Breaking News

ಅಲೆಮಾರಿ ಜನಾಂಗದ ಕುಟುಂಬಗಳಿಗೆ ಆಸರೆಯಾದ- ಶಿವಾನಂದ ಹತ್ತಿ.!

ಅಲೆಮಾರಿ ಜನಾಂಗದ ಕುಟುಂಬಗಳಿಗೆ ಆಸರೆಯಾದ- ಶಿವಾನಂದ ಹತ್ತಿ.!  ಯುವ ಭಾರತ ಸುದ್ದಿ,  ಗೋಕಾಕ: ಹಿಂದುಳಿದ ಹಾಗೂ ಅಲೇಮಾರಿ ಜನಾಂಗ ಕುಟುಂಬಕ್ಕೆ ಇಲ್ಲಿಯ ನಗರಸಭೆ ವಾರ್ಡ ನಂ 12ರ ಸದಸ್ಸೆ ಶ್ರೀಮತಿ ಭಾರತಿ ಶಿವಾನಂದ ಹತ್ತಿ ಅವರು ಈ ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಬುದವಾರದಂದು ನಗರದ ಹೋರವಲಯದಲ್ಲಿ ವಾಸವಾಗಿರುವ ಅಲೇಮಾರಿ ಜನಾಂಗ ಹಾಗೂ ನಿರ್ಗತಿಕ ಕುಟುಂಬಕ್ಕೆ ಆಹಾರ ದಿನಸಿ ಕಿಟ್ಟ ವಿತರಿಸಿ ಮಾನವಿಯತೆ ಮೇರದಿದ್ದಾರೆ. ಅಲ್ಲದೇ ಕಳೆದ ಲಾಕ್‌ಡೌನನಲ್ಲಿಯೂ ಈ ಅಲೆಮಾರಿ ಕುಟುಂಬಗಳಿಗೆ …

Read More »

ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರಮೇಶ ಜಾರಕಿಹೊಳಿ!!

ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರಮೇಶ ಜಾರಕಿಹೊಳಿ!!   ಯುವ ಭಾರತ ಸುದ್ದಿ, ಗೋಕಾಕ: ರಾಜ್ಯದಲ್ಲಿ ಜಾರಿಯಲ್ಲಿರುವ ಸೆಮಿ ಲಾಕಡೌನ ತೆರವುವಾದರೂ ಸಹ ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೋಳಿ ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ನಗರ ತಮ್ಮ ಕಛೇರಿಯಲ್ಲಿ ಕರೆದಿದ್ದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೋನಾ ಸೋಂಕಿನ …

Read More »

ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಚನ್ನಪ್ಪ ವಗ್ಗನ್ನವರ ಆಗ್ರಹ !!

ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಚನ್ನಪ್ಪ ವಗ್ಗನ್ನವರ ಆಗ್ರಹ !!   ಯುವ ಭಾರತ ಸುದ್ದಿ, ಗೋಕಾಕ: ರಾಜ್ಯದಲ್ಲಿ ಕೋವಿಡ್ ಅಲೆಯಿಂದ ಸಣ್ಣ ಕೈಗಾರಿಕೆಗಳು ಶೇಕಡಾ ೧೫%ರಷ್ಟು ಮುಚ್ಚಿ ಹೋಗಿವೆ ಅವುಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಉತ್ತೇಜಿಸುವಂತೆ ಜೆಡಿಎಸ್ ಮುಖಂಡ ಚನ್ನಪ್ಪ ವಗ್ಗನ್ನವರ ಆಗ್ರಹಿಸಿದ್ದಾರೆ. ಶನಿವಾರದಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯದಲ್ಲಿ ೭-೮ ಲಕ್ಷ ಸಣ್ಣ ಸಣ್ಣ ಕೈಗಾರಿಕೆಗಳು ಇದ್ದು, ಇವುಗಳಿಂದ ಕೋಟ್ಯಾಂತರ ಜೆಎಸ್‌ಟಿ ಸಂಗ್ರಹವಾಗುತ್ತಿದೆ …

Read More »

“ಸೇವಾ ಹಿ ಸಂಘಟನ” ನಿಮಿತ್ಯವಾಗಿ ಸಸಿ ನೆಡುವ ಮೂಲಕ ಸಂಭ್ರಮಾಚರಣೆ.!

