Breaking News

ಮುರಗೋಡ : ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ : ಕ್ರಿಯಾಶಿಲತೆ, ಪ್ರಾಮಾಣಿಕ ಕಾರ್ಯಕ್ಕೆ ಜನಮನ್ನಣೆ

ಮುರಗೋಡ : ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ : ಕ್ರಿಯಾಶಿಲತೆ, ಪ್ರಾಮಾಣಿಕ ಕಾರ್ಯಕ್ಕೆ ಜನಮನ್ನಣೆ ಮುರಗೋಡ: ಬದುಕಿನಲ್ಲಿ ಕ್ರಿಯಾಶೀಲತೆ, ಸೇವಾ ಮನೋಭಾವ, ಜನ ಹಿತ ಬಯಸುವ ಗುಣ ಬೆಳೆಸಿಕೊಂಡು ಪ್ರಾಮಾಣಿಕವಾಗಿ ಕಾರ್ಯ ನಿಭಾಯಿಸಿದಲ್ಲಿ ಜನಮನ್ನಣೆ ಗಳಿಸಲು ಸಾಧ್ಯ ಎಂದು ಡಾ.ಮಹಾಂತೇಶ ಹೂಗಾರ ಹೇಳಿದರು. ಸ್ಥಳೀಯ ಚಿದಂಬರ ನಗರದ ದುರದುಂಡೀಶ್ವರಮಠ ಹಾಲ್‌ನಲ್ಲಿ ಅಮ್ಮ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರಾವಣ ಮಾಸದ ಪಾದಯಾತ್ರಾ ಗೆಳೆಯರ ಬಳಗದ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಸನ್ಮಾನ …

Read More »

ಲೋಕಸಭಾ ಚುನಾವಣೆಗೆ ಪುತ್ರನ ಸ್ಪರ್ಧೆ ಎಂದ ಮಾಜಿ ಸಚಿವ

ಲೋಕಸಭಾ ಚುನಾವಣೆಗೆ ಪುತ್ರನ ಸ್ಪರ್ಧೆ ಎಂದ ಮಾಜಿ ಸಚಿವ ಯುವ ಭಾರತ ಸುದ್ದಿ ಹಾವೇರಿ : ಪುತ್ರ ಕೆ.ಇ. ಕಾಂತೇಶ್ ಹಾವೇರಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ ಸ್ಪರ್ಧಿಸುವ ಆಕಾಂಕ್ಷಿ ಹೊಂದಿದ್ದಾರೆ. ಟಿಕೆಟ್ ನೀಡುವಾಗ ಪಕ್ಷದ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ನೋಡಬೇಕು. ಸಂಸದ ಶಿವಕುಮಾರ್ ಉದಾಸಿ …

Read More »

83 ರ ವಿಶ್ವ ಕಪ್ ಜಯಕ್ಕೆ ಇಂದು 40 ವರ್ಷದ ಸಂಭ್ರಮ

83 ರ ವಿಶ್ವ ಕಪ್ ಜಯಕ್ಕೆ ಇಂದು 40 ವರ್ಷದ ಸಂಭ್ರಮ ಯುವ ಭಾರತ ಸುದ್ದಿ ದೆಹಲಿ : ಭಾರತ 1983ರ ಐಸಿಸಿ ಏಕದಿನ ವಿಶ್ವಕಪ್ ಗೆದ್ದು ಜೂನ್ 25ಕ್ಕೆ 40 ವರ್ಷ ತುಂಬಿದೆ. ವೆಸ್ಟ್ ಇಂಡೀಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ 43 ರನ್ ಗಳ ಜಯ ಸಾಧಿಸಿ ಇತಿಹಾಸ ಸೃಷ್ಟಿಸಿತ್ತು. ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 28 ವರ್ಷಗಳ …

Read More »

2,000 ಮುಖಬೆಲೆಯ ನೋಟುಗಳ ಬಗ್ಗೆ ಮಹತ್ವದ ಮಾಹಿತಿ

2,000 ಮುಖಬೆಲೆಯ ನೋಟುಗಳ ಬಗ್ಗೆ ಮಹತ್ವದ ಮಾಹಿತಿ ಯುವ ಭಾರತ ಸುದ್ದಿ ದೆಹಲಿ: 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಒಂದು ತಿಂಗಳ ನಂತರ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶನಿವಾರ 72%ರಷ್ಟು ಗುಲಾಬಿ ನೋಟುಗಳನ್ನು (ಸುಮಾರು 2.62 ಲಕ್ಷ ಕೋಟಿ ರೂ.) ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲಾಗಿದೆ ಅಥವಾ ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮೇ 19 ರಂದು ಚಲಾವಣೆಯಿಂದ 2,000 ರೂ …

