ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!! ಯುವ ಭಾರತ ಸುದ್ದಿ, ಗೋಕಾಕ್: ಬಡಿಗವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಂದು ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಕೋರುಣಾ ಹಿನ್ನಲೆಯಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ನಂತರ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಗ್ರಾಮದಲ್ಲಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿದರು. ಈ ಸಮಯದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮಲ್ಲಿಕಾರ್ಜುನ …
Read More »ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿ.!
ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿ.! ಯುವ ಭಾರತ ಸುದ್ದಿ, ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ವೃತ್ತದ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಮೇಶ ಉ ಭಂಡಿ, ಸಿದ್ದಪ್ಪ ಭಂಡಿ, ಮಲ್ಲಿಕಾರ್ಜುನ ಸುಬ್ಬಾಪೂರಮಠ, ಯಲ್ಲಪ್ಪ ಬಬಲಿ, ನಾಗಪ್ಪ ಭಂಡಿ, ಅವ್ವಣ್ಣ ಭಂಡಿ, ಮಾಳಪ್ಪ ಭಂಡಾರಿ, ರಾಮಣಗೌಡ ಪಾಟೀಲ, ಲಕ್ಷಂಷ. ಭಂಡಿ, ತಿಪ್ಪಣ್ಣ ಭಂಡಿ, ಲಕ್ಷö್ಮಣ …
Read More »ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧ ಉತ್ಸಾಹದಿಂದ ಪಡೆದ ಜನರು.!
ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧ ಉತ್ಸಾಹದಿಂದ ಪಡೆದ ಜನರು.! ಯುವ ಭಾರತ ಸುದ್ದಿ, ಗೋಕಾಕ: ಗೋಕಾಕ ನಗರ ಸೇರಿದಂತೆ ತಾಲೂಕಿನಲ್ಲಿ ಕರೋನಾ ಮಹಾಮಾರಿ ಅತೀ ವೇಗವಾಗಿ ಹಬ್ಬುತಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಕನ್ಹೇರಿ ಮಠದಲ್ಲಿ ತಾಯಾರಿಸಿದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧವನ್ನು ನಗರದಲ್ಲಿ ಸಾರ್ವಜನಿಕರು ಅತಿ ಉತ್ಸಾಹದಿಂದ ಪಡೆಯುತ್ತಿದ್ದು ಕಂಡು ಬಂದಿತು. ಈ ಔಷಧವನ್ನು ೧/೨ ಲೀಟರ್ ಆರ್ಓ ನೀರಿನಲ್ಲಿ ಮಿಶ್ರಣ ಮಾಡಿ ಕೊಡಲಾಗುತ್ತಿದೆ. ೧೦ …
Read More »ಗೋಕಾಕನಲ್ಲಿ ರಾಜಋಷಿ ಭಗೀರಥ ಜಯಂತಿ ಆಚರಣೆ.!
ರಾಜಋಷಿ ಭಗೀರಥ ಜಯಂತಿ ಆಚರಣೆ.! ಯುವ ಭಾರತ ಸುದ್ದಿ, ಗೋಕಾಕ: ತಾಲೂಕ ಆಡಳಿತದಿಂದ ನಗರದ ಮಿನಿ ವಿಧಾನಸೌಧದಲ್ಲಿ ಮಂಗಳವಾರದಂದು ರಾಜಋಷಿ ಭಗೀರಥ ಜಯಂತಿಯ ನಿಮಿತ್ಯ ಭಗೀರಥರ ಭಾವಚಿತ್ರಕ್ಕೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ತಾಲೂಕ ಉಪಾಧ್ಯಕ್ಷ ಎಲ್ ಎನ್ ಬೂದಿಗೊಪ್ಪ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಉಪ್ಪಾರ ಸಮಾಜದ ಮುಖಂಡರಾದ ಎಸ್ ಎಮ್ ಹತ್ತಿಕಟಗಿ, ಅಡಿವೆಪ್ಪ ಕಿತ್ತೂರ, ಲಕ್ಷ್ಮಣ ಖಡಕಭಾಂವಿ, …
Read More »ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.!!
ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.!! ಯುವ ಭಾರತ ಸುದ್ದಿ, ಗೋಕಾಕ: ಇತ್ತಿಚೆಗೆ ಮೂಡಲಗಿಯಲ್ಲಿ ನಡೆದ ಸಿಪಿಐ ವೆಂಕಟೇಶ ಮುರನಾಳ ಅವರು ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘ ಶನಿವಾರದಂಧು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪತ್ರಿಕೋದ್ಯಮಿಯನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಪರಿಗಣ ಸಲಾಗಿದೆ. ಸಮಾಜದ ಅಂಕು ಡೊಕುಗಳನ್ನು ತಿದ್ದುವ ಸಮಾಜದಲ್ಲಿ ನಡೆಯುವ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೆಯ ಮೂಲಕ ಬಿತ್ತರಿಸುತ್ತ …
Read More »ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ.!!
ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ್: ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಕರೆದಿದ್ದ ಅಧಿಕಾರಿಗಳ ಹಾಗೂ ಖಾಸಗಿ ವೈದ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲರೂ ಕೂಡಿ ಮಹಾಮಾರಿ …
Read More »ಸಿಪಿಐ ವೆಂಕಟೇಶ್ ಮುರನಾಳ ಸರ್ವಧಿಕಾರಿ ಧೋರಣೆ ಖಂಡಿಸಿ ಮನವಿ!!
ಸಿಪಿಐ ವೆಂಕಟೇಶ್ ಮುರನಾಳ ಸರ್ವಧಿಕಾರಿ ಧೋರಣೆ ಖಂಡಿಸಿ ಮನವಿ!! ಯುವ ಭಾರತ ಸುದ್ದಿ, ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ …
Read More »ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!
ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! ಯುವ ಭಾರತ ಸುುದ್ದಿ, ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ರಣಕೇಕೆಗೆ ಇಂದು 490 ಜನ ಸಾವನ್ನಪ್ಪಿದ್ದಾರೆ, ಇಂದು ಸಹ ಒಂದೇ ದಿನ 47930 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 1934378 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ. ಹೌದು ಇಂದು ಸಂಜೆ ಬಿಡುಗಡೆಯಾದ …
Read More »ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ.!
ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ,! ಯುವ ಭಾರತ ಸುದ್ದಿ, ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ ಭಸ್ಮೆಯವರಿಗೆ ಮೂಡಲಗಿ ಯಾವ ಋಣಾನುಬಂಧವೂ ಗೊತ್ತಿಲ್ಲ ಆದರೆ ಈ ಕೊರೋನಾ ಎರಡನೇ ಅಲೆ ಮುನ್ಸೂಚನೆಯಿಂದಲೂ ಆ ಭಗವಂತ ಅವರನ್ನು ಇಲ್ಲಿಗೆ ಕಳಿಸಿದ್ದಾನೆ ಎಂಬ ಭಾವನೆ ಮೂಡುತ್ತದೆ. ಮೋಹನಕುಮಾರ ಭಸ್ಮೆ ಅವರು ಬರೀ ತಹಶೀಲ್ದಾರ ಅಷ್ಟೇ ಅಲ್ಲ, ಅವರೊಳಗೆ ಇನ್ನೊಬ್ಬ ಅಧಿಕಾರಿ ಇದ್ದಾನೆ. ವೈದ್ಯೋ ನಾರಾಯಣ …
Read More »ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.!
ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.! ಯುವಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಿನಲ್ಲಿ ಸದ್ಯ ಬೇಡಗಳ ಅಭಾವವಿಲ್ಲ. ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ನೀಡಲಾಗುತ್ತಿದೆ. ಸಿಎಮ್ ಜೊತೆ ಚರ್ಚಿಸಿ ಅತಿ ಶೀಘ್ರದಲ್ಲಿ ಸೋಂಕಿತರಿಗೆ ಹೆಚ್ಚಿನ ಬೇಡ್ಗಳ ವ್ಯವಸ್ಥೆ ಮಾಡಲಾಗುವದು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಾಪಂ ಸಭಾ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ …
Read More »
YuvaBharataha Latest Kannada News