Breaking News

ಮಮದಾಪೂ ಗ್ರಾಮದಲ್ಲಿ “ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರ ಉದ್ಘಾಟನೆ.!

ಮಮದಾಪೂ ಗ್ರಾಮದಲ್ಲಿ “ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರ ಉದ್ಘಾಟನೆ.! ಗೋಕಾಕ: ತಾಲೂಕಿನ ಮಮದಾಪೂರ ಗ್ರಾಮದಲ್ಲಿ “ಗ್ರಾಮ್ ಒನ್” ನಾಗರಿಕ ಸೇವಾ ಕೇಂದ್ರವನ್ನು ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಶಿವನಗೌಡ ಕಮತ, ಗ್ರಾಪಂ ಸದಸ್ಯ ಕೆಂಪಣ್ಣ ಮೈಲನ್ನವರ, ನಿವೃತ್ತ ಪಿಎಸ್‌ಐ ಲಕ್ಕಪ್ಪ ವಗ್ಗನ್ನವರ, ವೀರಭದ್ರ ಮೈಲನ್ನವರ, ಪ್ರಭು ಒಡೆಯರ, ಮಹಾಂತೇಶ ಜನ್ಮಟ್ಟಿ, ಶೌಕತ ಹಿಡಕಲ್, ಪರಸಪ್ಪ ವಗ್ಗನವರ, ಅನೀಲ ಮುರಘೋಡ, ನಾಗರಿಕ …

Read More »

ಅಂಬೇಡ್ಕರ ಅವರ ಭಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಕ್ರಮಕ್ಕೆ ಆಗ್ರಹ.!

ಅಂಬೇಡ್ಕರ ಅವರ ಭಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಕ್ರಮಕ್ಕೆ ಆಗ್ರಹ.! ಗೋಕಾಕ: ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಅವರ ಭಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ನೇತ್ರÀತ್ವದಲ್ಲಿ ಯುವ ದಲಿತ ಸಮಿತಿ ಹಾಗೂ ವಿವಿಧ ಸಂಘಟನೆಗಳಿAದ ಪ್ರಧಾನ ನರೇಂದ್ರ ಮೋದಿಯವರಿಗೆ ನೂರಾರು ಪತ್ರ ಬರೆದು ಪತ್ರ …

Read More »

ಅರಭಾಂವಿ ಮತಕ್ಷೇತ್ರಕ್ಕೆ 52 ಕೋಟಿ ಅನುದಾನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ.!

ಗೋಕಾಕ: ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ೫೦ ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ೨ ಕೋಟಿ ರೂ.ಗಳು ಸೇರಿ ಒಟ್ಟು ೫೨ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು ೩೪.೫೩ ಕಿ.ಮೀ ರಸ್ತೆಗಳ ಸುಧಾರಣೆಗಾಗಿ ೩೨ ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ೩೫.೩೦ ಕಿ.ಮೀ …

Read More »

ಪಿಎಸ್‌ಐ ವಾಲಿಕಾರ ಅವರಿಗೆ ಅಭಿನಂದನೆಗಳ ಮಹಾಪೂರ.!

ಪಿಎಸ್‌ಐ ವಾಲಿಕಾರ ಅವರಿಗೆ ಅಭಿನಂದನೆಗಳ ಮಹಾಪೂರ.! ಗೋಕಾಕ: ಗಣರಾಜ್ಯೋತ್ಸವ ಪೊಲೀಸ ಪಥ ಸಂಚಲನಕ್ಕೆ ಕನ್ನಡದಲ್ಲಿ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದಿರುವ ಗೋಕಾಕ ಶಹರ ಠಾಣೆ ಪಿಎಸ್‌ಐ ಕೆ.ವಾಲಿಕರ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಅಭಿನಂದನಾ ಪತ್ರ ಕಳುಹಿಸಿರುವ ಅವರು ಪೊಲೀಸ ಇಲಾಖೆಯಲ್ಲಿ ಕವಾಯತ್ತು ಪ್ರದರ್ಶನದಲ್ಲಿ ಕೆಲವ ಹಿಂದಿ ಮತ್ತು ಇಂಗ್ಲಿಷನಲ್ಲಿಯೆ ನಿರ್ದೇಶನ ನೀಡುತ್ತಿರುವ ಸಂದರ್ಭದಲ್ಲಿ ೭೩ನೇ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ …

Read More »

ಉದಯವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.!

ಉದಯವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.! ಗೋಕಾಕ: ಉದಯವಾಣಿ ಪತ್ರಿಕೆ ತನ್ನ ನಿಸ್ಪಕ್ಷಪಾತ ವರದಿಗಾರಿಕೆ ಮೂಲಕ ರಾಜ್ಯದ ಜನರ ನಾಡಿಮಿಡಿತವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಉದಯವಾಣಿ ಪತ್ರಿಕೆಯ ದಶಮಾನೋತ್ಸವ ನಿಮಿತ್ಯವಾಗಿ ಹೊರತರಲಾದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ತಮ್ಮ ವರದಿಗಳ ಮೂಲಕ ಅಭಿವೃದ್ಧಿಕಾರ್ಯಕ್ಕೆ ಬೆಳಕು ಚೆಲ್ಲಿ, ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತಂದು ಜನಪರ ಅಭಿವೃದ್ಧಿಪರ …

Read More »

ಪಿಎಸ್‌ಐ ಪರೀಕ್ಷೆಯಲ್ಲಿ ಆಯ್ಕೆಯಾದವರನ್ನು ರಮೇಶ ಜಾರಕಿಹೊಳಿ ಸತ್ಕರಿಸಿದರು.!

ಪಿಎಸ್‌ಐ ಪರೀಕ್ಷೆಯಲ್ಲಿ ಆಯ್ಕೆಯಾದವರನ್ನು ರಮೇಶ ಜಾರಕಿಹೊಳಿ ಸತ್ಕರಿಸಿದರು.! ಗೋಕಾಕ: ಗೋಕಾಕ ತಾಲೂಕಿನ ಇಬ್ಬರು ಯುವತಿಯರು ಮತ್ತು ಒರ್ವ ಯುವಕ ಸೇರಿ ಮೂವರು ಪಿಎಸ್‌ಐ ಹುದ್ದೆಗೆ ನೇಮಕಗೊಂಡಿದ್ದು, ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು. ನಗರದ ತಮ್ಮ ಗೃಹ ಕಚೇರಿಯಲ್ಲಿ ನೂತನ ಸಿವಿಲ್ ಪೋಲಿಸ್ ಸಬ್ ಇನ್ಸಪೆಕ್ಟರ್ ಪರೀಕ್ಷೆಯಲ್ಲಿ ಆಯ್ಕೆಯಾದ ಮಲ್ಲಾಪೂರ ಪಿಜಿ ಪಟ್ಟಣದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಮಮದಾಪೂರ ಗ್ರಾಮದ ಕೀರ್ತಿ ನಿಂಗಪ್ಪ ಕಮತ, …

Read More »

ಪವರ್ ಏಂಜಾಯ್ ಮಾಡೋವರು ೧೭ಜನ ಶಾಸಕರ ತ್ಯಾಗ ಮರೆಯ ಬಾರದು-ಬಾಲಚಂದ್ರ ಜಾರಕಿಹೊಳಿ.!

ಪವರ್ ಏಂಜಾಯ್ ಮಾಡೋವರು ೧೭ಜನ ಶಾಸಕರ ತ್ಯಾಗ ಮರೆಯ ಬಾರದು-ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ರಮೇಶ ಜಾರಕಿಹೊಳಿ, ಮಹೇಶ ಕುಮಟಹಳ್ಳಿ, ಶ್ರೀಮಂತ ಪಾಟೀಲ್ ತ್ಯಾಗದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಪವರ್ ಏಂಜಾಯ್ ಮಾಡೋವರು ಇದನ್ನು ಮರೆಯಬಾರದು ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಸಚಿವ ಕತ್ತಿ, ಸವದಿ ಹಾಗೂ ಶಶಿಕಲಾ ಜೊಲ್ಲೆಗೆ ಟಾಂಗ್ ನೀಡಿದ್ದಾರೆ. ಅವರು, ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದ ಉದ್ಘಾಟನೆ ನಂತರ ಪತ್ರಕತ್ರರೊಂದಿಗೆ ಮಾತನಾಡಿ, …

Read More »

ಮಾಜಿ ಡಿಸಿಎಮ್ ಸವದಿ ಡಿಕೆಶಿ ಸಂಪರ್ಕದಲ್ಲಿದ್ದಾರೆ-ಲಖನ್ ಜಾರಕಿಹೊಳಿ.!