Read More »

ಮೋದಿ ಭೇಟಿಯ ನಂತರ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಲು ಅಮೆರಿಕ ನಿರ್ಧಾರ

ಮೋದಿ ಭೇಟಿಯ ನಂತರ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಲು ಅಮೆರಿಕ ನಿರ್ಧಾರ ಯುವ ಭಾರತ ಸುದ್ದಿ ದೆಹಲಿ:                         ಭಾರತದಿಂದ ಈ ಹಿಂದೆ ಕದ್ದುಕೊಂಡು ಹೋಗಿದ್ದ 100 ಕ್ಕೂ ಹೆಚ್ಚು ಪ್ರಾಚೀನ ವಸ್ತುಗಳನ್ನು ಶೀಘ್ರದಲ್ಲೇ ಹಿಂತಿರುಗಿಸಲು ಅಮೆರಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜೂನ್ 23 ರಂದು ತಮ್ಮ ಮೊದಲ ಅಮೆರಿಕ ಭೇಟಿಯ ಕೊನೆಯ ದಿನದಂದು …

Read More »

ಲಿಂಗರಾಜ ಮಹಾವಿದ್ಯಾಲಯದಲ್ಲಿ ವೈಭವದ ಕನ್ನಡಹಬ್ಬ : ಆಧುನಿಕ ವಿದ್ಯಮಾನಗಳ ಮೇಳಾಟದಲ್ಲಿ ಜನಪದ ಮರೆಯದೇ ಇರೋಣ: ಡಾ.ಪ್ರಭಾಕರ ಕೋರೆ

ಲಿಂಗರಾಜ ಮಹಾವಿದ್ಯಾಲಯದಲ್ಲಿ ವೈಭವದ ಕನ್ನಡಹಬ್ಬ : ಆಧುನಿಕ ವಿದ್ಯಮಾನಗಳ ಮೇಳಾಟದಲ್ಲಿ ಜನಪದ ಮರೆಯದೇ ಇರೋಣ: ಡಾ.ಪ್ರಭಾಕರ ಕೋರೆ ಮೊಳಗಿದ ಮಂಗಳ ಕನ್ನಡ ಜಯಭೇರಿ ..ಎಲ್ಲಿ ನೋಡಿದರೂ ಲಿಂಗರಾಜ ಕಾಲೇಜಿನ ಆವರಣದಲ್ಲಿ ಕನ್ನಡ ಕಲರವ. ನಾಡದೇವಿ ತಾಯಿ ಭುವನೇಶ್ವರಿಯ ಭವ್ಯವಾದ ಮೆರವಣಿಗೆ. ಡಾ.ಪ್ರಭಾಕರ ಕೋರೆ ಹಾಗೂ ಮಹಾಂತೇಶ ಕವಟಗಿಮಠ ನಾಡದೇವಿ ಪ್ರತಿಮೆಗೆ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದರೆ, ಕುಂಭವನ್ನು ಹೊತ್ತ ವಿದ್ಯಾರ್ಥಿನಿಯರು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿದರು. ಅಷ್ಟದಿಕ್ಕುಗಳಿಗೆ ಮಾರ್ದನಿಸಿದ ಡೊಳ್ಳು ಕುಣಿತ, …

Read More »

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ; ಆರೋಪಿ ಪತ್ನಿ ಹಾಗೂ ಸಹಚರರ ಬಂಧನ

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ; ಆರೋಪಿ ಪತ್ನಿ ಹಾಗೂ ಸಹಚರರ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಏಪ್ರಿಲ್ 5 ರಂದು ಫಿರ್ಯಾದಿ ರಾಜೇಶ ಕಾಂಬಳೆ ರವರು ತಮ್ಮ ಸಹೋದರ ರಮೇಶ ಕಾಂಬಳೆ ದಿನಾಂಕ: 23/೦3/2023 ರಂದು ರಾತ್ರಿ ಮನೆ ಬಿಟ್ಟು ಹೋಗಿದ್ದು ಇದುವರೆಗೆ ಮರಳಿ ಬಂದಿರುವುದಿಲ್ಲ ಅಂತಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಮೇಲಾಧಿಕಾರಿಗಳ …

Read More »

