Breaking News

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ ಬೆಳಗಾವಿ: ರಾಮದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ೨೮ ಅಂಗನವಾಡಿ ಕಾರ್ಯಕರ್ತೆ ಹಾಗೂ ೫೫ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್-ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾರ್ಯಕರ್ತೆಯರ ಹುದ್ದೆ ಅಂಗನವಾಡಿ ಖಾಲಿ ಇರುವ ಕೇಂದ್ರದ ಹೆಸರು ಮತ್ತು ಕೋಡ ನಂ: ಬಟಕುರ್ಕಿ-೦೬, ನರಂಕಲಕೊಪ್ಪ (ಹೊಸಕೇಂದ್ರ), ಆರಿಬೆಂಚಿ ತಾಂಡಾ (ಹೊಸಕೇಂದ್ರ), ಹಳೇತೊರಗಲ್ಲ (ಹಳೇತೊರಗಲ್ಲ ಪ್ಲಾಟ) (ಹೊಸಕೇಂದ್ರ), ಕಿತ್ತೂರ-೨ …

Read More »

ಎನ್‌ಪಿಎಸ್‌ನಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ, ಶೇ.45 ಪಿಂಚಣಿ ಸಿಗುವ ಸಾಧ್ಯತೆ

ಎನ್‌ಪಿಎಸ್‌ನಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ, ಶೇ.45 ಪಿಂಚಣಿ ಸಿಗುವ ಸಾಧ್ಯತೆ ಯುವ ಭಾರತ ಸುದ್ದಿ ದೆಹಲಿ: ಸದ್ಯ ಜಾರಿಯಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌)ಯಲ್ಲಿ ಕೆಲವೊಂದು ಬದಲಾವಣೆ ತರುವುದನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಪಡೆದಿರುವ ಕೊನೆಯ ಸಂಬಳದ ಶೇ.40ರಿಂದ ಶೇ.45ರಷ್ಟು ಮೊತ್ತವನ್ನು ಪಿಂಚಣಿಯಾಗಿ ನೀಡುವ ಬಗ್ಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ …

Read More »

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಕೀಲಿ ವೃತ್ತಿಯಲ್ಲಿನ ಕೌಶಲಗಳು ಹಾಗೂ ಉದ್ಯೋಗಾವಕಾಶ ಕುರಿತ ವಿಶೇಷ ಉಪನ್ಯಾಸ

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಕೀಲಿ ವೃತ್ತಿಯಲ್ಲಿನ ಕೌಶಲಗಳು ಹಾಗೂ ಉದ್ಯೋಗಾವಕಾಶ ಕುರಿತ ವಿಶೇಷ ಉಪನ್ಯಾಸ ಯುವ ಭಾರತ ಸುದ್ದಿ ಬೆಳಗಾವಿ : ಯುವ ನ್ಯಾಯವಾದಿಗಳು ವೃತ್ತಿಪರ ಕೌಶಲ ರೂಢಿಸಿಕೊಂಡು ಸಮಾಜದ ಅಭಿವೃದ್ಧಿಗೆ ಪರಿಶ್ರಮಿಸಬೇಕು ಎಂದು ದೆಹಲಿಯ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಮಂಜುನಾಥ ಮೇಳೆದ ತಿಳಿಸಿದರು. ಗುರುವಾರ ನಗರದ ಕೆಎಲ್ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಲಿಂಗರಾಜ ಮಹಾವಿದ್ಯಾಲಯದ ಕೇಂದ್ರ ಸಭಾಗೃಹದಲ್ಲಿ ವಕೀಲಿ ವೃತ್ತಿಯಲ್ಲಿನ ಕೌಶಲಗಳು ಹಾಗೂ …

Read More »

