Breaking News

ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!!

ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ, ಗೋಕಾಕ: ದಿ.23-4-2021ರಂದು ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಾದ ರಾಜನಕಟ್ಟಿ ಗ್ರಾಮದ ಅನುಸೂಯಾ ಬಾದರವಾಡಿ ಹಾಗೂ ಅಕ್ಕತಂಗೇರಹಾಳ ಗ್ರಾಮದ ಬಸವ್ವ ವ್ಯಾಪಾರಗಿ ಅವರಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳ ನಿಧಿ ನಾಲ್ಕು ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿ ಒಂದು ಲಕ್ಷ ಸೇರಿ ಒಟ್ಟು 5 ಲಕ್ಷ ರೂಗಳ ಚೇಕನ್ನು ಶುಕ್ರವಾರ …

Read More »

ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.!

ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.! ಯುವ ಭಾರತ ಸುದ್ದಿ   ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಸಿದ್ಧಾರೂಡ ಜಾತ್ರಾ ಮಹೋತ್ಸವ ಕೋವಿಡ್ ನಿಯಮಗಳ ಪಾಲನೆ ಮೂಲಕ ಸರಳವಾಗಿ ಆಚರಿಸಲಾಯಿತು. ಮಂಗಳವಾರದಂದು ಬೆಳಿಗ್ಗೆ 6ಗಂಟೆಗೆ ಶ್ರೀ ಸಿದ್ಧಾರೂಡರ ಮೂರ್ತಿಗೆ ರುದ್ರಾಭಿಷೇಕ, ಮಹಾಪೂಜೆ ಜೊತೆಗೆ ಸಿದ್ಧಾರೂಡರ ಆಶ್ರಮದಲ್ಲಿ ಹೋಮ ಹವನ ಹಮ್ಮಿಕೊಳ್ಳಲಾಯಿತು. ಮಧ್ಯಾಹ್ನ ಮಹಾಪ್ರಸಾದ ಜರುಗಿ, ಸಂಜೆ ಶ್ರೀ ಸಿದ್ಧಾರೂಡರ ತೆಪ್ಪೋತ್ಸವ ಹಾಗೂ ಸಿದ್ಧಾರೂಡರ ಉತ್ಸವ …

Read More »

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ.!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಮೆಟ್ರಕ್ ನಂತರದ ಬಾಲಕರ ಮತ್ತು ಬಾಲಕೀಯರ ವಸತಿ ನಿಲಯಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಶೈಕ್ಷಣಿಕ …

Read More »

ನಗರಸಭೆಯಿಂದ ವಾಣಿಜ್ಯ ಮಳಿಗೆ ನಿರ್ಮಿಸಿದ್ದು, ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.!

ನಗರಸಭೆಯಿಂದ ವಾಣಿಜ್ಯ ಮಳಿಗೆ ನಿರ್ಮಿಸಿದ್ದು, ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.! ಗೋಕಾಕ: ಮಾಸ್ಟರ್ ಪ್ಲಾö್ಯನ ಯೋಜನೆಯಿಂದ ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಸಣ್ಣಪುಟ್ಟ ವ್ಯಾಪಾರಸ್ಥರ ಅನುಕೂಲವಾಗುವ ನಿಟ್ಟಿನಲ್ಲಿ ನಗರಸಭೆಯಿಂದ ಬೃಹತ್ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ವ್ಯಾಪಾರಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರಸಭೆಯ ನಗರೋತ್ಥಾನ ಯೋಜನೆಯಲ್ಲಿ ೨.೮೫ ಕೋಟಿ ಅನುದಾನದಡಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣ ಉದ್ಘಾಟನೆ …

Read More »

ಚಾಲಕರು ಸರಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ-ಸುರೇಶ ಸನದಿ.!

ಚಾಲಕರು ಸರಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ-ಸುರೇಶ ಸನದಿ.! ಗೋಕಾಕ: ಕೊರೋನಾ ಮಹಾಮಾರಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಖಾಸಗಿ ಚಾಲಕರಿಗೆ ರಾಜ್ಯ ಸರಕಾರ ೩ಸಾವಿರ ರೂಪಾಯಿ ಸಹಾಯ ಧನದ ಜೊತೆಗೆ ಶಾಸಕ ರಮೇಶ ಜಾರಕಿಹೊಳಿ ಅವರ ಸಹಕಾರದಿಂದ ಆಹಾರಧಾನ್ಯಗಳ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕರ ಸಹಾಯಕ ಸುರೇಶ ಸನದಿ ಹೇಳಿದರು. ಅವರು, ಶುಕ್ರವಾರದಂದು ನಗರದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಮಿನಿ ಗೂಡ್ಸ್ ಚಾಲಕರಿಗೆ ಹಾಗೂ ಟ್ಯಾಕ್ಸಿ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿ, …

Read More »

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಮಹದ್ವಿಯಾ ಜಮಾತ ಸ್ಮಶಾನಕ್ಕೆ ಹೆಚ್ಚುವರಿ ೨೫ ಲಕ್ಷಗಳನ್ನು ಬಿಡುಗಡೆ.!

