Breaking News

ಕೊರೋನಾ ಸಂಕಷ್ಟದಲಿರುವ ನೊಂದಾಯಿತಿ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿರರಿಸಿದ- ಅಂಬಿರಾವ ಪಾಟೀಲ!!

ಕೊರೋನಾ ಸಂಕಷ್ಟದಲಿರುವ ನೊಂದಾಯಿತಿ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿರರಿಸಿದ- ಅಂಬಿರಾವ ಪಾಟೀಲ!! ಯುವ ಭಾರತ ಸುದ್ದಿ, ಗೋಕಾಕ: ಕೊರೋನಾ ಸಂಕಷ್ಟದಲಿರುವ ನೊಂದಾಯಿತಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾದ ಆಹಾರ ಧಾನ್ಯಗಳ ಕಿಟಗಳನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬುಧವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ಎಂ.ಎಲ್ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ …

Read More »

ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ-ಅಂಬಿರಾವ ಪಾಟೀಲ.!

ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ-ಅಂಬಿರಾವ ಪಾಟೀಲ.! ಯುವ ಭಾರತ ಸುದ್ದಿ, ಗೋಕಾಕ: ದಿಟ್ಟತನದಿಂದ ಹೋರಾಟ ನಡೆಸುತ್ತಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು. ಯುವಕರು ಇಂತಹ ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದಿಂದ ಹಮ್ಮಿಕೊಂಡ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ ಮುಖರ್ಜಿ …

Read More »

ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ!!

ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ!! ರಾಜಾಪೂರ ಗ್ರಾಮದಲ್ಲಿ ನಡೆದ ಶಿವಾನಂದ ಬಸಪ್ಪಾ ಕಾಚಾಗೋಳ ಕೊಲೆ ಆರೋಪಿಗಳನ್ನು ಘಟಪ್ರಭಾ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದರು.   ಯುವ ಭಾರತ ಸುದ್ದಿ, ಗೋಕಾಕ:  ಇದೇ   ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. …

Read More »

ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣೆ

  ಯುವ ಭಾರತ ಸುದ್ದಿ, ಮೂಡಲಗಿ : ಲಾಕ್‍ಡೌನ್ ಸಂದರ್ಭದಲ್ಲಿ ಪರ್ಯಾಯ ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಪಟ್ಟಣದ ವಿವಿಧ ಪತ್ರಿಕಾ ವಿತರಕರಿಗೆ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ್ ಅವರ ಅಭಿಮಾನಿ ಬಳಗದಿಂದ ಸೋಮವಾರ ಆಹಾರ ಕಿಟ್ ವಿತರಿಸಲಾಯಿತು. ಈ ವೇಳೆ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ, ಪತ್ರಿಕಾ ವಿತರಕರು ಚಳಿ, ಮಳೆ ಲೇಕ್ಕಿಸದೇ ಈ ಮಹಾಮಾರಿ ಕೊರೋನಾ ಸಂದರ್ಭದಲ್ಲಿಯೂ ಬೆಳಗಿನ ಜಾವ …

Read More »

ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ‌ ನೆರವಿನ ಹಸ್ತ!!

ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ‌ ನೆರವಿನ ಹಸ್ತಹಸ್ತ!! ಕಡು ಬಡವರನ್ನು ಗುರುತಿಸಿ ಸಹಾಯ ನೀಡಿದ ಅಭಿಮಾನಿಗಳು.   ಯುವ  ಭಾರತ ಸುದ್ದಿ ಬೆಳಗಾವಿ: ಲಾಕ್‌ಡೌನ್‌ದಿಂದ ಸಂಕಷ್ಟಕ್ಕೀಡಾಗಿರುವ ತಾಲೂಕಿನ ಸುಳೇಭಾವಿ ಗ್ರಾಮದ ಕಡು ಬಡವರನ್ನು ಗುರುತಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ರವಿವಾರ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ದಿನಸಿ ಕಿಟ್‌ಗಳನ್ನು ನೀಡಲಾಯಿತು. ಗ್ರಾಮದಲ್ಲಿ ಕಡು …

Read More »

ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!!

ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!! ಯುವ ಭಾರತ ಸುದ್ದಿ  ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕರ‍್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಅಭಿಮಾನಿ ಬಳಗದಿಂದ ಕೊರೋನಾ ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ ಶುಕ್ರವಾರದಂದು ನಗರದ ಶಾಸಕರ ಕರ‍್ಯಾಲದ ಆವರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂರ‍್ಭದಲ್ಲಿ ಜಿಪಂ ಮಾಜಿ …

Read More »

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಭಾಗಿಯಾದ ಸಂಸದ ಕಡಾಡಿ ಹಾಗೂ ಎಮ್‍ಎಲ್‍ಸಿ ಕವಟಗಿಮಠ. ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ …

Read More »

ದಿನ ಪತ್ರಿಕೆ ವಿತರಕರಿಗೆ ಆಹಾರ ಕೀಟ್ ವಿತರಿಸಿದ- ಅಮರೇಶ್ವರ ಶ್ರೀಗಳು.!

