Breaking News

ಸಮಾಜವನ್ನು ಶುದ್ದಿ ಮಾಡುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾಗಿದೆ – ಅಮರೇಶ್ವರ ಶ್ರೀ ಅಭಿಮತ!!

ಸಮಾಜವನ್ನು ಶುದ್ದಿ ಮಾಡುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾಗಿದೆ – ಅಮರೇಶ್ವರ ಶ್ರೀ ಅಭಿಮತ!! ಯುವ ಭಾರತ ಸುದ್ದಿ  ಗೋಕಾಕ:ಸಮಾಜವನ್ನು ಶುದ್ದಿ ಮಾಡುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾಗಿದೆ. ಇದರಿಂದ ಸಮಾಜದಲ್ಲಿ ಹಲವಾರು ಸುಧಾರಣೆಗಳು ನಡೆದಿವೆ ಎಂದು ಅಮರೇಶ್ವರ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ನಗರದ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಗೋಕಾಕ ತಾಲೂಕಾ ಪತ್ರಕರ್ತರ ಸಂಘದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿ ಅವರು ಮಾತನಾಡಿದರು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರು ಸಹ ಸಮಾಜದಲ್ಲಿ …

Read More »

ಗೋಕಾಕ ತಾಲೂಕಾ ಪತ್ರಕರ್ತರ ಸಂಘ ಉದ್ಘಾಟನೆ ನಾಳೆ.!

ಗೋಕಾಕ ತಾಲೂಕಾ ಪತ್ರಕರ್ತರ ಸಂಘ ಉದ್ಘಾಟನೆ ನಾಳೆ.!  ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಾ ಪತ್ರಕರ್ತರ ಸಂಘ (ರಿ) ಗೋಕಾಕ ಇದರ ಉದ್ಘಾಟನಾ ಸಮಾರಂಭ ಗೋಕಾಕ ತಾಪಂ ಸಭಾ ಭವನದಲ್ಲಿ ದಿ.೦6 ರಂದು ಮುಂಜಾನೆ 1೦ಗಂಟೆಗೆ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ ಮೇಗೇರಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ, ಕುಂದರಗಿ ಅಡವಿಸಿದ್ಧೇಶ್ವರ ಮಠದ …

Read More »

ರಮೇಶ ಜಾರಕಿಹೊಳಿ ಮೇಲಿನ ಆರೋಪದಲ್ಲಿ ಹುರುಳಿಲ್ಲ ಎಂದ SIT..!!

ರಮೇಶ ಜಾರಕಿಹೊಳಿ    ಮೇಲಿನ  ಆರೋಪದಲ್ಲಿ ಹುರುಳಿಲ್ಲ ಎಂದ SIT..!! ತನಿಖಾ ವರದಿ ಸಲ್ಲಿಸಿದ ಹೈಕೋರ್ಟ್?   ಯುವ ಭಾರತ ಸುದ್ದಿ ಬೆಳಗಾವಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ನ್ಯಾಯಾಲಯಕ್ಕೆ SIT ಸಲ್ಲಿಸಿರುವ ವರದಿಯಲ್ಲಿ ಸ್ಪಷ್ಟವಾಗಿದೆ ಎಂದು ತಿಳಿದು ಬಂದಿದೆ. ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಸಮ್ಮುಖದಲ್ಲಿ ತನಿಖಾಧಿಕಾರಿ ಕವಿತಾ ಅವರು ತನಿಖಾ ವರದಿ ಸಲ್ಲಿಸಿದ್ದು, ಯುವತಿ ಮೇಲೆ …

Read More »

ರಸ್ತೆ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಿದ- ಅಮರನಾಥ ಜಾರಕಿಹೊಳಿ.!

ರಸ್ತೆ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಿದ- ಅಮರನಾಥ ಜಾರಕಿಹೊಳಿ.! ಯುವ  ಭಾರತ ಸುದ್ದಿ ಗೋಕಾಕ: ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕೊಳವಿ ಸಕ್ಕರೆ ಕಾರಾಖಾನೆಯಿಂದ ಮಾಲದಿನ್ನಿ ಕ್ರಾಸ ವರೆಗೆ 14.40 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಗಲಿಕರಣ ಹಾಗೂ ಅಭಿವೃದ್ಧಿ ಮತ್ತು ಅಕ್ಕತಂಗೇರಹಾಳ ಕ್ರಾಸದಿಂದ ಹೊಸೂರು, ಹುಲಿಕಟ್ಟಿ ಹಾಗೂ ಮಮದಾಪೂರ ಕ್ರಾಸ ನಡೆವೆ ಬಾಕಿ ಉಳಿದ ರಸ್ತೆ ಅಗಲಿಕರಣ ಮತ್ತು ಅಭಿವೃದ್ಧಿಯ 8.1೦ ಲಕ್ಷ ರೂಗಳ ಕಾಮಗಾರಿಗಳಿಗೆ ಗುರುವಾರದಂದು ಮಾಲದಿನ್ನಿ ಕ್ರಾಸ …

Read More »

ಸಿಡಿ ಪ್ರಕರಣ- ಎಸ್ ಐಟಿ ವರದಿ ಸಲ್ಲಿಸಲು ಆದೇಶ: ರಮೇಶ ಸಾಹುಕಾರ್ ಗೆ ರಿಲೀಫ್!!