ಕೆಎಂಎಫ್ ನೂತನ ಅಧ್ಯಕ್ಷರಾಗಿ ಸಿದ್ದರಾಮಯ್ಯ ಆಪ್ತ ಭೀಮಾ ನಾಯಕ ಅವಿರೋಧ ಆಯ್ಕೆ

ಕೆಎಂಎಫ್ ನೂತನ ಅಧ್ಯಕ್ಷರಾಗಿ ಸಿದ್ದರಾಮಯ್ಯ ಆಪ್ತ ಭೀಮಾ ನಾಯಕ ಅವಿರೋಧ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಕೆಎಂಎಫ್ ನೂತನ ಅಧ್ಯಕ್ಷರಾಗಿ ಭೀಮಾ ನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಭೀಮಾ ನಾಯಕ ಹಗರಿ ಬೊಮ್ಮನಹಳ್ಳಿ ಮಾಜಿ ಶಾಸಕರಾಗಿದ್ದಾರೆ. ಹಾಲಿ ಕೆಎಂಎಫ್ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣೆಗೆ ಇನ್ನೂ ಒಂದು ವರ್ಷ ಕಾಲಾವಕಾಶ ಇದ್ದರೂ ಹೊಸ ಅಧ್ಯಕ್ಷರ ಚುನಾವಣೆಗೆ ಅವಕಾಶ ಮಾಡಿಕೊಟ್ಟಿದ್ದರಿಂದ …

Read More »

ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಪನ್ನ

ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಪನ್ನ ಬೆಳಗಾವಿ : ಇಲ್ಲಿಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಪ್ರಾಚಾರ್ಯ ಡಾ.ಬಿ. ಜಯಸಿಂಹ ಅವರು ಮಾತನಾಡಿ, ಇಡೀ ವಿಶ್ವಕ್ಕೆ ಭಾರತ ಯೋಗವನ್ನು ಪರಿಚಯಿಸಿದೆ. ಇಂದು ಜಗತ್ತಿನಾದ್ಯಂತ ಯೋಗಕ್ಕೆ ಮಾನ್ಯತೆ ಸಿಕ್ಕಿದೆ. ಪ್ರತಿಯೊಬ್ಬರು ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ಸಲಹೆ ನೀಡಿದರು. ಪ್ರಾಧ್ಯಾಪಕರಾದ ಉಮಾ ಹಿರೇಮಠ, ಜ್ಯೋತಿ ಹಿರೇಮಠ, …

Read More »

ರಮಣ ಗುಪ್ತ ಈಗ ಬೆಳಗಾವಿ ಉತ್ತರ ವಲಯ ಐಜಿಪಿ

ರಮಣ ಗುಪ್ತ ಈಗ ಬೆಳಗಾವಿ ಉತ್ತರ ವಲಯ ಐಜಿಪಿ ಬೆಂಗಳೂರು : ರಾಜ್ಯ ಸರ್ಕಾರ ಇಂದು ಮತ್ತೆ ಅಧಿಕಾರಿಗಳ ವರ್ಗಾವಣೆ ಮುಂದುವರಿಸಿದೆ. ಮಂಗಳವಾರ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳ ಪಟ್ಟಿ ಇಂತಿದೆ. ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್​ ಗೃಹ ನಿರ್ಮಾಣ ನಿಗಮ ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ ಅರುಣ ಚಕ್ರವರ್ತಿ-ಎಡಿಜಿಪಿ, ಡಿಸಿಆರ್​ಇ ಮನೀಷ್ ಕರ್ಬಿಕರ- ಎಡಿಜಿಪಿ, ಸಿಐಡಿ ಚಂದ್ರಶೇಖಎ- …

Read More »

ಅಪರಿಚಿತ ಕರೆಗಳಿಗೆ ಲಗಾಮು : ಹೊಸ ಫೀಚರ್‌ ಪರಿಚಯಿಸಿದ ವಾಟ್ಸಾಪ್

ಅಪರಿಚಿತ ಕರೆಗಳಿಗೆ ಲಗಾಮು : ಹೊಸ ಫೀಚರ್‌ ಪರಿಚಯಿಸಿದ ವಾಟ್ಸಾಪ್ ಬೆಂಗಳೂರು : ಅಪರಿಚಿತರ ಅನಾಮಿಕ ಸ್ಪ್ಯಾಮ್‌ ಕರೆಗಳಿಂದ ರಕ್ಷಣೆ ಪಡೆಯಲು ವಾಟ್ಸಾಪ್ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ. ಇದರಿಂದ ವಾಟ್ಸಾಪ್‌ ಬಳಕೆದಾರರು ಒಳಬರುವ ಅಪರಿಚಿತ ಕರೆಗಳು ಬಾರದಂತೆ ತಡೆಯಬಹುದಾಗಿದೆ. ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಮಂಗಳವಾರ ಇದನ್ನು ಘೋಷಿಸಿದ್ದಾರೆ. ಸೆಟ್ಟಿಂಗ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಆನ್ ಮಾಡುವ ಮೂಲಕ WhatsApp ಬಳಕೆದಾರರು ಈಗ ಅಪರಿಚಿತ ಕರೆಗಳು ಅಥವಾ ಸ್ಪ್ಯಾಮ್ ಕರೆಗಳನ್ನು ತಡೆಯಲು …

Read More »

ಅಕ್ಕಿ ಸಮಸ್ಯೆ : ಕೇಂದ್ರ ಸಚಿವರು ಹೇಳಿದ್ದೇನು ?