ಯುವ ಭಾರತ ಸುದ್ದಿ  ಗೋಕಾಕ: ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಏಳು ವರ್ಷಗಳನ್ನು ಪೂರೈಸಿದ ಹಿನ್ನಲೆ ಬಿಜೆಪಿ ನಗರ ಘಟಕದ ವತಿಯಿಂದ ಸೇವಾ ಹಿ ಸಂಘಟನ ನಿಮಿತ್ಯವಾಗಿ ಇಲ್ಲಿಯ ಮಿನಿ ವಿಧಾನ ಸೌಧದ ಆವರಣದಲ್ಲಿ ಸಸಿ ನೆಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ …

Read More »

“ಉಚಿತ ಆನ್‌ಲೈನ್ ಅರ್ಜಿ ಸೇವಾ” ಅಭಿಯಾನಕ್ಕೆ ಚಾಲನೆ.!

ಉಚಿತ ಆನ್‌ಲೈನ್ ಅರ್ಜಿ ಸೇವಾ ಅಭಿಯಾನಕ್ಕೆ ಚಾಲನೆ.!  ಯುವ ಭಾರತ ಸುದ್ದಿ,  ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹಾಗೂ ಕೇಂದ್ರದ ನರೇಂದ್ರ ಮೋದಿ ಸರಕಾರ ಏಳು ವರ್ಷ ಪೂರೈಸಿದ ಹಿನ್ನಲೆ ಸೇವಾ ಹಿ ಸಂಘಟನ ನಿಮಿತ್ಯವಾಗಿ ಉಚಿತ ಆನ್‌ಲೈನ್ ಅರ್ಜಿ ಸೇವಾ ಅಭಿಯಾನವನ್ನು ನಗರದ ಸಮುದಾಯ ಭವನದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಹಾಗೂ ಶಾಸಕರ ಸಹಾಯಕ ಸುರೇಶ …

Read More »

ಬಿಜೆಪಿ ಸೇವಾ ಹಿ ಸಂಘಟನ ನಿಮಿತ್ಯ ವಾರಿಯರ್ಸಗಳಿಗೆ ಮಾಸ್ಕ, ಸ್ಯಾನಿಟೈಸರ್ ವಿತರಣೆ.!

ಬಿಜೆಪಿ ಸೇವಾ ಹಿ ಸಂಘಟನ ನಿಮಿತ್ಯ ವಾರಿಯರ್ಸಗಳಿಗೆ ಮಾಸ್ಕ, ಸ್ಯಾನಿಟೈಸರ್ ವಿತರಣೆ.! ಯುವ ಭಾರತ ಸುದ್ದಿ,  ಗೋಕಾಕ: ದೇಶದಲ್ಲಿ ಕಳೆದ ಏಳು ವರ್ಷಗಳಿಂದ ಸಾಕಷ್ಟು ನೋವು ನಲಿವು ಕಂಡು ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿಯವರು ಯಶಸ್ವಿಯಾಗಿದ್ದಾರೆಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು. ಸೋಮವಾರದಂದು ನಗರದಲ್ಲಿ ಕೇಂದ್ರದ ನರೇಂದ್ರ ಮೋದಿ ನೇತ್ರತ್ವದ ಸರಕಾರ ಏಳು ವರ್ಷಗಳನ್ನು ಪೂರೈಸಿದ ಹಿನ್ನಲೆ ಸೇವಾ ಹಿ ಸಂಘಟನ …

Read More »

ನಲ್ಲಾನಟ್ಟಿನಲ್ಲಿ ಅನುಮತಿ ಇಲ್ಲದೆ ಮದುವೆಗೆ 20.000/-ದಂಡ!!

ನಲ್ಲಾನಟ್ಟಿನಲ್ಲಿ ಅನುಮತಿ ಇಲ್ಲದೆ ಮದುವೆಗೆ 20.000/-ದಂಡ!! ಯುವ ಭಾರತ ಸುದ್ದಿ,  ಗೋಕಾಕ : ತಾಲೂಕಿನ ನಲ್ಲಾನಟ್ಟಿ ಗ್ರಾಮದಲ್ಲಿ ನಿನ್ನೆ ರವಿವಾರ ದಿ.31 ರಂದು ಅನುಮತಿ ಇಲ್ಲದೇ ಮದುವೆ ಸಮಾರಂಭ ಜರುಗಿಸಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 20,000/- ರೂಪಾಯಿಗಳ ದಂಡ ವಿಧಿಸಲಾಗಿದೆ. ನಲ್ಲಾನಟ್ಟಿ ಗ್ರಾಮದ ದಶರಥ ಯಶವಂತ ಪಾಟೀಲ ಎನ್ನುವವರು ಮದುವೆ ಸಮಾರಂಭವನ್ನು ಆಯೋಜಿಸಿದ್ದು ತಿಳಿದು ಬಂದಿದ್ದು, ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಘಟಪ್ರಭಾ …

Read More »

ಚಾಲಕರಿಗೆ ಹಾಗೂ ಕಲಾವಿದರಿಗಾಗಿ “ಉಚಿತ ಆನ್‌ಲೈನ್ ಸೇವಾ” ಅಭಿಯಾನ.!

