ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ. ಗೋಕಾಕ: ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ಎಂಬ ಫಲ ಸಿಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರಬರ ದಡ್ಡಿಯ ಶ್ರೀ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಕಮೀಟಿಯಿಂದ ಸತ್ಕಾರ ಸ್ವೀಕರಿಸಿ …
Read More »ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!
ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಯುವ ಭಾರತ ಸುದ್ದಿ ಗೋಕಾಕ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು ಶನಿವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಒಂದು ಕೋಟಿ ಹತ್ತು ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. …
Read More »ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!!
ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಅವಿರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು. ಯುವ ಭಾರತ ಸುದ್ದಿ ಗೋಕಾಕ: ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯುವಂತೆ ಮಾಜಿ ಸಚಿವ ಹಾಗೂ ಶಾಸಕ …
Read More »ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!
ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಯುವ ಭಾರತ ಸುದ್ದಿ ಗೋಕಾಕ: ದೂರದೃಷ್ಟಿ ಯೋಜನೆಯ ನೇತಾರರಾಗಿ ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು ವಿಶ್ವಗುರು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿಗೆ …
Read More »ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಗೋಕಾಕ: ನಗರದ ವಾರ್ಡನಂ 25 ರಲ್ಲಿ ನಗರಸಭೆಯಿಂದ ಮಂಜೂರಾದ 1.ಕೋಟಿ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಶೌಚಾಲಯ ನಿರ್ಮಾಣದ ಕಾಮಗಾರಿಗೆ ಗುರುವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮಾಜಿ ಅಧ್ಯಕ್ಷ ತಳದಪ್ಪ ಅಮ್ಮಣಗಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರುಗಳಾದ ದುರ್ಗಪ್ಪ ಶಾಸ್ತಿçಗೊಲ್ಲರ, …
Read More »ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!!
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!! ಯುವ ಭಾರತ ಸುುದ್ದಿ ಗೋಕಾಕ: ಜಗತ್ತಿನ ಅಗ್ರಗಣ್ಯ ನಾಯಕರಾಗಿ ಹೊರಹೋಮ್ಮುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ೭೧ನೇ ಜನ್ಮ ದಿನದ ಅಂಗವಾಗಿ ಸೆ.೧೭ ರಿಂದ ನಿರಂತರವಾಗಿ ೨೦ ದಿನಗಳ ವರೆಗೆ ಸೇವಾ ಮತ್ತು ಸಮರ್ಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ …
Read More »ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!!
ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ, ಗೋಕಾಕ: ದಿ.23-4-2021ರಂದು ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಾದ ರಾಜನಕಟ್ಟಿ ಗ್ರಾಮದ ಅನುಸೂಯಾ ಬಾದರವಾಡಿ ಹಾಗೂ ಅಕ್ಕತಂಗೇರಹಾಳ ಗ್ರಾಮದ ಬಸವ್ವ ವ್ಯಾಪಾರಗಿ ಅವರಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳ ನಿಧಿ ನಾಲ್ಕು ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿ ಒಂದು ಲಕ್ಷ ಸೇರಿ ಒಟ್ಟು 5 ಲಕ್ಷ ರೂಗಳ ಚೇಕನ್ನು ಶುಕ್ರವಾರ …
Read More »ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.!
ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಸಿದ್ಧಾರೂಡ ಜಾತ್ರಾ ಮಹೋತ್ಸವ ಕೋವಿಡ್ ನಿಯಮಗಳ ಪಾಲನೆ ಮೂಲಕ ಸರಳವಾಗಿ ಆಚರಿಸಲಾಯಿತು. ಮಂಗಳವಾರದಂದು ಬೆಳಿಗ್ಗೆ 6ಗಂಟೆಗೆ ಶ್ರೀ ಸಿದ್ಧಾರೂಡರ ಮೂರ್ತಿಗೆ ರುದ್ರಾಭಿಷೇಕ, ಮಹಾಪೂಜೆ ಜೊತೆಗೆ ಸಿದ್ಧಾರೂಡರ ಆಶ್ರಮದಲ್ಲಿ ಹೋಮ ಹವನ ಹಮ್ಮಿಕೊಳ್ಳಲಾಯಿತು. ಮಧ್ಯಾಹ್ನ ಮಹಾಪ್ರಸಾದ ಜರುಗಿ, ಸಂಜೆ ಶ್ರೀ ಸಿದ್ಧಾರೂಡರ ತೆಪ್ಪೋತ್ಸವ ಹಾಗೂ ಸಿದ್ಧಾರೂಡರ ಉತ್ಸವ …
Read More »ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ.!
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಮೆಟ್ರಕ್ ನಂತರದ ಬಾಲಕರ ಮತ್ತು ಬಾಲಕೀಯರ ವಸತಿ ನಿಲಯಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಶೈಕ್ಷಣಿಕ …
Read More »ನಗರಸಭೆಯಿಂದ ವಾಣಿಜ್ಯ ಮಳಿಗೆ ನಿರ್ಮಿಸಿದ್ದು, ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.!
ನಗರಸಭೆಯಿಂದ ವಾಣಿಜ್ಯ ಮಳಿಗೆ ನಿರ್ಮಿಸಿದ್ದು, ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.! ಗೋಕಾಕ: ಮಾಸ್ಟರ್ ಪ್ಲಾö್ಯನ ಯೋಜನೆಯಿಂದ ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಸಣ್ಣಪುಟ್ಟ ವ್ಯಾಪಾರಸ್ಥರ ಅನುಕೂಲವಾಗುವ ನಿಟ್ಟಿನಲ್ಲಿ ನಗರಸಭೆಯಿಂದ ಬೃಹತ್ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ವ್ಯಾಪಾರಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರಸಭೆಯ ನಗರೋತ್ಥಾನ ಯೋಜನೆಯಲ್ಲಿ ೨.೮೫ ಕೋಟಿ ಅನುದಾನದಡಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣ ಉದ್ಘಾಟನೆ …
Read More »