Breaking News

ಜಂಟಿ ಸುದ್ದಿಗೋಷ್ಠಿ ವಿಚಾರ ನನಗೆ ಗೊತ್ತಿಲ್ಲ. ಬಾಲಚಂದ್ರ ಜೊತೆಗೆ ಮಾತನಾಡುವೆ-ಶಾಸಕ ರಮೇಶ ಜಾರಕಿಹೊಳಿ.!

ಜಂಟಿ ಸುದ್ದಿಗೋಷ್ಠಿ ವಿಚಾರ ನನಗೆ ಗೊತ್ತಿಲ್ಲ. ಬಾಲಚಂದ್ರ ಜೊತೆಗೆ ಮಾತನಾಡುವೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ …

Read More »

ಅಂಕಲಗಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

ಅಂಕಲಗಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶನಿವಾರದಂದು ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ ೨೮ ಕೋಟಿ ೮೫ ಲಕ್ಷ ರೂಗಳ ವೆಚ್ಚದಲ್ಲಿ ೨೧ ಕಿ.ಮೀ ಸಿಸಿ ರಸ್ತೆ ಹಾಗೂ ರಸ್ತೆ ಡಾಂಬರೀಕರಣ, ಜಲ ಜೀವನ ಮೀಷನ್ …

Read More »

೧.ಕೋಟಿ ರೂಪಾಯಿ ವೆಚ್ಚದಲ್ಲಿ ಸೋಲಾರ ಬೀದಿದ್ವೀಪ ಅಳವಡಿಕೆ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ.!

೧.ಕೋಟಿ ರೂಪಾಯಿ ವೆಚ್ಚದಲ್ಲಿ ಸೋಲಾರ ಬೀದಿದ್ವೀಪ ಅಳವಡಿಕೆ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ರಾಜ್ಯ ಸರಕಾರದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದು ಕ್ಷೇತ್ರದ ಪ್ರವಾಸಿತಾನಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಚಿಕ್ಕಹೊಳಿ ಸೇತುವೆಯಿಂದ ಗೋಕಾಕ ಫಾಲ್ಸ್ ಮಾರ್ಗವಾಗಿ ಮೆಲ್ಮಟ್ಟಿ ಗ್ರಾಮದ ವರೆಗೆ ಲೋಕೊಪಯೋಗಿ ಇಲಾಖೆಯಿಂದ ೧.ಕೋಟಿ ರೂಪಾಯಿ ವೆಚ್ಚದಲ್ಲಿ ಸೋಲಾರ ಬೀದಿ ದ್ವೀಪ …

Read More »

ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡೋಣ -ಶಾಸಕ ರಮೇಶ ಜಾರಕಿಹೊಳಿ

ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡೋಣ -ಶಾಸಕ ರಮೇಶ ಜಾರಕಿಹೊಳಿ ಗೋಕಾಕ: ಪ್ರತಿಯೊಬ್ಬರೂ ಒಂದೊAದು ಗಿಡ ನೆಡುವ ಮೂಲಕ ಎಲ್ಲರೂ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡೋಣ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಯೋಗಿಕೊಳ್ಳ ರಸ್ತೆಯಲ್ಲಿ ಬಿಜೆಪಿ ನಗರ ಘಟಕ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ೨೦೦ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಪರಿಸರ …

Read More »

ಕೊರೋನಾ ಸಂಕಷ್ಟದಲ್ಲಿರುವ ಕುಂಟುಂಬಕ್ಕೆ ಕಿಟ್ ವಿತರಿಸಿದ ಶ್ರೀಗಳು.!

ಕೊರೋನಾ ಸಂಕಷ್ಟದಲ್ಲಿರುವ ಕುಂಟುಂಬಕ್ಕೆ ಕಿಟ್ ವಿತರಿಸಿದ ಶ್ರೀಗಳು.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿ ಬಳಗದವರು ಕೊರೋನಾ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸುವ ಮೂಲಕ ಮಾನವಿಯತೆ ಮೆರೆಯುತ್ತಿದ್ದಾರೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಶೂನ್ಯ ಸಂಪಾದನ ಮಠದ ತಮ್ಮ ಜನ್ಮ ದಿನಾಚರಣೆ ಅಂಗವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ …

Read More »

ಟ್ಯಾಬ್ ಹಾಗೂ ಹೊಲಿಗೆ ಯಂತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಟ್ಯಾಬ್ ಹಾಗೂ ಹೊಲಿಗೆ ಯಂತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪದವಿ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಆನಲೈನ ಶಿಕ್ಷಣಕ್ಕಾಗಿ ಸರಕಾರದಿಂದ ನೀಡಲಾದ ಟ್ಯಾಬ್ ಗಳನ್ನು ಗುರುವಾರದಂದು ನಗರದ ಶಾಸಕರ ಕಛೇರಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು. ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾದ ಹೊಲಿಗೆ ಯಂತ್ರಗಳನ್ನು ಗುರುವಾರದಂದು ನಗರದ ಶಾಸಕರ ಕಛೇರಿಯಲ್ಲಿ ಫಲಾನುಭವಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು …

Read More »

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಮುರುಘರಾಜೇಂದ್ರ ಶ್ರೀ ಆಗ್ರಹ.!

