Breaking News

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ  ಕರೆ..!!

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ  ಕರೆ..!!   ಯುವ ಭಾರತ ಸುದ್ದಿ, ಗೋಕಾಕ್:  ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ ಶ್ರೀ …

Read More »

ನೂತನ ಕೃಷಿ ಮಸೂದೆ ರೈತರಿಗೆ ವರದಾನ -ಶಾಸಕ ಬಾಲಚಂದ್ರ ಜಾರಕಿಹೊಳಿ..!!

  ನೂತನ ಕೃಷಿ ಮಸೂದೆ ರೈತರಿಗೆ ವರದಾನ -ಶಾಸಕ ಬಾಲಚಂದ್ರ ಜಾರಕಿಹೊಳಿ..!! ಯುವ ಭಾರತ  ಸುದ್ದಿ, ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದ್ದು, ರಾಜ್ಯದ ಆರ್ಥಿಕಾಭಿವೃದ್ಧಿಗೆ ಉದ್ಯೋಗ ಸೃಷ್ಠಿಗೆ ಅನುಕೂಲವಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಇಲ್ಲಿಗೆ ಸಮೀಪದ ಅರಭಾವಿ ಹತ್ತಿರ ಸಭಾಭವನದಲ್ಲಿ ಹಮ್ಮಿಕೊಂಡ ನೂತನ ಕೃಷಿ …

Read More »

ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆ

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …

Read More »

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ- ಶಾಸಕ ಬಾಲಚಂದ್ರ ಜಾರಕಿಹೊಳಿ..!!

ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ,  ಗೋಕಾಕ್ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಹೊರವಲಯದಲ್ಲಿರುವ …

Read More »

ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ..!!

  ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ..!!   ಯುವ ಭಾರತ ಸುದ್ದಿ. ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಸಭೆ ನಡೆಸಿದ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕಳೆದ ವರ್ಷ ಪ್ರವಾಹದಿಂದ ಮನೆ ಹಾನಿಗೊಳಗಾದ ಪರಿಹಾರದ ಹಣ ಮಂಜೂರ ಆಗದೇ ಇರುವವರಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅನುದಾನ ಮಂಜೂರ …

Read More »

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!!

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!! ಯುವ ಭಾರತ ಸುದ್ದಿ, ಗೋಕಾಕ : ಇಲ್ಲಿಯ ನಗರಸಭೆ ಮೊದಲ ಬಾರಿಗೆ ಬಿಜೆಪಿ ಮಡಿಲಿಗೆ ಸೇರುವುದು ಖಚಿತವಾಗಿದೆ.17-10-2020ರ ಶನಿವಾರದಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ.     ಒಟ್ಟೂ 31 ಸದಸ್ಯರ ಪೈಕಿ ಇಬ್ಬರು ಮೃತರಾಗಿದ್ದು, 29 ಸದಸ್ಯರಿದ್ದಾರೆ. ಎಲ್ಲರೂ ರಮೇಶ ಜಾರಕಿಹೊಳಿ ಪರವಾಗಿ ಜೈ ಎಂದಿದ್ದು, ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯುವುದು ಖಚಿತವಾಗಿದೆ. …

Read More »

ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ,!-ನ್ಯಾಯಾಧೀಶ ವಿಜಕುಮಾರ ಎಮ್ ಎ

ಗೋಕಾಕ: ಮಹಾಮಾರಿ ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಇಲ್ಲಿಯ ೧೨ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಕುಮಾರ ಎಮ್ ಎ ಹೇಳಿದರು. ಅವರು, ಬುಧವಾರದಂದು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‌ಎಲ್‌ಜೆ ಕಾನೂನು ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕೋವಿಡ್-೧೯ ಕುರಿತು …

Read More »

ಮೂಡಲಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟದ ಹಿನ್ನಲೆ, ಉಪಾಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ ? ಅಧ್ಯಕ್ಷ ಸ್ಥಾನಕ್ಕೆ ಏಳು ಜನರಲ್ಲಿ ಪೈಪೋಟಿ

  ಮೂಡಲಗಿ : ಅಂತು ಇಂತು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಹಿಂದೂಳಿದ ವರ್ಗ(ಅ) ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಪ್ರಕಟವಾಗಿದೆ.     ರಾಜ್ಯದಲ್ಲಿ ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪುರಸಭೆಗೆ ಆಯ್ಕೆಯಾದ 23 ಸ್ಥಾನಗಳಲ್ಲಿ ಆಡಳಿತರೊಢ ಬಿಜೆಪಿ ಪಕ್ಷವು ನಾಲ್ಕು ಪಕ್ಷೇತರ ಬೆಂಬಲದಿoದ 15 ಸ್ಥಾನಗಳಲ್ಲಿದೆ. ವಿರೋಧಿ ಜೆಡಿಎಸ್ ಪಕ್ಷದಲ್ಲಿ 8 ಸ್ಥಾನಗಳಿವೆ. ಉಪಾಧ್ಯಕ್ಷ …

Read More »

ಜಿಲ್ಲಾ ಸಂಘಟನಾ ಸಂಚಾಲಕರಾಗಿ ಶಿವಾನಂದ ಸಣ್ಣಕ್ಕಿ ನೇಮಕ

ಮೂಡಲಗಿ: ಸಂಘಟನೆಯಲ್ಲಿ ಭಾಗವಹಿಸಿ ಇನ್ನೂ ಹೆಚ್ಚು ಸಮಾಜ ಸೇವೆಯಲ್ಲಿ ತೊಡಗಿಕೊಳ್ಳವಂತೆ ರಾಜ್ಯ ಸಂಚಾಲಕ ಡಾ.ಡಿ.ಜೆ.ಸಾಗರ ಅವರ ಆದೇಶದ ಮೇರೆಗೆ ಜಿಲ್ಲಾ ಸಂಚಾಲಕರಾದ ಶ್ರೀಕಾಂತ ತಳವಾರ(ಮಯೂರ) ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಮೂಡಲಗಿ: ಪಟ್ಟಣದ ಯುವ ಮುಖಂಡ ಶಿವಾನಂದ ಜಯವಂತ ಸಣ್ಣಕ್ಕಿ ಅವರ ಸಮಾಜ ಸೇವೆ ಗುರುತಿಸಿ ಕರ್ನಾಟಕ ರಾಜ್ಯ ದಲಿತ ಸಂಘ಼ರ್ಷ ಸಮಿತಿ(ಡಾ.ಡಿ.ಜೆ.ಸಾಗರ ಬಣ) ಜಿಲ್ಲಾ ಸಂಘಟನಾ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.

Read More »