ದಿನ ಪತ್ರಿಕೆ ವಿತರಕರಿಗೆ ಆಹಾರ ಕೀಟ್ ವಿತರಿಸಿದ- ಅಮರೇಶ್ವರ ಶ್ರೀಗಳು.! ಯುವ ಭಾರತ‌ ಸುದ್ದಿ,  ಗೋಕಾಕ: ಕೊರೋನಾ ಮಹಾಮಾರಿಯಿಂದ ಸಾವು ನೋವುಗಳನ್ನು ತಪ್ಪಿಸಲು ರಾಜ್ಯ ಸರಕಾರ ಲಾಕ್‌ಡೌನ್ ಹೊರಡಿಸಿದ ಹಿನ್ನಲೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ಕುಂದರಗಿ ಅಡವಿಸಿದ್ದೇಶ್ವರ ಧರ್ಮ ವಾಹಿನಿಂದ ನಿರಂತರವಾಗಿ ಸ್ಪಂಧಿಸಲಾಗುತ್ತಿದೆ ಎಂದು ಕುಂದರಗಿಯ ಶ್ರೀ ಅಮರೇಶ್ವರ ಶ್ರೀಗಳು ಹೇಳಿದರು. ಅವರು, ರವಿವಾರದಂದು ನಗರದಲ್ಲಿ ದಿನ ಪತ್ರಿಕೆಗಳ ವಿತರಕರಿಗೆ ಆಹಾರ ಧಾನ್ಯಗಳ ಕೀಟ್‌ಗಳನ್ನು ವಿತರಿಸಿ ಮಾತನಾಡಿ, ಲಾಕ್‌ಡೌನ್‌ನಿಂದಾಗಿ ಕಡು …

Read More »

ಚಿರತೆಯನ್ನು ದತ್ತು ಪಡೆದ- ಗುರು ಮೆಟಗುಡ್ಡ!!

ಚಿರತೆಯನ್ನು ದತ್ತು ಪಡೆದ- ಗುರು ಮೆಟಗುಡ್ಡ!! ಯುವ ಭಾರತ ಸುದ್ದಿ, ಗೋಕಾಕ: ನಟ ದರ್ಶನ್ ಕೊರೊನಾ ಕಾಲಘಟ್ಟದಲ್ಲಿ ಜನರಂತೆ ಪ್ರಾಣಿ-ಪಕ್ಷಿಗಳು ಕೂಡ ಸಂಕಷ್ಟದಲ್ಲಿವೆ ಅವುಗಳನ್ನು ಸಾಧ್ಯವಾದಷ್ಟು ದತ್ತು ಪಡೆಯಿರಿ ಎನ್ನುವ ವಿಚಾರವನ್ನು ಮಾಧ್ಯಮಗಳಲ್ಲಿ ಪ್ರಸ್ತಾಪಿಸಿದ್ದಾರೆ. ಸೆಲೆಬ್ರಿಟಿಗಳು ಏನಾದರೂ ಒಂದು ಉತ್ತಮ ಕಾರ್ಯ ಮಾಡಿದಾಗ ಅದನ್ನು ಅನುಕರಣೆ ಮಾಡುವವರು ಮತ್ತು ಅವರಂತೆ ನಡೆದುಕೊಳ್ಳುವವರು ತುಂಬಾ ಜನರಿದ್ದಾರೆ. ಅದರಂತೆ ನಟ ದರ್ಶನ್ ಅವರ ಪ್ರಾಣಿ ಪ್ರೀತಿ ಮತ್ತು ಪರಿಸರ ಕಾಳಜಿಯಿಂದ ಪ್ರೇರಣೆಗೊಳಗಾದ ಬಿಜೆಪಿ …

Read More »

ಸ್ವಯಂ ಸೇವಕ ಸಂಘ & ಸಂಘ ಪರಿವಾರದವರಿಂದ ಕಡುಬಡವರ ಕುಟುಂಬಗಳಿಗೆ ರೆಷನ ಕಿಟ್ ವಿತರಣೆ.!!

ಗೋಕಾಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರ ವತಿಯಿಂದ 150 ಕಡು ಬಡವರ ಕುಟುಂಬಗಳಿಗೆ ರೆಷನ ಕಿಟ್ ವಿತರಣೆ.!! ಯುವ ಭಾರತ ಸುದ್ದಿ,  ಗೋಕಾಕ: ಕೋವಿಡ್ ನಿರ್ವಹಣೆಯ ಲಾಕ್‍ಡೌನ್ ಸಂದರ್ಭದಲ್ಲಿ ದುಡಿಯುವ ವರ್ಗಗಳವರು ಒಂದೊತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರು ಮಾಡಿದ್ದಾರೆ. ಹೌದು ಸಂಕಷ್ಟದಲ್ಲಿ ಸಮಯದಲ್ಲಿ ಸಹಾಯ ಮಾಡಲು …

Read More »