Breaking News

ಶಾಸಕರ ಆಪ್ತಸಹಾಯಕರಿಗೆ ಅಭಿಮಾನಿ ಬಳಗದಿಂದ ಸತ್ಕಾರ.!

ಶಾಸಕರ ಆಪ್ತಸಹಾಯಕರಿಗೆ ಅಭಿಮಾನಿ ಬಳಗದಿಂದ ಸತ್ಕಾರ.! ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿAದ ಆಚರಣೆ ಮಾಡಲಾಯಿತು. ಇದೇ ವೇಳೆಯಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೋಲಿಸಗೌಡರ ಅವರನ್ನು ಶ್ರೀ ರಮೇಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳ ಬಳಗದ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ನಟರಾಜ ಸತ್ತೆನ್ನವರ, ಅಡಿವೆಪ್ಪ ಕೆಂಪನ್ನವರ, ಹನುಮಂತ ಸತ್ಯನಾ ಯಿಕ, ಸಿದ್ದಪ್ಪ ಕೆಸರೂರ, ದೊಡ್ಡಪ್ಪ ಸನದಿ, ಕುಮಾರ ಬೂದನವರ, ಬಸವರಾಜ ನಾಯಿಕ, …

Read More »

ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.!

ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.! ಗೋಕಾಕ: ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಸಮಾಜ ಸುಧಾರಣೆ ಸಾಧ್ಯವೆಂದು ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ಎಸ್ ವ್ಹಿ ದೇಮಶೆಟ್ಟಿ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ …

Read More »

ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿಯನ್ನು ಆಚರಿಸುತ್ತಿದ್ದು, ನಮ್ಮಲ್ಲಿರುವ ದುಷ್ಟ ಆಲೋಚನೆ ಹಾಗೂ ದುಶ್ಚಟಗಳಿಂದ ದೂರವಿದ್ದು, ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಮರಾಠಗಲ್ಲಿಯಲ್ಲಿ ನವರಾತ್ರಿ ಉತ್ಸವ ಮಂಡಳಿಯವರು ಆಯೋಜಿಸಿದ್ದ ನವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. …

Read More »

ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದ -ಅಂಬಿರಾವ ಪಾಟೀಲ.!

ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದ -ಅಂಬಿರಾವ ಪಾಟೀಲ.! ಗೋಕಾಕ: ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರದಂದು ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಹಮ್ಮಿಕೊಂಡ ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಶ್ರೀ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಕಾರ್ಮಿಕ …

Read More »

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ.!

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ. ಗೋಕಾಕ: ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ಎಂಬ ಫಲ ಸಿಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರಬರ ದಡ್ಡಿಯ ಶ್ರೀ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಕಮೀಟಿಯಿಂದ ಸತ್ಕಾರ ಸ್ವೀಕರಿಸಿ …

Read More »

ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!

ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಯುವ ಭಾರತ ಸುದ್ದಿ ಗೋಕಾಕ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು ಶನಿವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಒಂದು  ಕೋಟಿ ಹತ್ತು ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. …

Read More »

ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!!

ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಅವಿರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.     ಯುವ ಭಾರತ ಸುದ್ದಿ ಗೋಕಾಕ:  ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯುವಂತೆ ಮಾಜಿ ಸಚಿವ ಹಾಗೂ ಶಾಸಕ …

Read More »

ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!

ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!   ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಯುವ ಭಾರತ ಸುದ್ದಿ ಗೋಕಾಕ: ದೂರದೃಷ್ಟಿ ಯೋಜನೆಯ ನೇತಾರರಾಗಿ ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು ವಿಶ್ವಗುರು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿಗೆ …

Read More »

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಗೋಕಾಕ: ನಗರದ ವಾರ್ಡನಂ 25 ರಲ್ಲಿ ನಗರಸಭೆಯಿಂದ ಮಂಜೂರಾದ 1.ಕೋಟಿ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಶೌಚಾಲಯ ನಿರ್ಮಾಣದ ಕಾಮಗಾರಿಗೆ ಗುರುವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮಾಜಿ ಅಧ್ಯಕ್ಷ ತಳದಪ್ಪ ಅಮ್ಮಣಗಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರುಗಳಾದ ದುರ್ಗಪ್ಪ ಶಾಸ್ತಿçಗೊಲ್ಲರ, …

Read More »

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!!

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!! ಯುವ ಭಾರತ ಸುುದ್ದಿ ಗೋಕಾಕ: ಜಗತ್ತಿನ ಅಗ್ರಗಣ್ಯ ನಾಯಕರಾಗಿ ಹೊರಹೋಮ್ಮುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ೭೧ನೇ ಜನ್ಮ ದಿನದ ಅಂಗವಾಗಿ ಸೆ.೧೭ ರಿಂದ ನಿರಂತರವಾಗಿ ೨೦ ದಿನಗಳ ವರೆಗೆ ಸೇವಾ ಮತ್ತು ಸಮರ್ಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ …

Read More »