Breaking News

6.20 ಕೋಟಿ ರೂ. ವೆಚ್ಚದ ಮಲ್ಲಾಪೂರ ಪಿಜಿ-ಬಡಿಗವಾಡ-ದುರದುಂಡಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ ರಾಜ್ಯದ ಸಮಗ್ರ ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿ

ಗೋಕಾಕ : ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಜನತೆಯ ಮೂಲಭೂತ ಸೌಕರ್ಯಗಳನ್ನು ನೀಗಿಸಲು ಸರ್ಕಾರ ಸಂಕಲ್ಪ ತೊಟ್ಟಿದ್ದು, ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ತಾಲೂಕಿನ ದುರದುಂಡಿ ಗ್ರಾಮದಲ್ಲಿ ಆರ್‍ಡಿಪಿಆರ್, ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3 ರಡಿ ಮಲ್ಲಾಪೂರ ಪಿಜಿ ಗ್ರಾಮದಿಂದ ಬಡಿಗವಾಡ ವ್ಹಾಯಾ ದುರದುಂಡಿ ರಸ್ತೆ …

Read More »

ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ : ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ ಹಾಗೂ ರಾಜ್ಯಮಟ್ಟದಲ್ಲಿ ಮೂಡಲಗಿ ವಲಯ ಮಿಂಚುವಲ್ಲಿ ಅಧಿಕಾರಿಗಳ ಶಿಕ್ಷಕರ ಕರ್ತವ್ಯ ನಿಷ್ಠೆಯಿಂದ ಮಾಡಿದ ಕಾರ್ಯ ಮೆಚ್ಚುವಂತಹದು. …

Read More »

ಬೆಂಗಳೂರಿನ ಕನ್ನಡ ಒಕ್ಕೂಟದಿಂದ “ಪೀರನವಾಡಿ”ಯ ಕ್ರಾಂತಿವೀರನಿಗೆ ಗೌರವ.!!

ಬೆಂಗಳೂರಿನ ಕನ್ನಡ ಒಕ್ಕೂಟದಿಂದ “ಪೀರನವಾಡಿ”ಯ ಕ್ರಾಂತಿವೀರನಿಗೆ ಗೌರವ.!!     ಯುವ ಭಾರತ ಸುದ್ದಿ,  ಬೆಳಗಾವಿ: ಚನ್ನಮ್ಮನ ನಾಡು, ರಾಯಣ್ಣನ ಬೀಡು, ಗಡಿ ಜಿಲ್ಲೆ ಬೆಳಗಾವಿಯ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಆಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕನ್ನಡ ಒಕ್ಕೂಟದ ವತಿಯಿಂದ ಶನಿವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬೆಂಗಳೂರಿನಿಂದ ಆಗಮಿಸಿರುವ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರೀತಮ್ ಕೆ.ಎಸ್. ನೇತೃತ್ವದಲ್ಲಿ ಕಾರ್ಯಕರ್ತರು ರಾಯಣ್ಣನ ಪ್ರತಿಮೆಗೆ …

Read More »

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.!  

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ, ಗೋಕಾಕ್:  ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.         ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು …

Read More »

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!!  

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!!  ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಯುವ ಭಾರತ ಸುದ್ದಿ,  ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ …

Read More »

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!   ಯುವ ಭಾರತ ಸುದ್ದಿ,  ಗೋಕಾಕ್: ಇಲ್ಲಿಯ ನಗರಸಭೆ ಎಸ್ ಎಫ್ ಸಿ 7.25% ಮತ್ತು 24.10% ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನಾಂಗದ ಎಮ್ ಬಿ ಬಿ ಎಸ್ ಹಾಗೂ ಬಿಇ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ಗಳನ್ನು ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಕಾರ್ಮಿಕ ಮುಖಂಡ …

Read More »

