Breaking News

ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …

Read More »

50ನಿವೇಶನಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಗೋಕಾಕ: ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ ಮಂಜೂರಾದ 50ನಿವೇಶನಗಳಿಗೆ ಮನೆ ಮಂಜೂರಾತಿ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರದಂದು ವಿತರಿಸಿದರು. ಈ ಸಂದರ್ಭದಲ್ಲಿ ಮಲ್ಲಾಪುರ ಪಿಜಿ ಪಟ್ಟಣ ಪಂಚಾಯಿತಿ ಸದಸ್ಯರಾದ ಸಲೀಂ ಕಬ್ಬೂರ್, ಮಲ್ಲು ಕೋಳಿ, ಮಾರುತಿ ಹುಚ್ಚೇರಿ, ಹಿರಿಯರಾದ ಡಿ ಎಮ್ ದಳವಾಯಿ, ಮಲ್ಲಿಕಾರ್ಜುನ ತುಕಾನಟ್ಟಿ, ಸುರೇಶ್ ಪೂಜಾರಿ, ಶಿವಪುತ್ರ ಕೋಗನೂರ, ಪಟ್ಟಣ …

Read More »

ಹುಮ್ಮಸ್ಸಿನಿಂದ ಬ್ಯಾಟ್ ಬಿಸಿ ನೆರೆದವರ ಗಮನ ಸೆಳೆದ ಸಚಿವ ರಮೇಶ ಜಾರಕಿಹೊಳಿ.!

ಗೋಕಾಕ: ಬೆಳಗಾವಿ ಜಿಲ್ಲಾ ಪೊಲೀಸ, ಗೋಕಾಕ ಪೊಲೀಸ ಉಪ ವಿಭಾಗ ಹಮ್ಮಿಕೊಂಡ ಇ.ಆರ್ ಎಸ್.ಎಸ್. ೧೧೨ ತುರ್ತು ಸೇವಾ ಸಹಾಯವಾಣಿ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ನಡೆದ ಸ್ನೇಹ ಪೂರ್ವ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ರವಿವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬ್ಯಾಟ ಬಿಸೂವ ಮೂಲಕ ಉದ್ಘಾಟಿಸಿದರು. ತನ್ನ ಕಾಲೇಜು ದಿನಗಳ ಕ್ರಿಕೆಟ್ ಆಟದ ಕ್ಷಣಗಳನ್ನು ನೆನೆದು ಹುಮ್ಮಸ್ಸಿನಿಂದ ಬ್ಯಾಟ್ ಬಿಸಿ ನೆರೆದವರ …

Read More »

ಫೆ. 21ಕ್ಕೆ ನವದೆಹಲಿಗೆ ತೆರಳಲಿರುವ- ಸಚಿವ ರಮೇಶ್ ಜಾರಕಿಹೊಳಿ‌!

ಕಿಣೆ ಅಣೆಕಟ್ಟು ನಿರ್ಮಾಣ ಸ್ಥಳದಲ್ಲಿ ಕಾಮಗಾರಿ ಪರಿಶೀಲನೆ- ಸಚಿವ ರಮೇಶ್ ಜಾರಕಿಹೊಳಿ ! ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸಲು‌ ಒತ್ತಾಯ – ಫೆ. 21ಕ್ಕೆ ನವದೆಹಲಿಗೆ ತೆರಳಲಿರುವ ಸಚಿವ ರಮೇಶ್ ಜಾರಕಿಹೊಳಿ‌! ಯುವ ಭಾರತ  ಸುದ್ದಿ, ಬೆಳಗಾವಿ:  ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ‌* ಅವರು, ಫೆ. 21ರಂದು …

Read More »

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಯುವ ಭಾರತ ಸುದ್ದಿ,  ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಶಿವಬೋಧರಂಗ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮವಾಗಿದ್ದು, …

Read More »

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ -ಸುಭಾಸ ಪಾಟೀಲ

ಗೋಕಾಕ: ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಅತ್ಯಧಿಕ ಮತಗಳ ಅಂತರದಿAದ ಗೆಲುವು ಸಾಧಿಸಲು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಗುರುವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಟ್ಟಿಸುವದರ ಜೊತೆಗೆ …

Read More »

ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ಸಿ ಕೆ ನಾವಲಗಿ ಆಯ್ಕೆ.!

ಗೋಕಾಕ: ನಾಡಿನ ಹೆಸರಾಂತ ವಿಮರ್ಶಕರು, ಸಂಶೋಧಕರು, ವಿದ್ವಾಂಸರು ಡಾ ಸಿ ಕೆ ನಾವಲಗಿ ಅವರು ಗೋಕಾಕ ತಾಲೂಕಿನ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರು ನೂರಕ್ಕೂ ಹೆಚ್ಚು ಸಂಶೋಧನ ಹಾಗೂ ವಿಮರ್ಶೆ ಗ್ರಂಥ. ರಾಜ್ಯ ಹಾಗೂ ರಾಷ್ಟ್ರೀಯ ಸೇಮಿನಾರಗಳಲ್ಲಿ ಉಪನ್ಯಾಸ ನೀಡಿದ್ದಾರೆ. ನಿವೃತ್ತ ಕನ್ನಡ ಅಧ್ಯಾಪಕರು ಹಾಗೂ ಬೆಳಗಾವಿ ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ನಂದಾ ದೀಪವಾಗಿರು …

Read More »

ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ!

  ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ! ಯುವ ಭಾರತ ಸುದ್ದಿ, ಗೋಕಾಕ್: ಬೆಳಗಾವಿ ಜಿಲ್ಲೆಯ ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ ಕೆಲಸ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಧಕ್ಷ ಅಧಿಕಾರಿಗಳು ಸಿಗುವದು ಅಪರೂಪ ಎಂದು ಠಾಣೆಗೆ ಹೋಗಿ ಬಂದ ಎಲ್ಲಾ ಸಾರ್ವಜನಿಕರು ಸಾಹೇಬ್ರು ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ ನೀಡಿ ಸಮಾಜದ ಶಾಂತಿ ಪಾಲನೆಗೆ …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.!

  ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಗೋಕಾಕ ಮತಕ್ಷೇತ್ರದ ಉಪ್ಪಾರಟ್ಟಿ ಹಾಗೂ ಅಜ್ಜನಕಟ್ಟಿ ಗ್ರಾಮದಲ್ಲಿ 1 ಕೋಟಿ 60 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ಶನಿವಾರದಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯಿಂದ ಎಸ್‌ಇಪಿಟಿಎಸ್‌ಪಿ ಯೋಜನೆಯಡಿಯಲ್ಲಿ ೮೫ಲಕ್ಷ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಂದ ವಿಕಲಚೇತನರಿಗೆ ತ್ರೀಚಕ್ರ ವಾಹಾನ ವಿತರನೆ

ಗೋಕಾಕ: ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಜವಾಬ್ದಾರಿಯಿಂದ ರೈತನ ನೋವನ್ನು ಅರಿತು ಮಾತನಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಹಿಲ್ ಗಾರ್ಡನ್ ಆವರಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆಯಿಂದ ಯಮಕನಮರಡಿ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ನೀಡಲಾದ ತ್ರೀಚಕ್ರ ವಾಹನಗಳನ್ನು ವಿತರಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಜವಾಬ್ದಾರಿಯ ಸ್ಥಾನದಲ್ಲಿರುವ ಕೃಷಿ ಸಚಿವರು ಹಾದಿ ಬೀದಿಯಲ್ಲಿ ಜನಸಮಾನ್ಯರು ಮಾತನಾಡುವ …

Read More »