ಸಿಡಿ ಪ್ರಕರಣ- ಎಸ್ ಐಟಿ ವರದಿ ಸಲ್ಲಿಸಲು ಆದೇಶ: ರಮೇಶ ಸಾಹುಕಾರ್ ಗೆ ರಿಲೀಫ್!! ಸಚಿವ ಸ್ಥಾನ ಸಿಗುವುದು ಗ್ಯಾರಂಟಿ? ಯುವ ಭಾರತ ಸುದ್ದಿ ಬೆಳಗಾವಿ: ನಕಲಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಧಿಸಿದಂತೆ ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಸ್ಐಟಿ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ. ಮಾಜಿ ಸಚಿವ ರಮೇಶ‌ ಜಾರಕಿಹೊಳಿ ಸಿ.ಡಿ‌ ಬಹಿರಂಗ ಪ್ರಕರಣದಲ್ಲಿ …

Read More »

ಬಂಗಾರದ ಪದಕ ವಿಜೇತ ಕುಸ್ತಿಪಟುಗಳಿಗೆ ಶಾಸಕರಿಂದ ಸನ್ಮಾನ.!

ಬಂಗಾರದ ಪದಕ ವಿಜೇತ ಕುಸ್ತಿಪಟುಗಳಿಗೆ ಶಾಸಕರಿಂದ ಸನ್ಮಾನ.! ಯುವ ಭಾರತ ಸುದ್ದಿ  ಗೋಕಾಕ: ಬಂಗಾರದ ಪದಕ ವಿಜೇತ ಇಬ್ಬರು ಕುಸ್ತಿ ಕ್ರೀಡಾಪಟುಗಳನ್ನು ಶಾಸಕ ರಮೇಶ ಜಾರಕಿಹೊಳಿ ತಮ್ಮ ಗೃಹ ಕಚೇರಿಯಲ್ಲಿ ಸತ್ಕರಿಸಿದರು. ತಾಲೂಕಿನ ಕೈತನಾಳ ಹೊಸೂರು ಗ್ರಾಮದ ಕುಸ್ತಿಪಟುಗಳು ಗೋವಾ ರಾಜ್ಯದ ವಡಗಾಂವದಲ್ಲಿ ನಡೆದ ರಾಷ್ಟ ಮಟ್ಟದ ಯೂಥ್ ಒಲಂಪಿಕ್ ರೂರಲ್ ಗೇಮ್ಸ್ ಚಾಂಪಿಯನ ಶಿಪ್ ೨೦೨೧-೨೨ ರಲ್ಲಿ ೬೧ ಕೆ.ಜಿ ಕುಸ್ತಿ ವಿಭಾಗದಲ್ಲಿ ಪ್ರವೀಣ ಬಡಕುರಿ ಮತ್ತು ೪೧ …

Read More »

ನಗರಸಭೆ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

ನಗರಸಭೆ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ನಗರಸಭೆ ವತಿಯಿಂದ ಸ್ವಚ್ಛಭಾರತ ಮಿಷನ್ ಯೋಜನೆಯಡಿ ಮನೆ ಮನೆಗೆ ಕಸ ಸಂಗ್ರಹಿಸುವ ನಾಲ್ಕು ವಾಹನಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ೫.೮೯ ಲಕ್ಷ ರೂಗಳಲ್ಲಿ ಶೇ೨೪.೧೦ರ ಯೋಜನೆಯಡಿಯಲ್ಲಿ ಪೌರಕಾರ್ಮಿಕರ ಸುರಕ್ಷಾ ಸಾಮಗ್ರಿಗಳನ್ನು ವಿತರಣೆ, ೪.೫೫ ಲಕ್ಷ ರೂಗಳಲ್ಲಿ ಶೇ೭.೨೫ರ ಯೋಜನೆಯಡಿ ಹಿಂದುಳಿದ ವರ್ಗಗಳ ಕಲ್ಯಾಣ …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ …

Read More »

ಭೀಮ್ ಆರ್ಮಿಯಿಂದ ಪ್ರತಿಭಟನೆ.!

ಭೀಮ್ ಆರ್ಮಿಯಿಂದ ಪ್ರತಿಭಟನೆ.! ಯುವ ಭಾರತ ಸುದ್ದಿ  ಹುಕ್ಕೇರಿ: ಹುಕ್ಕೇರಿ ಭೀಮ್ ಆರ್ಮಿ ತಾಲೂಕ ಘಟಕದ ವತಿಯಿಂದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶನ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಹುಕ್ಕೇರಿ ತಹಸಿಲ್ದಾರರಿಗೆ ಮತ್ತು ಸಿಪಿಐ ಅವರ ಅವರ ಮುಖಾಂತರ ಮಾನ್ಯ ಮುಖ್ಯ ನ್ಯಾಯಾಧೀಶರು ಉಚ್ಚನ್ಯಾಯಾಲಯ ಕರ್ನಾಟಕ ಬೆಂಗಳೂರು ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು …

Read More »

ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ-ರಮೇಶ ಜಾರಕಿಹೊಳಿ.!

ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರು ಮಂಡಿಸಿರುವ ಇಂದಿನ ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ. ಕೊರೊನಾ ಭೀಕರ ಸಂದರ್ಭದಲ್ಲೂ ಜನಸಾಮಾನ್ಯರಿಗೆ ಹೊರೆಯಾಗದಂತೆ ಬಜೆಟ್ ರೂಪಿಸಲಾಗಿದ್ದು, ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೂಲಭೂತ …

Read More »