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಮುರುಘರಾಜೇಂದ್ರ ಶ್ರೀ ಆಗ್ರಹ.! ಗೋಕಾಕ: ರಮೇಶ ಜಾರಕಿಹೊಳಿ ಅವರಿಗೆ ಮರಳಿ ಸಚಿವ ಸ್ಥಾನ ನೀಡುವಂತೆ ನಗರದ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಗುರುವಾರದಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಬಹಳ ಅನ್ಯಾಯವಾಗಿದ್ದು, ಅವರು ಆರೋಪಮುಕ್ತರಾಗಲಿದ್ದಾರೆ. ಅವರಿಗಾದ ಅನ್ಯಾಯ ಸರಿಪಡಿಸಲು ಮುಖ್ಯಮಂತ್ರಿಗಳು ಮತ್ತೆ ಸಚಿವ ಸ್ಥಾನ ನೀಡಬೇಕು ಎಂದರು. ರಮೇಶ ಅವರ ಅನೇಕ ಅಭಿವೃದ್ಧಿ ಕಾರ್ಯಗಳು …

Read More »

ಆಕ್ಸಿಜನ್ ಘಟಕ ಪರಿಶೀಲಿಸಿದ ಶಾಸಕ ರಮೇಶ ಜಾರಕಿಹೊಳಿ.!

  ಸಿಜನ್ ಘಟಕ ಪರಿಶೀಲಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ೧.೫ ಕೋಟಿ ವೆಚ್ಚದಲ್ಲಿ ವಿಎಸ್‌ಎ ತಂತ್ರಜ್ಞಾನವುಳ್ಳ ೫೦೦ ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿಯನ್ನು ಗುರುವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ವೀಕ್ಷಣೆ ಮಾಡಿದರು. ನಗರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ …

Read More »

ಕೊರೋನಾ ಮಹಾಮಾರಿ ವಿರುದ್ಧ ಹೋರಾಡಲು ಲಸಿಕೆ ಸಂಜಿವೀನಿ-ಭೀಮಶಿ ಭರಮಣ್ಣವರ

  ಕೊರೋನಾ ಮಹಾಮಾರಿ ವಿರುದ್ಧ ಹೋರಾಡಲು ಲಸಿಕೆ ಸಂಜಿವೀನಿ-ಭೀಮಶಿ ಭರಮಣ್ಣವರ!!   ಯುವ ಭಾರತ ಸುದ್ದಿ, ಗೋಕಾಕ: ಕೊರೋನಾ ಮಹಾಮಾರಿಯ ವಿರುದ್ಧ ಹೋರಾಡಲು ಲಸಿಕೆ ಸಂಜಿವೀನಿಯಾಗಿದ್ದು, ಎಲ್ಲರು ತಪ್ಪದೇ ಕೋವಿಡ್ ಲಸಿಕೆ ಪಡೆಯಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು. ಅವರು, ಬಿಜೆಪಿ ಗೋಕಾಕ ನಗರ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಸೇವೆಯೇ ಸಂಘಟನೆ ಕಾರ್ಯಕ್ರಮದಡಿಯಲ್ಲಿ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಲಸಿಕಾ ಕೇಂದ್ರದ ಆವರಣದಲ್ಲಿ …

Read More »

ಕೊರೋನಾ ಲಸಿಕಾಕರಣಕ್ಕೆ ಚಾಲನೆ.!

ಕೊರೋನಾ ಲಸಿಕಾಕರಣಕ್ಕೆ ಚಾಲನೆ.! ಗೋಕಾಕ: ಕೊರೋನಾ ಮಹಾಮಾರಿಯನ್ನು ತಡೆಯಲು ಲಸಿಕೆ ಪಡೆಯಬೇಕು ಎಂದು ಮನೆ ಮನೆಗೆ ಜಾಗೃತಿ ಮೂಢಿಸಲು ನಗರಸಭೆ ಸದಸ್ಯರೋರ್ವರು ತಮ್ಮ ವಾರ್ಡನಲ್ಲಿ ಲಸಿಕಾಕರಣಕ್ಕೆ ಚಾಲನೆ ನೀಡಿದ್ದಾರೆ. ಇಲ್ಲಿಯ ವಾರ್ಡ ನಂ ೧೨ರ ವಿವೇಕಾನಂದ ನಗರದ ಉರ್ದು ಶಾಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ ಭಾರತಿ ಶಿವಾನಂದ ಹತ್ತಿ ತಮ್ಮ ಕುಟುಂಬ ಸಮೇತ ಲಸಿಕೆ ಪಡೆದು ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ …

Read More »