  ಚಾಲಕರಿಗೆ ಹಾಗೂ ಕಲಾವಿದರಿಗಾಗಿ ಉಚಿತ ಆನ್‌ಲೈನ್ ಸೇವಾ ಅಭಿಯಾನ.! ಯುವ ಭಾರತ ಸುದ್ದಿ, ಗೋಕಾಕ: ರಾಜ್ಯ ಸರಕಾರದಿಂದ ಕೋವಿಡ್ ಸಂಕಷ್ಟದಲ್ಲಿರುವ ಬಡ ಕೂಲಿಕಾರ್ಮಿಕ ಜನರಿಗಾಗಿ ಸಿಎಂ ಬಿಎಸ್‌ವೈರವರು 1250 ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ಫಲಾನುಭವಿಗಳಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಉಚಿತ ಆನ್‌ಲೈನ್ ಅರ್ಜಿ ಸೇವಾ ಅಭಿಯಾನವನ್ನು ಸೋಮವಾರದಿಂದ ಚಾಲನೆ ನೀಡಲಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಕ್ಷೇತ್ರದ ಜನರಿಗಾಗಿ ಮಾಜಿ ಸಚಿವ ಹಾಗೂ …

Read More »

ಬಡ ಜನತೆಗೆ ಅನ್ನದಾತ ಪ್ರಭು ಬಂಡಿಗಣಿ ದಾನೇಶ್ವರ ಶ್ರೀಗಳು!!

ಬಡ ಜನತೆಗೆ ಅನ್ನದಾತ ಪ್ರಭು ಬಂಡಿಗಣಿ ದಾನೇಶ್ವರ ಶ್ರೀಗಳು!!   ಯುವ ಭಾರತ ಸುದ್ದಿ ಗೋಕಾಕ:ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅನಾಥರು, ನಿರ್ಗತಿಕರು, ವಲಸೆ ಕಾರ್ಮಿಕರು ತುತ್ತು ಅನ್ನಕ್ಕೂ ಹಸಿವಿನಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾನವಾಗಿದೆ. ಹೀಗಾಗಿ ಗೋಕಾಕ ಎ ಪಿ ಏಮ್ ಸಿ ಹತ್ತಿರ ಹೊರವಲಯದಲ್ಲಿರುವ, ಹಾಗೂ ಘಟಪ್ರಭಾ ಪಿ ಜಿ ಮಲ್ಲಾಪುರ,ಅಂಕಲಗಿ ಹತ್ತಿರವಿರುವ ದಾಸನಟ್ಟಿ ಸೇರಿದಂತೆ ಅನೇಕ ಊರುಗಳಲ್ಲಿರುವ ಅಲೆಮಾರಿ,ಬುಡಕಟ್ಟು ಜನಾಂಗದವರ ಹಸಿವನ್ನು ನಿಗಿಸುವ ಸಲುವಾಗಿ ಬಾಗಲಕೋಟ ಜಿಲ್ಲೆಯ …

Read More »

ರೈತರಿಗೆ ಸಾಕಾಗುವ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲಾಗಿದೆ.-ರಮೇಶ ಜಾರಕಿಹೊಳಿ.!

ರೈತರಿಗೆ ಸಾಕಾಗುವ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲಾಗಿದೆ.-ರಮೇಶ ಜಾರಕಿಹೊಳಿ.! ಯುವಭಾರತ ಸುದ್ದಿ ಗೋಕಾಕ: ಮುಂಗಾರ ಹಂಗಾಮಿಗಾಗಿ ರೈತರಿಗೆ ಸಾಕಾಗುವ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲಾಗಿದ್ದು, ಇದನ್ನು ರೈತರು ಕೃಷಿ ಇಲಾಖೆಯಿಂದ ಪಡೆದು ಹೆಚ್ಚಿನ ಇಳುವರಿ ತಗೆಯುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ತಮ್ಮ ಕಛೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯ ಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ …

Read More »