀಸರು ಲಾಠಿ ಚಾರ್ಜ್‌ ಮಾಡುವ ಹಂತದ ವರೆಗೆ ಬಂದಿತ್ತು ಎಂದು ವರದಿಯಾಗಿದೆ. ಕೋಲಾರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿ ಪರಿಸ್ಥಿತಿ …

Read More »

ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ

ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ ಬೆಳಗಾವಿ : ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಎಂ.ಕೆ.ನಂಬಿಯಾರ್ ಮೂಟ್ ಕೋರ್ಟ್ ಸಭಾಂಗಣದಲ್ಲಿ ಸೋಮವಾರ ಗುರುಪೂರ್ಣಿಮೆ ಆಚರಿಸಿದರು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಜಿ.ಎಸ್.ಎಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಕ್ಷಯ ಕುಲಕರ್ಣಿ ಆಗಮಿಸಿ, ವಿದ್ಯಾರ್ಥಿಗಳಿಗೆ ಗುರುಪೂರ್ಣಿಮಾ ಆಚರಣೆ ಕುರಿತು ಮಾಹಿತಿ ನೀಡಿ, ಭಾರತದಲ್ಲಿ ಮಹರ್ಷಿ ವ್ಯಾಸರ ಜನ್ಮದಿನದ ಸವಿನೆನಪಿಗಾಗಿ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಗುರುಗಳಿಗೆ ನೀಡುವ ಗೌರವ. ಶಿಕ್ಷಣ …

Read More »

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರ

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ ಗೋಕಾಕ ಖಜಕಿಸ್ತಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೂಡಲಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಐರನ್ ಮ್ಯಾನ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಮೊದಲ ಅಧಿಕಾರಿ ಹಾಗೂ ನಾಡಿನ ಹೆಮ್ಮೆಯ ಅಧಿಕಾರಿಯಾಗಿ ರಾಜ್ಯ ಪೊಲೀಸ್ ಇಲಾಖೆಯ ಕೀರ್ತಿ ಇಮ್ಮಡಿಗೊಳಿಸಿದ್ದಾರೆ. ಸುಮಾರು ೬೪ ದೇಶದ ಸ್ಪರ್ಧಿಗಳಲ್ಲಿ ಸಿಪಿಐ ಶ್ರೀಶೈಲ ಕೂಡ ಭಾಗವಹಿಸಿ ಸ್ಪರ್ಧೆಯಲ್ಲಿ ೩.೮ ಕಿಮೀ …

Read More »