ಮಾಜಿ ಡಿಸಿಎಮ್ ಸವದಿ ಡಿಕೆಶಿ ಸಂಪರ್ಕದಲ್ಲಿದ್ದಾರೆ-ಲಖನ್ ಜಾರಕಿಹೊಳಿ.! ಗೋಕಾಕ: ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ಶಕ್ತಿಯನ್ನು ಬಿಜೆಪಿ ಬಳಸಿಕೊಂಡು ಬಿಜೆಪಿ ೨೦೨೩ರ ಸಾರ್ವತ್ರಿಕ ಚುನಾವಣೆಯ ತಯಾರಿ ಮಾಡಬೇಕು ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಮೇಶ ಹಾಗೂ ಬಾಲಚಂದ್ರರಿಗೆ ೧೬ ಅಲ್ಲ ೨೦ ಶಾಸಕರನ್ನು ಬಿಜೆಪಿಗೆ ಕರೆತರುವ ಶಕ್ತಿಯಿದೆ. ಸಿದ್ಧರಾಮಯ್ಯ ಕಾಂಗ್ರೇಸ್ ಅಹ್ವಾನದ ಕುರಿತು ಮಾತನಾಡಿದ ಲಖನ್ ಸಿದ್ಧರಾಮಯ್ಯ …

Read More »

ಜಾರಕಿಹೊಳಿ ಸಹೋದರರಿಂದ ಮಹಾಲಕ್ಷ್ಮೀ ಸಭಾ ಭವನ ಉದ್ಘಾಟನೆ.!

ಜಾರಕಿಹೊಳಿ ಸಹೋದರರಿಂದ ಮಹಾಲಕ್ಷ್ಮೀ ಸಭಾ ಭವನ ಉದ್ಘಾಟನೆ.! ಗೋಕಾಕ: ಜನಸಾಮಾನ್ಯರ ಅನುಕೂಲಕ್ಕಾಗಿ ಅತ್ಯಾಧುನಿಕವಾಗಿ ಗೋಕಾಕ ನಗರದಲ್ಲಿ ಮಹಾಲಕ್ಷ್ಮೀ ಸಭಾ ಭವನ ನಿರ್ಮಿಸಲಾಗಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಮಹಾಲಕ್ಷಿö್ಮÃ ದೇವಸ್ಥಾನದ ಆವರಣದಲ್ಲಿ ಗುರುವಾರದಂದು ೪.೫೦ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಮಹಾಲಕ್ಷಿö್ಮÃ ಸಭಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಸಭಾ ಭವನ ನಿರ್ಮಾಣದಿಂದ ಜನ ಸಾಮಾನ್ಯರಿಗೆ …

Read More »

ರಕ್ತದಾನ ಮಾಡಿ ಜೀವ ಉಳಿಸಿ- ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ!!

ರಕ್ತದಾನ ಮಾಡಿ ಜೀವ ಉಳಿಸಿ-ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ!! ಯುವ ಭಾರತ ಸುದ್ದಿ  ಗೋಕಾಕ: ಅಪಘಾತಗಳು ಮತ್ತು ಆರೋಗ್ಯ ಸಮಸ್ಯೆಯ ಕಾರಣದಿಂದ ರಕ್ತವು ಹೆಚ್ಚಿನ ಬೇಡಿಕೆಯಲ್ಲಿದೆ. ಆದ್ದರಿಂದ ನಾವು ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಮಹಾತ್ಮರ ದಿನಾಚರಣೆಯನ್ನು ನಾವು ರಕ್ತದಾನ ಮಾಡುವ ಮೂಲಕ ಆಚರಣೆ ಮಾಡುವದು ಮಾದರಿ ಕಾರ್ಯ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.ಅವರು, ಶ್ರೀರಾಮ ಸೇನೆ ಹಾಗೂ ಶ್ರೀ ರಾಯಣ್ಣ …

Read More »