370 ವಿಧಿ ರದ್ದು ನಂತರ ಕಾಶ್ಮೀರ ಅಭಿವೃದ್ದಿಯಲ್ಲಿ ನಾಗಾಲೋಟ

370 ವಿಧಿ ರದ್ದು ನಂತರ ಕಾಶ್ಮೀರ ಅಭಿವೃದ್ದಿಯಲ್ಲಿ ನಾಗಾಲೋಟ ಯುವ ಭಾರತ ಸುದ್ದಿ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದಾಗಿನಿಂದ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಕಾಶ್ಮೀರದ ಯುವಕರು ಕಲ್ಲುಗಳ ಬದಲಿಗೆ ಪೆನ್ನು ಮತ್ತು ಲ್ಯಾಪ್‌ಟಾಪ್‌ಗಳನ್ನು ಕೊಂಡೊಯ್ಯಬೇಕು ಎಂದು ಶಾ ಪ್ರೇರೆಪಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದಿನ ಸರ್ಕಾರಗಳ ಆಳ್ವಿಕೆಯಲ್ಲಿ, ಪ್ರಜಾಪ್ರಭುತ್ವವು 80 ರಿಂದ 85 ಜನರಿಗೆ ಮಾತ್ರ ಸೀಮಿತವಾಗಿತ್ತು. …

Read More »

ಪಿಂಕ್ ವಾಟ್ಸಾಪ್ ಲಿಂಕ್ ಬಗ್ಗೆ ಎಚ್ಚರ ವಹಿಸಿ : ನವೀನ ಫೀಚರ್‌ ಎಂದು ಕ್ಲಿಕ್‌ ಮಾಡಿದ್ರೆ ನಿಮ್ಮ ಹಣ, ದಾಖಲೆಗಳೇ ಮಾಯ !

ಪಿಂಕ್ ವಾಟ್ಸಾಪ್ ಲಿಂಕ್ ಬಗ್ಗೆ ಎಚ್ಚರ ವಹಿಸಿ : ನವೀನ ಫೀಚರ್‌ ಎಂದು ಕ್ಲಿಕ್‌ ಮಾಡಿದ್ರೆ ನಿಮ್ಮ ಹಣ, ದಾಖಲೆಗಳೇ ಮಾಯ ! ಯುವ ಭಾರತ ಸುದ್ದಿ ಮುಂಬಯಿ : ಇಂದು ಆಧುನಿಕ ತಂತ್ರಜ್ಞಾನದ ಅತಿರೇಕ ಅಧಿಕವಾಗಿದೆ. ಈ ಮಾಧ್ಯಮಗಳ ಮೂಲಕ ವಂಚಕರು ದಿನೇದಿನೇ ವಂಚನೆ ಮಾಡುತ್ತಿದ್ದಾರೆ. ಪೊಲೀಸರಿಗೂ ಇದಕ್ಕೆ ತಡೆಯುವುದು ಕಠಿಣವಾಗುತ್ತಿದೆ. ಅದರಲ್ಲೂ ಹೊಸ ಹೊಸ ಲಿಂಕ್ ಗಳು ಗೊತ್ತಿದ್ದೋ ಗೊತ್ತಿಲ್ಲದೆಯೋ ಕ್ಲಿಕ್ ಮಾಡಿ ಹಣ ಕಳೆದುಕೊಳ್ಳುವ ಪ್ರಕರಣ …

Read More »

ಬೆಂಗಳೂರಲ್ಲಿ ಮಹಿಳೆಯರಿಗೆ ಉಚಿತ ಮದ್ಯ : ಮಾಲೀಕರ ತಂತ್ರ

ಬೆಂಗಳೂರಲ್ಲಿ ಮಹಿಳೆಯರಿಗೆ ಉಚಿತ ಮದ್ಯ : ಮಾಲೀಕರ ತಂತ್ರ ಬೆಂಗಳೂರು : ನಗರದ ಹಲವು ಪಬ್ ಗಳಲ್ಲಿ ಗಳಲ್ಲಿ ಮಹಿಳೆಯರಿಗೆ ಉಚಿತ ಮದ್ಯ ನೀಡಲು ಮಾಲೀಕರು ಮುಂದಾಗಿದ್ದಾರೆ. ಕೋರಮಂಗಲ, ಇಂದಿರಾ ನಗರ, ವೈಟ್ ಫೀಲ್ಡ್, ಬ್ರಿಗೇಡ್ ರಸ್ತೆ, ಎಂ.ಜಿ. ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪಬ್ ಸಂಖ್ಯೆ ಹೆಚ್ಚಿದೆ. ಇವುಗಳಲ್ಲಿ ಪಾರ್ಟಿ ಆಯೋಜಿಸಲಾಗುತ್ತದೆ. ವಾರದ ಅಂತ್ಯದಲ್ಲಿ ವಿಶೇಷ ಪಾರ್ಟಿ ನಡೆಸಲಾಗುತ್ತದೆ. ಕೋವಿಡ್ ವೇಳೆ ಪಬ್ ಬಂದ್ ಆಗಿದ್ದರಿಂದ ಮಾಲೀಕರು ಆರ್ಥಿಕ …

Read More »