ಅಕ್ಕಿ ಸಮಸ್ಯೆ : ಕೇಂದ್ರ ಸಚಿವರು ಹೇಳಿದ್ದೇನು ? ದೆಹಲಿ: ಮುಕ್ತ ಮಾರುಕಟ್ಟೆಯಲ್ಲಿ ಧಾನ್ಯದ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಮತ್ತು ಜನರು ಅದನ್ನು ಕೈಗೆಟುಕುವ ದರದಲ್ಲಿ ಪಡೆಯುವುದನ್ನು ಮುಂದುವರಿಸಲು ಕೇಂದ್ರವು ತನ್ನ ದಾಸ್ತಾನುಗಳಿಂದ ಹಲವಾರು ರಾಜ್ಯಗಳಿಗೆ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಕರ್ನಾಟಕಕ್ಕೆ ಅಕ್ಕಿ ಪೂರೈಕೆ ನಿರಾಕರಣೆ ಕುರಿತು ರಾಜಕೀಯ ಗದ್ದಲದ ನಡುವೆ ಮಂಗಳವಾರ ಅವರು ಹೇಳಿಕೆ ಬಂದಿದೆ. ಕೇಂದ್ರ ಸರ್ಕಾರವನ್ನು ಟೀಕಿಸುವ …

Read More »

ಕೊನೆಗೂ ಹೆದ್ದಾರಿ ದರೋಡೆಕೋರರನ್ನು ಬಂಧಿಸಿದ ಕಿತ್ತೂರು ಪೊಲೀಸರು

ಕೊನೆಗೂ ಹೆದ್ದಾರಿ ದರೋಡೆಕೋರರನ್ನು ಬಂಧಿಸಿದ ಕಿತ್ತೂರು ಪೊಲೀಸರು ಬೆಳಗಾವಿ : ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿದ್ರೆಗೆ ಜಾರಿದ್ದ ಕೊಚೇರಿಯ ವಾಹನ ಮಾಲೀಕರನ್ನು ಬೆದರಿಸಿ ಇತ್ತೀಚಿಗೆ 40,000 ರೂ. ಹಣ ಲೂಟಿ ಮಾಡಲಾಗಿತ್ತು. ಈ ಬಗ್ಗೆ ನಾಗರಿಕರು ಹಾಗೂ ಸಾಮಾಜಿಕ ಕಾರ್ಯಕರ್ತ ಹಬೀಬ್ ಶಿಲೇದಾರ ಅವರು ಸಹ ಈ ಬಗ್ಗೆ ಧ್ವನಿ ಎತ್ತಿ ಕಿತ್ತೂರು ಪೊಲೀಸರು ಘಟನೆಯನ್ನು ಗಂಭೀರವಾಗಿ ಗಮನಿಸಿ ದರೋಡೆಕೋರರ ಹೆಡೆ ಮುರಿಕಟ್ಟುವಂತೆ ಒತ್ತಾಯಿಸಿದ್ದರು. ಇದೀಗ ಪೊಲೀಸರು …

Read More »

ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ : ಎಲಾನ್ ಮಸ್ಕ್

ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ : ಎಲಾನ್ ಮಸ್ಕ್ ನ್ಯೂಯಾರ್ಕ್‌: ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೆಸ್ಲಾ ಸಿಇಒ ಆಗಿರುವ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್‌ ಮಸ್ಕ್‌ ಭೇಟಿಯಾದರು. ಭಾರತದಲ್ಲಿ ಟೆಸ್ಲಾ ಹೂಡಿಕೆ ಸಂಬಂಧ ಇಬ್ಬರ ನಡುವೆ ಮಾತುಕತೆ ನಡೆಯಿತು. ಪ್ರಧಾನಿ ಭೇಟಿ ಬಳಿಕ ಮಾತನಾಡಿದ ಮಸ್ಕ್, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಯೋಜನೆ ಇದೆ. ಆದಷ್ಟು ಬೇಗ ಟೆಸ್ಲಾ …

Read More »