Breaking News

ಶಿವನಗರದಲ್ಲಿ 1.17 ಕೋಟಿ ರೂಗಳ ವೆಚ್ಚದ ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಗೋಕಾಕ: ನಗರಸಭೆಯ ಎಸ್‍ಎಸ್‍ಪಿ ವಿಶೇಷ ಅನುದಾನದ ವಾರ್ಡ ನಂ 11ರ ಶಿವನಗರದಲ್ಲಿ 1.17 ಕೋಟಿ ರೂಗಳ ವೆಚ್ಚದ ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸದಸ್ಯ ಶ್ರೀಶೈಲ ಯಕ್ಕುಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಜಿ.ಆರ್.ಮಾಳಗಿ, ವಾರ್ಡಿನ ಪ್ರಮುಖರಾದ ಬಿ.ಆರ್.ಚಿಪ್ಪಲಕಟ್ಟಿ, ಕೆ.ಎನ್.ಸಂಗಮ, ಬಸವರಾಜ ಕುಬಸದ, ಬಿ.ಬಿ.ಕೊಪ್ಪದ, ರವಿ …

Read More »

ಗೋಕಾಕ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ತ್ರೀಚಕ್ರ ವಾಹನಗಳ ವಿತರನೆ

ಗೋಕಾಕ: ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿ ಶ್ರಮಿಸುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆಯಿಂದ ಗೋಕಾಕ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ನೀಡಲಾದ ತ್ರೀಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಎಲ್ಲ ವರ್ಗಗಳ …

Read More »

ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »

ಲಕ್ಷ್ಮೀ ಏಜುಕೇಶನ ಟ್ರಸ್ಟಿನ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವ ಆಚರನೆ

ಗೋಕಾಕ: ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಚರಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎನ್.ಕೆ.ಮಿರಾಸಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀ ಏಜುಕೇಶನ ಟ್ರಸ್ಟಿನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಬಿ.ಕೆ.ಕುಲಕಣ ್, ಪಿ.ವಿ.ಚಚಡಿ, ಎಚ್.ವಿ.ಪಾಗನೀಸ್, ಆಯ್.ಎಸ್.ಪವಾರ ಎಚ್.ಎಸ್.ಅಡಿಬಟ್ಟಿ, ಡಾ| ಎಸ್.ಎನ್.ನದಾಫ, ಕೆ.ಎ.ಅಂಬೇಕರ, ಆರ್.ಆರ್.ಮೊರೆ, ದೈಹಿಕ ಶಿಕ್ಷಕ ಎಸ್.ಕೆ.ಹುಲ್ಯಾಳ ಹಾಗೂ ಶಿಕ್ಷಕರು ಸಿಬ್ಬಂದಿ ವರ್ಗದವರು ಇದ್ದರು.   …

Read More »

3 ವರ್ಷದಗಳಿಂದ ಏಕತಾ ಅನ್ನದಾಸೋಹ ಬಡ ರೋಗಿಗಳಿಗೆ ಉಚಿತ ಅನ್ನದಾನ

3 ವರ್ಷದಗಳಿಂದ ಏಕತಾ ಅನ್ನದಾಸೋಹ ಬಡ ರೋಗಿಗಳಿಗೆ ಉಚಿತ ಅನ್ನದಾನ! ಯುವ ಭಾರತ ಸುದ್ದಿ,  ಗೋಕಾಕ್: ಕಳೆದ 3 ವರ್ಷದಗಳಿಂದ ಏಕತಾ ಅನ್ನದಾಸೋಹ ಸಮಿತಿ ಬಡ ರೋಗಿಗಳಿಗೆ ಉಚಿತ ಅನ್ನದಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಮದಾಪೂರ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಸನದಿ ಹೇಳಿದರು. ಮಂಗಳವಾರದಂದು ನಗರದ ಸರಕಾರಿ ಆಸ್ವತ್ರೆಯ ಆವರಣದಲ್ಲಿ ಇಲ್ಲಿನ ಏಕತಾ ಅನ್ನದಾಸೋಹ ಸಮಿತಿ ಅವರು ಹಮ್ಮಿಕೊಂಡ ಉಚಿತ ಅನ್ನದಾನ ಕಾರ್ಯಕ್ಕೆ ಚಾಲನೆ ನೀಡಿ ಅವರು …