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ನಗರದ ಮುಸ್ಲಿಂ ಮಹದ್ವಿಯಾ ಜಮಾತ ಸ್ಮಶಾನಕ್ಕೆ ಹೆಚ್ಚುವರಿ ೨೫ ಲಕ್ಷಗಳನ್ನು ಬಿಡುಗಡೆ ಮಾಡಿ ನಗರಸಭೆಯಿಂದ ಅಭಿವೃದ್ಧಿ ಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು. ಗುರುವಾರದಂದು ನಗರದ ಮುಸ್ಲಿಂ ಮಹದ್ವಿಯಾ ಸ್ಮಶಾನದಲ್ಲಿ ನಗರಸಭೆಯಿಂದ ಮಂಜೂರಾದ ಸನ್ ೨೦೧೯- ೨೦ ನೇ ಸಾಲಿನ ಎಸ್.ಎಫ್.ಸಿ ವಿಶೇಷ ಅನುದಾನ ಹಾಗೂ ೧೪ನೇ ಹಣಕಾಸು ಯೋಜನೆಯಲ್ಲಿ ವಿದ್ಯುತ್ ದೀಪ ಮತ್ತು ಕಾಂಕ್ರೀಟ್ ರಸ್ತೆ , …

Read More »

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.! ಯುವ ಭಾರತ ಸುದ್ದಿ  ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿAದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ …

Read More »

ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಯುವ ಮೋರ್ಚಾದಿಂದ ಸೈಕಲ್ ಜಾಥಾ.!

ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಯುವ ಮೋರ್ಚಾದಿಂದ ಸೈಕಲ್ ಜಾಥಾ.! ಗೋಕಾಕ: ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ಕಾರ್ಯಕರ್ತರಿಂದ ಗೋಕಾಕ ಫಾಲ್ಸ್ ಮಹಾಲಿಂಗೇಶ್ವರ ದೇವಸ್ಥಾನದಿಂದ ನಗರದ ಬಸವೇಶ್ವರ ವೃತ್ತದ ವರೆಗೆ ಸೈಕಲ್ ಜಾಥಾ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ಭೀಮಶಿ ಭರಮನ್ನವರ, ರಾಜೇಂದ್ರ ಗೌಡಪ್ಪಗೋಳ, ಯುವಮೋರ್ಚಾ ಅಧ್ಯಕ್ಷ ಮಂಜು …

Read More »

ಸರ್ಕಾರ ರೈತರಿಗೆ ಹಲವಾರು ಯೋಜನೆಗಳ ಮೂಲಕ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.!

ಸರ್ಕಾರ ರೈತರಿಗೆ ಹಲವಾರು ಯೋಜನೆಗಳ ಮೂಲಕ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು …

Read More »

ಶಾಸಕ ರಮೇಶ ಜಾರಕಿಹೊಳಿ ಸಹಾಯಕ ಸುರೇಶ ಸನದಿ ಅವರಿಂದ ಕಾಳಜಿ ಕೇಂದ್ರಗಳಿಗೆ ಭೇಟಿ.!

ಶಾಸಕ ರಮೇಶ ಜಾರಕಿಹೊಳಿ ಸಹಾಯಕ ಸುರೇಶ ಸನದಿ ಅವರಿಂದ ಕಾಳಜಿ ಕೇಂದ್ರಗಳಿಗೆ ಭೇಟಿ.! ಗೋಕಾಕ: ಮಳೆ ಕಡಿಮೆಯಾಗುತ್ತಿರುವದರಿಂದ ಪ್ರವಾಹವು ಕಡಿಮೆಯಾಗುತ್ತಿದೆ. ತಾಲ್ಲೂಕು ಆಡಳಿತದಿಂದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜನತೆ ಆತಂಕಕ್ಕೆ ಒಳಗಾಗದೆ ಧೈರ್ಯದಿಂದ ಇರುವಂತೆ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೊಳ ತಿಳಿಸಿದರು. ತಾಲೂಕಾಡಳಿತ, ನಗರಸಭೆ ಹಾಗೂ ಶಾಸಕರ ಕಾರ್ಯಾಲಯದಿಂದ ನಗರ ಎಲ್ಲ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಕುಂದು ಕೊರತೆ ವಿಚಾರಣೆ ನಡೆಸಿ, ಸ್ಥಳದಲ್ಲೇ ಜಾನುವಾರುಗಳಿಗೆ ಮೇವು ವ್ಯವಸ್ಥೆ ಮಾಡಿ, …

Read More »