ಸಾಧನೆಯ ಹಾದಿಗೆ ಪುಸ್ತಕ ಸಮರ್ಪಿಸಿದ ಪಿ.ಎಸ್.ಐ ನರಳೆ

  ಮೂಡಲಗಿ: ಕುಲಗೋಡ ಸಂಕಲ್ಪ ಪೌಂಡೇಶನ್ ವಿದ್ಯಾರ್ಥಿಗಳು ಎಸ್.ಡಿ.ಎ, ಎಫ್.ಡಿ.ಎ, ಪಿ.ಎಸ್.ಐ, ಕೆ.ಎ.ಎಸ್, ಐಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವದರಿಂದ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಸುಮಾರ ಹತ್ತು ಸಾವಿರ ಮೌಲ್ಯಗಳ ಸ್ಪರ್ಧಾತ್ಮಕ ಪರೀಕ್ಷ ಪುಸ್ತಕಗಳನ್ನು ಕುಲಗೋಡ ಠಾಣೆ ಪಿ.ಎಸ್.ಐ ಎಚ್.ಕೆ ನರಳೆ ಅವರು ವಿತರಿಸಿದರು. ದುಷ್ಟರನು ಶಿಕ್ಷಿಸುವ ಶಿಷ್ಟರನು ಪರಿಪಾಲಿಸುವುದೊಂದೆ ಕರ್ತವ್ಯವಲ್ಲ. ಅದರ ಜೊತೆ ಮಾನವೀಯತೆ ಕಾಳಜಿ ತೋರಿಸುವುದು ನಿಜವಾದ ದೇವರ ಕೆಲಸವೆಂದು ಭಾವಿಸಿದ್ದ ನೇರಳೆ ಅವರು ಬಿದ್ದವರನು …

Read More »

ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.!

  ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.! ಯುವ ಭಾರತ ಸುದ್ದಿ, ಗೋಕಾಕ್: ಕಳೆದ ನಾಲ್ಕು ತಿಂಗಳ ಹಿಂದೆ ನಗರದಲ್ಲಿ ನಡೆದಿದ್ದ ದಲಿತ ಯುವ ಮುಖಂಡ ಸಿದ್ದಪ್ಪ ಕನಮಡ್ಡಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ ಮನೆಗಳ ಮೇಲೆ ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ನಡೆಸಿದ್ದು ದಾಳಿ ನಡೆಸಿ, ಪಿಸ್ತೂಲ್, ಮಾರಕಾಸ್ತç, ಲಕ್ಷಾಂತ ಸೇರಿದಂತೆ ಬಡ್ಡಿ ವ್ಯವಹಾರಕ್ಕೆ ಸಂಬAಧಿಸಿದ ಕಾಗದ ಪತ್ರಗಳನ್ನು ವಶಕ್ಕೆ …

Read More »

ನಾಡಿಗೆ ಬಂದ ಹೆಬ್ಬಾವು ಕಾಡಿಗೆ ಮರಳಿಸಿದ ಅರಣ್ಯ ಇಲಾಖೆ.!

ಗೋಕಾಕ: ಆಹಾರ ಅರಸಿ ಗ್ರಾಮಕ್ಕೆ ಬಂದ ಹೆಬ್ಬಾವನ್ನು ಸ್ಥಳೀಯ ಯುವಕರ ಸಹಾಯದಿಂದ ರಕ್ಷಿಸಿ ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಬುಧವಾರದಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಿನ ಧುಪದಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸುಮಾರು ೧೫ ಕೆಜಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಸ್ಥಳೀಯ ಯುವಕರು ಹೆಬ್ಬಾವನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆಬ್ಬಾವನ್ನು ಸುರಕ್ಷಿತವಾಗಿ ತಾಲೂಕಿನ ಕೊಣ್ಣೂರು ಸಂರಕ್ಷಿತ …

Read More »

ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!!  

ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!! ಯುವ ಭಾರತ ಸುದ್ದಿ,   ಗೋಕಾಕ್:  ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಳೆದ ನಾಲ್ಕು ತಿಂಗಳ ಹಿಂದೆ ನಡೆದಿದ್ದ ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಿ‌ನ್ನೆ ರಾತ್ರಿ ಆರೋಪಿಗಳ ಮನೆಗಳ ಮೇಲೆ ಸರ್ಚ್ ವಾರಂಟ್ ಜೊತೆಗೆ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಮಾರಕಾಸ್ತ್ರ, ಮಾದಕ ವಸ್ತು ಸೇರಿದಂತೆ ಬಡ್ಡಿ …

Read More »