Breaking News

ಇಬ್ಬರು ಸರಗಳ್ಳರನ ಬಂಧಿಸಿದ ಮೂಡಲಗಿ ಪೊಲೀಸರು

ಮೂಡಲಗಿ : ಮಹಿಳೆ ಕೊರಳಲ್ಲಿ ಇರುವ ಬಂಗಾರದ ಮಂಗಳಸೂತ್ರವನ್ನು(ಗಂಟನ) ಕಿತ್ತುಕೊಂಡು ಪರಾರಿಯಾದ ಇಬ್ಬರು ಸರಗಳ್ಳರನ್ನು ಪೊಲೀಸರು ಬಂಧಿಸಿ ಆಭರಣವನ್ನು ವಶ ಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮುಗಲಖೋಡ ಪಟ್ಟಣದ ರಾಜಶ್ರೀ ಬೆಣಚಿನಮರಡಿ ಎಂಬ ಮಹಿಳೆ ಸಪ್ಟಂಬರ್ 13 ರಂದು ತನ್ನ ಗಂಡನೊಂದಿಗೆ ಮೂಡಲಗಿ ತಾಲೂಕಿನ ಮಸಗುಪ್ಪಿಗೆ ಬೈಕ್ ಮೇಲೆ ಹೋಗುವಾಗ ಮಹಿಳೆಯ ಕೊರಳಲ್ಲಿರುವ ಸುಮಾರು 1,25,000 ಬೆಲೆಬಾಳುವ ಮಂಗಳಸೂತ್ರವನ್ನು (ಗಂಟನ) ಬೈಕ್ ಮೇಲೆ ಬಂದು ಕಿತ್ತುಕೊಂಡು ಪರಾರಿಯಾಗಿದ್ದರು. ಮೂಡಲಗಿ ಪೊಲೀಸ್ ಠಾಣೆ …

Read More »

ಉಪ್ಪಾರಟ್ಟಿ  ಗ್ರಾಮದಲ್ಲಿ ಪ್ರಧಾನಿ ಜನ್ಮದಿನ ಭರ್ಜರಿ ಆಚರಣೆ.!

ಉಪ್ಪಾರಟ್ಟಿ  ಗ್ರಾಮದಲ್ಲಿ ಪ್ರಧಾನಿ ಜನ್ಮದಿನ ಭರ್ಜರಿ ಆಚರಣೆ.! ಯುವ ಭಾರತ ಸುದ್ದಿ,  ಗೋಕಾಕ್: ಪ್ರಧಾನಿ ನರೇಂದ್ರ ಮೋದಿ ಅವರು ರಾಮಜನ್ಮ ಭೂಮಿ ವಿವಾದ ಸುಸೂತ್ರವಾಗಿ ಬಗೆಹರಿಯಲು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಉಪ್ಪಾರಟ್ಟಿ ಗ್ರಾಮದ ಶ್ರೀ ಸಿದ್ಧಾರೂಡನ ಮಠದ ಶ್ರೀ ನಾಗೇಶ್ವರ ಸ್ವಾಮೀಜಿ ಹೇಳಿದರು. ಅವರು ಗುರುವಾರದಂದು ಸಂಜೆ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ಸಚಿವ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಹಾಗೂ ಸಚಿವರ ಆಪ್ತ ಸಹಾಯಕ ಭೀಮಗೌಡ …

Read More »

ನರೇಂದ್ರ ಮೋದಿಯವರು ವಿಶ್ವದ ಶ್ರೇಷ್ಠ ಪ್ರಧಾನಿ- ಆರ್‍ಎಸ್‍ಎಸ್ ಮುಖಂಡ ಎಮ್.ಡಿ.ಚುನಮರಿ. ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ..!!

  ಗೋಕಾಕ: ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟು ಹಬ್ಬದ ಪ್ರಯುಕ್ತ ಅರಭಾಂವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಆರ್‍ಎಸ್‍ಎಸ್ ಹಿರಿಯ ಮುಖಂಡ ಎಮ್.ಡಿ.ಚುನಮರಿ ಅವರು ಸಸಿಗೆ ನೀರುಣ ಸುವ ಮೂಲಕ ಚಾಲನೆ ನೀಡುತ್ತಿರುವುದು. ಚಿತ್ರದಲ್ಲಿ ನಾಗಪ್ಪ ಶೇಖರಗೋಳ, ಮಹಾದೇವ ಶೆಕ್ಕಿ, ಯಲ್ಲಾಲಿಂಗ ವಾಳದ ಮುಂತಾದವರು ಇದ್ದಾರೆ. ಯುವ ಭಾರತ ಸುದ್ದಿ,  ಗೋಕಾಕ: ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ನಂತರ …

Read More »

ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.!

ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.! ಯುವ ಭಾರತ ಸುದ್ದಿ, ಗೋಕಾಕ್: ನಮ್ಮ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಕೋವಿಡ್ ನಿಯಮಗಳನ್ನು ಪಾಲನೆ ಮಾಡುವ ಜೊತೆಗೆ ವಿವಿಧ ರೀತಿಯ ಸೇವಾ ಕಾರ್ಯಗಳನ್ನು ಕೈಗೊಂಡು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ …

Read More »

ಮಹಾರಾಷ್ಟ್ರ ರಾಜಕಾರಣ – ಮಾಜಿ‌ ಸಿಎಂ & ರಮೇಶ್ ಜಾರಕಿಹೊಳಿ‌ ಮಹತ್ವದ ಭೇಟಿ..!!

ಮಹಾರಾಷ್ಟ್ರ ರಾಜಕಾರಣ – ಮಾಜಿ‌ ಸಿಎಂ & ರಮೇಶ್ ಜಾರಕಿಹೊಳಿ‌ ಮಹತ್ವದ ಭೇಟಿ..!!   ಯುವ ಭಾರತ ಸುದ್ದಿ, ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ …

Read More »

ಮೇಕೆದಾಟು– ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ‌..!!

ಮೇಕೆದಾಟು– ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ‌..!! ಯುವ ಭಾರತ ಸುದ್ದಿ, ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. …

Read More »

ಜಿಲ್ಲಾಧಿಕಾರಿಗಳಿಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ನಿರಾಶ್ರಿತರ ಮನವಿ ಅರ್ಪಣೆ ಬೆಳಗಾವಿಗೆ ತೆರಳಿ ಮನವಿ ಮಾಡಿಕೊಂಡ ನಿರಾಶ್ರಿತರು

  ಜಿಲ್ಲಾಧಿಕಾರಿ ಡಾ.ಎಂ.ಜಿ. ಹಿರೇಮಠ ಅವರಿಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ನಿರಾಶ್ರಿತರು ಬುಧವಾರದಂದು ಮನವಿ ಸಲ್ಲಿಸಿದರು. ಯುವ ಭಾರತ ಸುದ್ದಿ,  ಬೆಳಗಾವಿ : ಕಳೆದ ವರ್ಷ ಅಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಹಾನಿಯಾದ ಮನೆಗಳ ಫಲಾನುಭವಿಗಳು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ನಿರಾಶ್ರಿತರು ಮನವಿ ಸಲ್ಲಿಸಿದರು.   ಜಿಲ್ಲಾಧಿಕಾರಿ ಡಾ.ಎಂ.ಜಿ. ಹಿರೇಮಠ ಅವರಿಗೆ ಗೋಕಾಕ …

Read More »

ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.!

ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.! ಯುವ ಭಾರತ ಸುದ್ದಿ, ಗೋಕಾಕ್:ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್, ಗಾಂಧಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ಶ್ರೀ ನಗರ ಬಡಾವಣೆಯ ಉದ್ಯಾನವನದ ಆವರಣದಲ್ಲಿ ಬೆಳಂಬೆಳಿಗ್ಗೆ 8 ಗಂಟೆಗೆ ಹತ್ತು ಸಸಿಗಳನ್ನು ನೆಟ್ಟು ನೀರೂನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ …

Read More »

ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.!

  ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.! ಯುವ  ಭಾರತ ಸುದ್ದಿ,  ಗೋಕಾಕ್: ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್ ಮತ್ತು ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ಸ್ವಚ್ಚತಾ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ನಾಕಾ ನಂ 1ರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೆಳಂಬೆಳಿಗ್ಗೆ 7 ಗಂಟೆಗೆ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ …

Read More »

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!!

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ರಾಮನಗರ: ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 9000 ಕೋಟಿ ರೂ.ಗಳ ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ಪಡೆದುಕೊಂಡ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು. ಯೋಜನೆಗೆ ಸಂಬಂಧಿಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ …

Read More »