ಗೋಕಾಕ : ದುರದುಂಡೇಶ್ವರರ ಕೃಪಾಶೀರ್ವಾದ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ ಎಂದು ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಇಲ್ಲಿಗೆ ಸಮೀಪದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 42ನೇ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು, ದುರದುಂಡೀಶ್ವರರ ಪಾದಸ್ಪರ್ಷದ ಸ್ಥಳದಲ್ಲಿ ಈ ಕಾರ್ಖಾನೆಯು ಸ್ಥಾಪಿತಗೊಂಡಿದ್ದು, ಸದಾ ಕಾಲ ಅವರ ಆಶೀರ್ವಾದವು ಕಾರ್ಖಾನೆಗೆ ಇರುತ್ತದೆ. ರೈತರು …
Read More »ಇಂದಿನಿಂದ ಸೆ.20 ರವರೆಗೆ ಬಿಜೆಪಿಯಿಂದ ಸೇವಾ ಸಪ್ತಾಹ ಕಾರ್ಯಕ್ರಮ : ಸುಭಾಸ ಪಾಟೀಲ
ಗೋಕಾಕ : ರೈತರ ಕಲ್ಯಾಣಕ್ಕಾಗಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರು ಸೇವಾ ಸಪ್ತಾಹ ಮೂಲಕ ವಿವಿಧ ಬಗೆಯ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ. 17 ರಂದು ಮೋದಿ …
Read More »ಕೊರೋನಾ ಸೋಂಕಿತರಿಗೆ ಆಸರೆಯಾಗಿ ನಿಂತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಪ್ರಶಂಸನೀಯ : ಡಾ.ಬೆಣಚಿನಮರಡಿ
ಮೂಡಲಗಿಯಲ್ಲಿ ಕೊರೋನಾ ವಾರಿಯರ್ಸ್ಗೆ ಆರೋಗ್ಯ ಸುರಕ್ಷತೆಗಾಗಿ ವಿವಿಧ ಸಲಕರಣೆಗಳ ವಿತರಣೆ ಮೂಡಲಗಿ : ಕಳೆದ ಆರು ತಿಂಗಳಿನಿಂದ ಹೆಮ್ಮಾರಿಯಂತೆ ಕಾಡುತ್ತಿರುವ ಕೊರೋನಾ ವೈರಸ್ನಿಂದಾಗಿ ಜನರ ಕಷ್ಟ-ಕಾರ್ಪಣ್ಯಗಳನ್ನು ಮನಗಂಡು ಅವರಿಗೆ ಆಸರೆಯಾಗಿ ಆಪದ್ಭಾಂದವರಾಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಹೃದಯ ವೈಶಾಲ್ಯ ಇಡೀ ನಾಡಿಗೆ ಮಾದರಿಯಾಗಿದೆ ಎಂದು ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ ಶ್ಲಾಘಿಸಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಸೊಸಾಯಿಟಿಯಲ್ಲಿ ಶನಿವಾರದಂದು ಕೊರೋನಾ ವಾರಿಯರ್ಸ್ಗೆ ಸಚಿವ ರಮೇಶ ಜಾರಕಿಹೊಳಿ …
Read More »ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.!
ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಗೋಕಾಕ: ಸಚಿವ ರಮೇಶ ಜಾರಕಿಹೊಳಿ ಅವರು ಸತತ ಪ್ರಯತ್ನದಿಂದ ಗೋಕಾಕ ಮತಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಜನತೆ ಸಹಕರಿಸುವಂತೆ ಸಚಿವರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಹೇಳಿದರು. ಅವರು, ಚಿಕ್ಕನಂದಿ-ಹೀರೆನಂದಿ ವರೆಗೆ 3.5 ಕೀ.ಮಿ 2.5 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗೋಕಾಕ ಮತಕ್ಷೇತ್ರದ ಗ್ರಾಮೀಣ …
Read More »ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ!
ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ! ಯುವ ಭಾರತ ಸುದ್ದಿ, ಬೆಳಗಾವಿ: ತಾಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದ ಭ್ರಷ್ಟ ಪಿಡಿಒ ಶ್ರೀದೇವಿ ಹಿರೇಮಠ ಗುರುವಾರದಂದು ಸುಳೇಭಾವಿಯ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ಒಂದು ತಾಸಿನಲ್ಲಿಯೇ ಅಲ್ಲಿಂದ ಕಾಲ್ಕಿತ್ತಿದ್ದು, ಇದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯ ಆದೇಶದ ಮೇರೆಗೆ ಅಧಿಕಾರ ಸ್ವೀಕರಿಸಿರುವುದಾಗಿ ಹಾಜರಿ ಪುಸ್ತಿಕೆಯಲ್ಲಿ ನಮೂದಿಸಿ ಭ್ರಷ್ಟ …
Read More »ಕಾಫಿ ಬೆಳೆಗಾರರೊಂದಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಚರ್ಚೆ ..!!
ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಚರ್ಚೆ ನಡೆಸಿದರು. ಯುವ ಭಾರತ ಸುದ್ದಿ, ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ …
Read More »ಪತ್ರಕರ್ತರಿಗೆ ಉಚಿತವಾಗಿ ಪೇಸ್ ಶಿಲ್ಡ್ ಮತ್ತು ಮಾಸ್ಕ ವಿತರಣೆ
ಕೊರಾನಾ ಹರಡದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಮತ್ತು ಪ್ರತಿ ಸುದ್ದಿಗಳನ್ನು ಪ್ರತಿಯೊಬ್ಬ ಜನರಿಗೆ ತಲುಪಿಸಲು ಹಗಲಿರುಳು ಶ್ರಮಿಸುತ್ತಿರುವ ಪತ್ರಕರ್ತರನ್ನು ಗುರುತಿಸಿ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿರುವ ಶಾಂತಿನಾಥ ಹಾಗೂ ಮಹಾವೀರ ಡ್ರೇಸಸ್ ಕೊಣ್ಣೂರ ಇವರು ಉಚಿತವಾಗಿ ಸುಮಾರು 50 ಜನ ಪತ್ರಕರ್ತರಿಗೆ ಪೇಸ್ ಶಿಲ್ಡ್ ಮತ್ತು ಮಾಸ್ಕ ನೀಡಿದರು ಈ ಸಮಯದಲ್ಲಿ ಶಾಂತಿನಾಥ ಹಾಗೂ ಮಹಾವೀರ ಡ್ರೆಸಸನ ಮಾಲಿಕರಾದ ಸಚೀನ ಸಮಯ ಮಾತನಾಡಿ ಈಗಿನ ಯುಗದಲ್ಲಿ ಪತ್ರಕರ್ತರ ಪಾತ್ರ …
Read More »ತಾಪಂನಲ್ಲಿಯೇ ಅಧಿಕಾರ ಸ್ವೀಕರಿಸಿರುವ ಪಿಡಿಒ ಗ್ರಾಪಂಗೆ ಸುಳಿಯಲೇ ಇಲ್ಲ..!!
ತಾಪಂನಲ್ಲಿಯೇ ಅಧಿಕಾರ ಸ್ವೀಕರಿಸಿರುವ ಪಿಡಿಒ ಗ್ರಾಪಂಗೆ ಸುಳಿಯಲೇ ಇಲ್ಲ..!! ಯುವ ಭಾರತ ಸುದ್ದಿ, ಬೆಳಗಾವಿ: ಸಸ್ಪೆಂಡ್ ಆಗಿ ಮನೆಯಲ್ಲಿಯೇ ಕುಳಿತುಕೊಂಡಿದ್ದ ಭ್ರಷ್ಟ ಪಿಡಿಒ ಶ್ರೀದೇವಿ ಹಿರೇಮಠ ಎಲ್ಲಿಲ್ಲದ ಕಸರತ್ತು ನಡೆಸಿ ಅಧಿಕಾರದ ಗದ್ದುಗೆ ಏರಿದ್ದು, ತಾಲೂಕು ಪಂಚಾಯತ್ನಲ್ಲಿಯೇ ಸುಳೇಭಾವಿಯ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಗ್ರಾಪಂಗೆ ಬುಧವಾರದವರೆಗೂ ಸುಳಿಯಲೇ ಇಲ್ಲ. ಸುಳೇಭಾವಿ ಊರಿಗೆ ನಿಯೋಜನೆಗೊಂಡಿರುವ ಆದೇಶ ಪ್ರತಿ ಪಡೆದು ಖುಷಿ ಖುಷಿಯಾಗಿದ್ದ ಹಿರೇಮಠಗೆ ಈಗ ಎಲ್ಲಿಲ್ಲದ ತಲೆನೋವಾಗಿದೆ. ಸುಳೇಭಾವಿ …
Read More »ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇದೇ ಸೆಪ್ಟೆಂಬರ್ 25 ರ ಒಳಗೆ ಶುಲ್ಕ ಮತ್ತು ಭದ್ರತಾ ಠೇವಣ ಪಾವತಿಸಿ
ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..! ಇದೇ ಸೆಪ್ಟೆಂಬರ್ 25 ರ ಒಳಗೆ ಶುಲ್ಕ ಮತ್ತು ಭದ್ರತಾ ಠೇವಣ ಪಾವತಿಸಿ.! ಸುದ್ದಿ ಮತ್ತು ಜಾಹೀರಾತುಗಾಗಿ ಸಂಪರ್ಕಿಸಿ 9482697576 ಯುವ ಭಾರತ ಸುದ್ದಿ, ಗೋಕಾಕ್ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪಸೆಟ್ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣ …
Read More »ಸುಳೇಭಾವಿ ಗ್ರಾಪಂಗೆ ಒಕ್ಕರಿಸಲು ಭ್ರಷ್ಟ ಪಿಡಿಒ ಹಿರೇಮಠ ತಯಾರಿ..?
ಸುಳೇಭಾವಿ ಗ್ರಾಪಂಗೆ ಒಕ್ಕರಿಸಲು ಭ್ರಷ್ಟ ಪಿಡಿಒ ಹಿರೇಮಠ ತಯಾರಿ..? ಪಿಡಿಒ ಹಿರೇಮಠ ಯುವ ಭಾರತ ಸುದ್ದಿ, ಬೆಳಗಾವಿ: ಈ ಹಿಂದೆ ಕೆಲವು ತಮ್ಮ ಸೇಔಅವಧಿಯ ಗ್ರಾಮ ಪಂಚಾಯತ್ಗಳಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆಸಿರುವ ಪಿಡಿಒ ಶ್ರೀದೇವಿ ಹಿರೇಮಠ ಸುಳೇಭಾವಿಯಲ್ಲಿಯೂ ಅನೇಕ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣದಲ್ಲಿ ಒಬ್ಬರ ಹೆಸರಲ್ಲಿ ಶೌಚಾಲಯ, ಇನ್ನೊಬ್ಬರ ಹೆಸರಲ್ಲಿ ಹಣ ಜಮಾ ಮಾಡಿಸಿ ಈ ಸರ್ಕಾರದ …
Read More »
YuvaBharataha Latest Kannada News