Read More »

ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಗ್ರಾಪಂ ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ …

Read More »

ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠ – ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠ – ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!   ಯುವ ಭಾರತ ಸುದ್ದಿ, ಗೋಕಾಕ್: ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣ ಯುವ ಪೌಂಡೇಶನ್ ಹಾಗೂ ಶ್ರೀರಾಮ ಸೇನಾ ನಗರ ಘಟಕದ ಆಶ್ರಯದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಬಲಿದಾನ ದಿನ ಮತ್ತು ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸುವ ಮೂಲಕ ಕಾರ್ಮಿಕ …

Read More »

ಗೋಕಾಕ-ಅಥಣಿ ಟ್ರಾಫೀಕ್ ಠಾಣೆಗಳಿಗೆ ಪ್ರಸ್ತಾವನೆ- ಎಸ್ಪಿ ಲಕ್ಷ್ಮಣ ನಿಂಬರಗಿ.!

ಗೋಕಾಕ-ಅಥಣಿ ಟ್ರಾಫೀಕ್ ಠಾಣೆಗಳಿಗೆ ಪ್ರಸ್ತಾವನೆ- ಎಸ್ಪಿ ಲಕ್ಷ್ಮಣ ನಿಂಬರಗಿ.! ಯುವ ಭಾರತ ಸುದ್ದಿ,  ಗೋಕಾಕ್: ಬೆಳೆಯುತ್ತಿರುವ ತಾಲೂಕು ಕೇಂದ್ರಗಳಾದ ಗೋಕಾಕ ಮತ್ತು ಅಥಣಿಯಲ್ಲಿ ಟ್ರಾಫೀಕ್ ಸಮಸ್ಯೆ ಹೆಚ್ಚಿದ್ದು, ಮುಂಬರುವ ದಿನಗಳಲ್ಲಿ ಟ್ರಾಫೀಕ್ ಪೋಲಿಸ ಠಾಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಗೋಕಾಕದಲ್ಲಿ ಟ್ರಾಫೀಕ್ ಸಮಸ್ಯೆ ಪರಿಹರಿಸಲು ಟ್ರಾಫೀಕ್ ಪೋಲಿಸ ಠಾಣೆಯ ಅಗತ್ಯವಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ಅವರು, 112 ಇಆರ್‌ಎಸ್‌ಎಸ್ ತುರ್ತು ಸ್ಫಂದನಾ ವಾಹನಗಳಿಗೆ ಹಸಿರು ನಿಶಾನೆ …

Read More »

ಗೋಕಾಕ ಶ್ರೀರಾಮ ಸೇನೆಯ ನೂತನ ಅಧ್ಯಕ್ಷನಾಗಿ ರವಿ ಪೂಜಾರಿ ಆಯ್ಕೆ.!

ಗೋಕಾಕ: ಶ್ರೀರಾಮ ಸೇನೆಯ ಗೋಕಾಕ ತಾಲೂಕ ಘಟಕದ ಅಧ್ಯಕ್ಷರಾಗಿ ರವಿ ಪೂಜಾರಿ ಅವರನ್ನು ನೇಮಕ ಮಾಡಿ ಸಂಸ್ಥಾಪ ಅಧ್ಯಕ್ಷ ಪ್ರಮೋದ ಮುತಾಲಿಕ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರವಿ ಕೋಕಿಟಕರ ಆದೇಶ ಪ್ರತಿ ವಿತರಿಸಿದರು.

Read More »

ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿ -ಮಲ್ಲಿಕಾರ್ಜುನ ಚೌಕಶಿ!

ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿ -ಮಲ್ಲಿಕಾರ್ಜುನ ಚೌಕಶಿ! ಯುವ ಭಾರತ ಸುದ್ದಿ, ಹೊಸದುರ್ಗ:   ಕರ್ನಾಟಕ ಸರ್ಕಾರದ ದೇವರಾಜ ಅರಸು ಸಂಶೋಧನಾ ಸಂಸ್ಥೆ ಹಾಗೂ ಸಮಾಜಶಾಸ್ತ್ರ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿಯಾಗಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದ ಶ್ರೀ ಭಗೀರಥ ಪೀಠದಲ್ಲಿ ರವಿವಾರ ದಿನಾಂಕ 24/01/2021 …

Read More »